ಮರು ಪರೀಕ್ಷೆ ನಿರ್ಧಾರ ಸೂಕ್ತ: ಬಯ್ಯಾಪುರ


Team Udayavani, May 4, 2022, 3:07 PM IST

14

ಕುಷ್ಟಗಿ: ಪಿಎಸ್‌ಐ ಮರು ಪರೀಕ್ಷೆ ಬಿಜೆಪಿ ಸರ್ಕಾರದ ತರಾತುರಿ ನಿರ್ಧಾರ ಅಲ್ಲವೇ ಅಲ್ಲ, ಯೋಗ್ಯ ನಿರ್ಧಾರವೇ ಆಗಿದೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಅವರದ್ದು ಈ ಕುರಿತಾದ ವಿರೋಧ ವೈಯಕ್ತಿಕ ವಿಚಾರ ಆಗಿರಬಹುದು. ನನ್ನದಾದರೂ ವೈಯಕ್ತಿಕ ವಿಚಾರವಾಗಿರಬಹುದು ಆದರೆ ಈ ವಿಷಯದಲ್ಲಿ ಬಿಜೆಪಿ ಸರ್ಕಾರದ ನಿರ್ಧಾರವನ್ನು ವಿರೋಧಿಸಲಾರೆ ಎಂದು ಕಾಂಗ್ರೆಸ್‌ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಧಾರ ಒಳ್ಳೆಯ ನಿರ್ಧಾರವಾಗಿದೆ. ಯಾಕೆಂದರೆ ಮತ್ತೂಂದು ನೋಟೀಫಿಕೇಷನ್‌ ಮಾಡಿದರೆ ತಿಂಗಳಾನುಗಟ್ಟಲೇ ಕಾಲ ಹಿಡಿಯಲಿದೆ. ಹಿಂದೆ ಇನ್ನೂ 402 ಹುದ್ದೆ ಅರ್ಜಿ ಕರೆಯಲಾಗುತ್ತಿದೆ. ಆದರ ಜೊತೆಯಲ್ಲಿ ಕೂಡಿ ಸದರಿ ಪರೀಕ್ಷೆ ನಡೆಸುವುದು ತೊಂದರೆಯಾಗಲಿದೆ ಎಂದರು.

ಪಿಎಸೈ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಮರು ಪರೀಕ್ಷೆಯ ಬಗ್ಗೆ ಯೋಗ್ಯ ನಿರ್ಣಯ ಕೈಗೊಂಡಿದೆ ಈ ಪ್ರಕರಣದಲ್ಲಿ ಭಾಗಿಯಾದ ಯಾರೇ ಆಗಿರಲಿ ಶಿಕ್ಷೆಯಾಗಲಿ. ಈ ಹಿಂದೆ ಕೊಪ್ಪಳದಲ್ಲಿ ಹೇಳಿದ್ದೆ ಈಗಲೂ ಆ ಹೇಳಿಕೆಗೆ ಬದ್ಧನಾಗಿದ್ದೇನೆ. ಪಿಎಸ್‌ಐ ನೇಮಕಾತಿ ಅಕ್ರಮದ ಆರೋಪಿಗಳಿಗೆ ಶಿಕ್ಷೆಯಾಗಬೇಕು. ಪುನರ್‌ ಪರೀಕ್ಷೆಯಾಗಬೇಕೆಂಬುದು ಬೇಡಿಕೆಯಾಗಿತ್ತು. ಈ ವಿಷಯದಲ್ಲಿ ಸರ್ಕಾರದವರು ಯೋಗ್ಯ ನಿರ್ಣಯ ಕೈಗೊಂಡಿದೆ. ಈ ಪರೀಕ್ಷೆಗೆ ಹೊಸದಾಗಿ ಅರ್ಜಿ ಹಾಕಲು ಅವಕಾಶವಿಲ್ಲ. ಯಾರು ಹಗರಣದಲ್ಲಿ ಭಾಗಿಯಾಗಿದ್ದಾರೋ ಅವರಿಗೆ ಈ ಪರೀಕ್ಷೆಯಲ್ಲಿ ಅವಕಾಶವಿಲ್ಲ. ಯಾರೂ ಪರೀಕ್ಷೆ ಬರೆದು ಅನುತ್ತೀರ್ಣಗೊಂಡವರಿಗೆ ಈ ಪರೀಕ್ಷೆಗೆ ಅವಕಾವಿದೆ ಎಂದರು.

ಪಿಎಸ್‌ಐ ಅಕ್ರಮ ನೇಮಕಾತಿ ಕಲ್ಯಾಣ ಕರ್ನಾಟಕದಲ್ಲಿ ಬೆಳಕಿಗೆ ಬಂದಿದ್ದು, ಬೆಂಗಳೂರಲ್ಲಿ ನಡೆದಿದೆ ಎಂದರೆ ಈ ಅಕ್ರಮ ರಾಜ್ಯವನ್ನು ಆಕ್ರಮಿಸಿದ ಜಾಲವಾಗಿದೆ. ಸದರಿ ಪ್ರಕರಣದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಿದೆ. ಇನ್ಮುಂದೆ ಎಲ್ಲಾ ನೇಮಕಾತಿಗಳು ಪಾರದರ್ಶಕವಾಗಿ ನಡೆದು ಬಡವರಿಗೆ, ಪ್ರತಿಭಾವಂತ ಅರ್ಹರಿಗೆ ಹುದ್ದೆ ಲಭಿಸಲಿ ಎಂದು ಆಶಯ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಸಚಿವ ಅಶ್ವಥ್‌ ನಾರಾಯಣ ಅವರ ಸಹೋದರ ಭಾಗಿಯಾಗಿದ್ದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಯಾರೇ ತಪ್ಪು ಮಾಡಲಿ ಅದು ತಪ್ಪೆ. ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದಂತೆ ಈ ಪ್ರಕರಣದಲ್ಲಿ ಆರೋಪಿಗಳು ಬಿಜೆಪಿಯವರಾದರೂ, ಕಾಂಗ್ರೆಸ್‌ನವರಾದರೂ ಸರಿ ಶಿಕ್ಷೆಯಾಗಬೇಕು ಎಂದಿದ್ದಾರೆ. ಒಟ್ಟಾರೆಯಾಗಿ ಸರ್ಕಾರ ಈ ಪ್ರಕರಣದಲ್ಲಿ ತಪ್ಪು ಮಾಡಿದವರನ್ನು ಶಿಕ್ಷೆಗೆ ಗುರಿಪಡಿಸಬೇಕಿದೆ ಎಂದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.