ಪುನೀತ್ ನಿಧನಕ್ಕೆ ಶ್ರೀಮದ್ ರಂಭಾಪುರಿ ಜಗದ್ಗುರು ಸಂತಾಪ


Team Udayavani, Oct 30, 2021, 12:58 PM IST

ಪುನೀತ್ ನಿಧನಕ್ಕೆ ಶ್ರೀಮದ್ ರಂಭಾಪುರಿ ಜಗದ್ಗುರು ಸಂತಾಪ

ಕುಷ್ಟಗಿ: ಇಷ್ಟೊಂದು ಚಿಕ್ಕ ವಯಸ್ಸಿನಲ್ಲಿ ಅಗಲಿ ಹೋಗುತ್ತಾರೆನ್ನುವುದು ಯಾರ ಕನಸು ಮನಸ್ಸಿನಲ್ಲಿ ಇರಲಿಲ್ಲ ಎಂದು  ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಜಗದ್ಗುರು ಡಾ. ಪ್ರಸನ್ನ ರೇಣುಕಾ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾ ಭಗವತ್ಪಾದಂಗಳವರು ಹೇಳಿದರು.

ಕುಷ್ಟಗಿ ತಾಲೂಕಿನ ಚಳಗೇರಾ ಗ್ರಾಮದ ಅರಳಲಿಕಟ್ಟಿ ಹಿರೇಮಠದಲ್ಲಿ ಲಿಂಗೈಕ್ಯ ಶ್ರೀ ವಿರುಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿಗಳ,7ನೇ ಅಂಗಾಂಗ ಸಾಮರಸ್ಯದ ಪುಣ್ಯ ಸ್ಮರಣೋತ್ಸವ ಹಾಗೂ ಧರ್ಮಸಭೆಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜಕುಮಾರ ಅವರ ತಂದೆ ಡಾ.ರಾಜಕುಮಾರ ಅವರ ಕಾಲದಲ್ಲಿ ಪುನೀತ್ ಚಿಕ್ಕ ವಯಸ್ಸಿನಲ್ಲಿ ಸಿನಿಮಾರಂಗ ಪ್ರವೇಶ ಮಾಡಿ, ಅದ್ಬುತ ನಟನೆಯಿಂದ ತಮ್ಮದೇ ಚಾಪುಮೂಡಿಸಿದ್ದರು.

ಡಾ.ರಾಜಕುಮಾರ ಕುಟುಂಬದ ತೃತೀಯ ಸುಪುತ್ರ ಪುನೀತ ರಾಜಕುಮಾರ ಅವರು ಅನಿರೀಕ್ಷಿತವಾಗಿ, ಅಗಲಿದ್ದಾರೆ. ಕಲಾ ಪ್ರಪಂಚ, ಸಿನಿಮಾರಂಗ ಹಾಗೂ ಸಿನಿಮಾ ರಂಗಕ್ಕೆ ಅಪಾರ ನಷ್ಟವುಂಟಾಗಿದೆ. ಅವರು ಕೇವಲ 46ನೇ ವಯಸ್ಸಿನಲ್ಲಿ ಸಾಧಿಸಬೇಕಿದ್ದ ಎಲ್ಲಾ ಸಾಧನೆಗಳನ್ನು ಸಾಧಿಸಿ ಕಣ್ಮರೆಯಾಗಿದ್ದು ಇಡೀ ಚಿತ್ರರಂಗಕ್ಕೆ ಅಚ್ಚರಿ, ದುಃಖಕ್ಕೆ ಕಾರಣವಾಗಿದೆ ಎಂದರು.

ಸಾರ್ವಜನಿಕ ಕ್ಷೇತ್ರದಲ್ಲಿ ಪುನೀತ್ ರಾಜಕುಮಾರ ಅವರು ಒಳ್ಳೆಯ ಹೆಸರು ಸಂಪಾದನೆ ಮಾಡಿದ್ದನ್ನು ಸ್ಮರಿಸಿದ ಜಗದ್ಗುರುಗಳು, ಡಾ.ರಾಜಕುಮಾರ ಅವರ ಆದರ್ಶ ಗುಣಗಳು, ಪುನೀತ ರಾಜಕುಮಾರ ಅವರಲ್ಲಿ ಮನೆ ಮಾಡಿದ್ದವು ಎನ್ನುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದರು. ಸಾರ್ವಜನಿಕ ಹಾಗೂ ಸೇವಾ ಕ್ಷೇತ್ರದಲ್ಲಿ ಅವರ ಕೊಡುಗೆ ಅಮೂಲ್ಯವಾಗಿದೆ. ಬಡವರ ಬಗ್ಗೆ,  ವಿದ್ಯಾರ್ಥಿಗಳ ಬಗ್ಗೆ ಸಿನಿಮಾರಂಗದಲ್ಲಿ ಶ್ರಮಿಕ ಕಾರ್ಯಕರ್ತರ ಬಗ್ಗೆ, ಅವರ ಎಲ್ಲಿಲ್ಲದ ಅಭಿಮಾನ ಇತ್ತು ಎಂದರು.

ಪುನೀತ ರಾಜಕುಮಾರ ಅವರು, ಇನ್ನೂ ಬದುಕಿ ಬಾಳಿ ಕಲಾ ಪ್ರಪಂಚಕ್ಕೆ ಇನ್ನಷ್ಟು ಸೇವೆ ಸಲ್ಲಿಸಬೇಕಿತ್ತು. ಆದರೆ ಹಠಾತ್ ಹೃಧಯಘಾತ ದಿಂದ ನಿಧನರಾಗಿರುವುದು ನಾಡಿನ ಜನರಿಗೆ ದುಃಖಕ್ಕೆ ಕಾರಣವಾಗಿದೆ ಎಂದರು. ಅಗಲಿದ ಅವರ ಪವಿತ್ರ ಆತ್ಮಕ್ಕೆ ಭಗವಂತ ಚಿರಶಾಂತಿ ಅನುಗ್ರಹಿಸಲಿ ಎಂದರು. ಪುನೀತ ಅಗಲಿಕೆ ದುಃಖ ಸಹಿಸಿಕೊಳ್ಳುವ ಶಕ್ತಿ ಕರುಣಿಸಲಿ ಎಂದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.