ಜಿಲ್ಲಾದ್ಯಂತ ರಂಜಾನ್‌ ಸಂಭ್ರಮ

•ಈದ್ಗಾ ಮೈದಾನದ‌ಲ್ಲಿ ಸಾಮೂಹಿಕ ಪ್ರಾರ್ಥನೆ•ಪರಸ್ಪರ ಹಬ್ಬದ ಶುಭಾಶಯ ವಿನಿಮಯ

Team Udayavani, Jun 6, 2019, 10:24 AM IST

kopala-tdy-1..

ಕೊಪ್ಪಳ: ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ರಂಜಾನ್‌ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕೊಪ್ಪಳ: ಪವಿತ್ರ ರಂಜಾನ್‌ ಹಬ್ಬದ ಸಂಭ್ರಮ ಎಲ್ಲೆಡೆ ಪಸರಿಸಿತ್ತು. ವಿವಿಧ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ದೇವರಲ್ಲಿ ಸಕಲ ಚರಾಚರ ಜೀವಿಗೂ ಒಳ್ಳೆಯದಾಗಲಿ, ಮಳೆ, ಬೆಳೆ ಚೆನ್ನಾಗಿ ಆಗಲಿ. ಮನುಕುಲ ಸಮೃದ್ಧಿಯಿಂದ ಜೀವನ ಸಾಗಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

ಮುಸ್ಲಿಂ ಸಮುದಾಯದವರು ರಂಜಾನ್‌ ಮಾಸದಲ್ಲಿ ಉಪವಾಸ ವ್ರತ ಆಚರಣೆ ಮಾಡಿದ್ದರು. ಬುಧವಾರ ರಂಜಾನ್‌ ಕೊನೆಯ ದಿನದಂದು ಮನೆಯಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹೊಸ ಬಟ್ಟೆ ತೊಟ್ಟು, ಗಂಧ ಹಚ್ಚಿಕೊಂಡು ಸಂಭ್ರಮದಿಂದ ಹಬ್ಬ ಆಚರಿಸಿದರು.

ಬೆಳಗ್ಗೆ ಯುವಕರು, ಪಾಲಕರು, ಹಿರಿಯರು ಸೇರಿ ಸಾಮೂಹಿಕವಾಗಿ ಮಕ್ಕಳೊಂದಿಗೆ ಈದ್ಗಾ ಮೈದಾನಗಳಿಗೆ ತೆರಳಿ ದೇವರಲ್ಲಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಮೈದಾನದಲ್ಲಿ ಮುಸ್ಲಿಂ ಸಮುದಾಯದ ಧರ್ಮ ಗುರುಗಳು, ಖಾಜಿಗಳು, ಮೌಲ್ವಿಗಳು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ ದೇವರಲ್ಲಿ ಸಕಲವನ್ನೂ ಹರಕೆಯನ್ನಿತ್ತು, ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಬೇಡಿಕೊಂಡರು. ಪ್ರಾರ್ಥನೆ ಬಳಿಕ ಮನೆಯಲ್ಲಿ ಸಿಹಿ ಪಾಯಸ ಮಾಡಿ ಕುಟುಂಬ ಸಮೇತ ಸವಿದರು. ಜೊತೆಗೆ ಆಪ್ತರು, ಸಂಬಂಧಿಕರು, ಸ್ನೇಹಿತರು ಸೇರಿದಂತೆ ಪರಿಚಯಸ್ಥರಿಗೆ ಸಿಹಿ ಪಾಯಿಸ ನೀಡಿ ರಂಜಾನ್‌ ಹಬ್ಬ ಆಚರಣೆ ಮಾಡಿದರು.

ಕೊಪ್ಪಳ ನಗರದ ಹೆದ್ದಾರಿ ಪಕ್ಕದ ಈದ್ಗಾ ಮೈದಾನದಲ್ಲೂ ಸಾಮೂಹಿಕ ಪ್ರಾರ್ಥನೆ ನೆರವೇರಿತು. ಮುಸ್ಲಿಂ ಸಮುದಾಯವರಿಗೆ ಹಿಂದೂಗಳು ಹಬ್ಬದ ಶುಭಾಶಯ ಕೋರಿದರು. ಶಾಸಕ ರಾಘವೇಂದ್ರ ಹಿಟ್ನಾಳ, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.