![court](https://www.udayavani.com/wp-content/uploads/2024/07/court-7-415x231.jpg)
ಎಲ್ಲೆಡೆ ರಂಜಾನ್ ಸರಳ ಆಚರಣೆ
Team Udayavani, May 26, 2020, 7:08 AM IST
![ಎಲ್ಲೆಡೆ ರಂಜಾನ್ ಸರಳ ಆಚರಣೆ](https://www.udayavani.com/wp-content/uploads/2020/05/Kopala-tdy-1-23-620x372.jpg)
ಕೊಪ್ಪಳ: ಪ್ರತಿವರ್ಷ ಜಿಲ್ಲಾದ್ಯಂತ ಮುಸ್ಲಿಂ ಸಮಾಜದವರು ಪವಿತ್ರ ರಂಜಾನ್ ಹಬ್ಬವನ್ನು ಸರಳವಾಗಿ ಮನೆಯಲ್ಲೇ ಆಚರಣೆ ಮಾಡಿದರು.
ಹೀಗಾಗಿ ಈದ್ಗಾ ಮೈದಾನಗಳೆಲ್ಲವೂ ಭಣಗುಡುತ್ತಿದ್ದವು. ರಂಜಾನ್ ಮಾಸದಲ್ಲಿ ಉಪವಾಸ ವ್ರತ ಆಚರಣೆ ಮಾಡಿ ತಮ್ಮ ಕೈಲಾದಷ್ಟು ದಾನ-ಧರ್ಮ ಮಾಡಿ ಮನೆಯಲ್ಲಿ ಎಲ್ಲರೂ ಹೊಸಬಟ್ಟೆ ಧರಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಪ್ರತಿವರ್ಷವೂ ಹಬ್ಬದ ಸಡಗರ ಜೋರಾಗಿರುತ್ತದೆ. ಆದರೆ ಈ ಬಾರಿ ಕೋವಿಡ್ ಮಹಾಮಾರಿ ಎಲ್ಲ ಕ್ಷೇತ್ರಗಳ ಮೇಲೂ ತನ್ನ ಕರಿನೆರಳು ಚಾಚಿದೆ.
ಹೀಗಾಗಿ ಸರ್ಕಾರವೇ ರಂಜಾನ್ ಹಬ್ಬವನ್ನು ಮನೆಯಲ್ಲಿಯೇ ಸರಳವಾಗಿ ಆಚರಣೆ ಮಾಡುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ರಂಜಾನ್ ಅತ್ಯಂತ ಸರಳವಾಗಿ ಆಚರಣೆ ಮಾಡಲಾಯಿತು. ಪ್ರತಿವರ್ಷವೂ ಈದ್ಗಾ ಮೈದಾನಗಳು ಹಬ್ಬದ ಪ್ರಾರ್ಥನೆ ವೇಳೆ ಗಿಜುಗುಡುತ್ತಿದ್ದವು. ಹಬ್ಬದ ಶುಭಾಶಯ ಕೋರುತ್ತಿದ್ದರು. ಈ ಬಾರಿ ಈದ್ಗಾ ಮೈದಾನಗಳನ್ನು ಬಂದ್ ಮಾಡಲಾಗಿತ್ತು. ಪೊಲೀಸರು ಯಾವುದೇ ಮೈದಾನದಲ್ಲಿ ಸಾಮೂಹಿಕ ಸೇರದಂತೆ ಬ್ಯಾನರ್ ಅಳವಡಿಸಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡುವಂತೆ ಮನವಿ ಮಾಡಿದ್ದರು. ಎಲ್ಲೆಡೆಯೂ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.