ಜೂ. 8,9,10 ರಂದು ಪಂಪಾ ಸರೋವರದ ಜಯಲಕ್ಷ್ಮಿ ಮೂರ್ತಿ ಶ್ರೀಚಕ್ರ ಸಮೇತ ಪುನರ್ ಪ್ರತಿಷ್ಠಾಪನೆ


Team Udayavani, Jun 5, 2022, 2:17 PM IST

ಜೂ. 8,9,10  ರಂದು ಪಂಪಾ ಸರೋವರದ ಜಯಲಕ್ಷ್ಮಿ ಮೂರ್ತಿ ಶ್ರೀಚಕ್ರ ಸಮೇತ  ಪುನರ್ ಪ್ರತಿಷ್ಠಾಪನೆ

ಗಂಗಾವತಿ: ಇತಿಹಾಸ ಪ್ರಸಿದ್ಧ ಪಂಪಾಸರೋವರದ ಜಯಲಕ್ಷ್ಮಿ ಮೂರ್ತಿಯನ್ನು ಶ್ರೀ ಚಕ್ರಸಮೇತ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಜೂನ್ 08,09 ಮತ್ತು 10ರಂದು ಧಾರ್ಮಿಕ ವಿಧಿವಿಧಾನಗಳ ಮೂಲಕ ಆಗಮ ಪಂಡಿತರಿಂದ ನೆರವೇರಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಹಸೀಲ್ದಾರ್ ಯು. ನಾಗರಾಜ ಹಾಗೂ ಸಚಿವ ಬಿ. ಶ್ರೀರಾಮುಲು ಅವರ ಆಪ್ತ ಕಾರ್ಯದರ್ಶಿ ರಾಜು ಬಳ್ಳಾರಿ ತಿಳಿಸಿದ್ದಾರೆ .

ಗಂಗಾವತಿಯ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರ ಕಾಲದ ಪಂಪಾಸರೋವರವನ್ನು ಜೀರ್ಣೋದ್ಧಾರ ಮಾಡುವ ಉದ್ದೇಶದಿಂದ ಪಂಪಾ ಸರೋವರ ಮತ್ತು ಮುಖಮಂಟಪ ಕಾಮಗಾರಿ ಕೈಗೊಳ್ಳಲಾಗಿತ್ತು ಆದರೆ ಜಯಲಕ್ಷ್ಮಿ ಗರ್ಭಗುಡಿ ಹಲವೆಡೆ ಭಿನ್ನವಾಗಿದ್ದರಿಂದ ಸ್ಥಳೀಯರ ಮನವಿಯ ಮೇರೆಗೆ ಗರ್ಭ ಗುಡಿಯನ್ನು ಜೀರ್ಣೋದ್ಧಾರ ಮಾಡಿ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಸಾಮಗ ನಿರ್ಮಿಸಲಾಗಿದೆ ಕೆಲವು ಗಂಟೆಗಳ ನಂತರ ಇದೀಗ ಎಲ್ಲರ ವಿಶ್ವಾಸದೊಂದಿಗೆ ಜೂನ್ 08,09 ಮತ್ತು 10 ರಂದು ಜಯಲಕ್ಷ್ಮಿ ಮೂರ್ತಿ ಶ್ರೀಚಕ್ರ ಸಮೇತ ಪುನರ್ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ಜರುಗಲಿವೆ .ಹಂಪಿ ಮಹಾಸಂಸ್ಥಾನದ ಪೂಜ್ಯ ಅರ್ಚಕರು ಮತ್ತು ತಮಿಳುನಾಡು ದೇಶದ ವಿವಿಧ ಭಾಗಗಳಿಂದ ಆಗಮ ಪಂಡಿತರ ನ ಕರೆದು 3 ದಿನಗಳ ಕಾಲ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಲಾಗುತ್ತದೆ. ಈಗಾಗಲೇ ಆನೆಗುಂದಿ ರಾಜಮನೆತನದವರನ್ನು ಸಂಪರ್ಕ ಮಾಡಲಾಗಿದೆ ಜೊತೆಗೆ ಗಂಗಾವತಿ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿಗಳನ್ನು ಮಾಜಿ ಹಾಲಿ ಸಚಿವರು ಶಾಸಕರನ್ನು ಸಂಪರ್ಕ ಮಾಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ ಎಂದರು.

ಪಂಪಾ ಸರೋವರದಲ್ಲಿ ಜಯಲಕ್ಷ್ಮಿ ಮೂರ್ತಿಯನ್ನು ವಿಜಯನಗರದ ಅರಸರ ರಾಜಗುರುಗಳಾದ ವಿದ್ಯಾರಣ್ಯರ ಆಸನಗಳು ನೆರವೇರಿಸಿದ್ದಾರೆ .ಎಂಬ ನಂಬಿಕೆಯಿಂದ ಸ್ಥಳೀಯರು ಹಲವು ಕಾರ್ಯಕ್ರಮಗಳನ್ನ ಪುನರ್ ಮಾಡುವಂತೆ ಸಲಹೆ ನೀಡಿದ್ದಾರೆ.ಮೂರ್ತಿ ಪ್ರತಿಷ್ಠಾಪನಾ ಧಾರ್ಮಿಕ ವಿಧಿವಿಧಾನಗಳ ಕಾರ್ಯಗಳು ನೆರವೇರಲಿವೆ. ಸ್ಥಳೀಯರು ಸೇರಿದಂತೆ 9 ಜನ ದಂಪತಿಗಳು ಪುನರ್ ಪ್ರತಿಷ್ಠಾಪನಾ ಕಾರ್ಯವನ್ನು ನೆರವೇರಿಸಿದ್ದಾರೆ .ಕುಂಕುಮಾರ್ಚನೆ ಬಲಿ ನೀಡುವುದು ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಆಗಮ ಪಂಡಿತರ ಸಲಹೆ ಸೂಚನೆ ಮೇರೆಗೆ ಕೈಗೊಳ್ಳಲಾಗುತ್ತದೆ ಹಂಪಿ ವಿರೂಪಾಕ್ಷೇಶ್ವರ ದೇವಾಲಯದ ಅರ್ಚಕರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ .ಜಿಲ್ಲಾಡಳಿತದ ಅಧಿಕಾರಿಗಳು ತಾಲ್ಲೂಕು ಆಡಳಿತ ಮತ್ತು ಸ್ಥಳೀಯವಾಗಿರುವ ಅಧಿಕಾರಿಗಳು ಪಾಲ್ಗೊಳ್ಳಲಿದ್ದು ಇದರಲ್ಲಿ ಜನಪ್ರತಿನಿಧಿಗಳು ಧಾರ್ಮಿಕ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಚಕ್ರ ಸಮೇತ ಜಯಲಕ್ಷ್ಮಿ ಮೂರ್ತಿಯನ್ನು  ಪುನರ್ ಪ್ರತಿಷ್ಠಾಪನೆಗೆ ಸಹಕರಿಸಿ ಜಯಲಕ್ಷ್ಮಿಯ ಕೃಪೆಗೆ ಪಾತ್ರರಾಗಬೇಕು ಎಂದರು.

ಜಯಲಕ್ಷ್ಮಿ ಗರ್ಭ ಗುಡಿಯ ಗೋಪುರದಲ್ಲಿ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿದ್ದರಿಂದ ಮಾರ್ಚ್ 04 ರಂದು ಜಯಲಕ್ಷ್ಮಿ ಮೂರ್ತಿಯನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಳಸದಲ್ಲಿ ಮಾಡಿ ಅದನ್ನು ಧಾರ್ಮಿಕ ಆಚರಣೆ ಮೂಲಕ ನೇ ಈಶ್ವರನ ಗುಡಿಯಲ್ಲಿ ಇರಿಸಲಾಗಿದೆ ಇಲ್ಲಿ ಧಾರ್ಮಿಕ ನಂಬಿಕೆಗಳಿಗೆ ಚ್ಯುತಿ ಆಗಿಲ್ಲ ಪುನರ್ ಪ್ರತಿಷ್ಠಾಪನಾ ಕಾರ್ಯವನ್ನು ಎಲ್ಲರ ಸಹಕಾರ ಸಲಹೆ ಮೇರೆಗೆ ಮಾಡಲಾಗುತ್ತಿದೆ.ಸಂಪರ್ಕದ ಕೊರತೆ ಕಾರಣ ಗೊಂದಲ ಉಂಟಾಗಿತ್ತು ಆದ್ದರಿಂದ ದಯವಿಟ್ಟು ಎಲ್ಲರೂ ದೇವರ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ರಾಜು ಬಳ್ಳಾರಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.