ಕುರುಹೀನಶೆಟ್ಟಿ ಸಮಾಜಕ್ಕೆ ಪ್ರಾತಿನಿಧ್ಯ ನೀಡಿ

•ಭಂಡಾರ ಬಣ್ಣದ ಸೀರೆ ತೊಟ್ಟ ಸುಮಂಗಲಿಯರು•ಸಮುದಾಯ ಸಂಘಟನೆಗೆ ಶೀಘ್ರ ಸಮ್ಮೇಳನ

Team Udayavani, May 7, 2019, 1:05 PM IST

kopalla-tdy-1..

ಗಂಗಾವತಿ: ಕುರುಹೀನಶೆಟ್ಟಿ ಸಮಾಜದ ಸುಮಂಗಲಿಯರಿಂದ ನಗರದಲ್ಲಿ ಪೂರ್ಣಕುಂಭ ಮೆರವಣಿಗೆ ನಡೆಯಿತು.

ಗಂಗಾವತಿ: ನಗರದ ನೀಲಕಂಠೇಶ್ವರ ದೇವಾಲಯ ನಿರ್ಮಾಣದ ಸುವರ್ಣಮಹೋತ್ಸವ ಹಾಗೂ ನೂತನ ಕಲ್ಯಾಣ ಮಂಟಪದ ಉದ್ಘಾಟನೆ ನಿಮಿತ್ತ ಸೋಮವಾರ ಕುರುಹೀನಶೆಟ್ಟಿ ಸಮಾಜದ ಸುಮಂಗಲಿಯರು ಹಮ್ಮಿಕೊಂಡಿದ್ದ 1008 ಕುಂಭ ಮೆರವಣಿಗೆ ಗಮನ ಸೆಳೆಯಿತು.

ನಗರದ ಶ್ರೀಚನ್ನಬಸವಸ್ವಾಮಿ ಮಲ್ಲಿಕಾರ್ಜುನ ಮಠದಿಂದ ಪ್ರಾರಂಭವಾದ ಮೆರವಣಿಗೆ ಮಹಾತ್ಮಗಾಂಧಿ ಬಸವಣ್ಣ ಮಳೆಮಲ್ಲೇಶ್ವರ ವೃತ್ತದ ಮೂಲಕ ಶ್ರೀನೀಲಕಂಠೇಶ್ವರ ದೇವಾಲಯ ತಲುಪಿತು. 1008 ಕುಂಭ ಹೊತ್ತ ಮಹಿಳೆಯರು ಭಂಡಾರ ಬಣ್ಣದ ಸೀರೆ ಧರಿಸಿದ್ದು ಎಲ್ಲರ ಗಮನ ಸೆಳೆಯಿತು. ಭಜನಾ ತಂಡ, ಸಮಾಳ, ತಾಷಾ ಸೇರಿ ಹಲವು ಜಾನಪದ ಕಲಾ ತಂಡಗಳು ಕುಂಭ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

ಕುಂಭ ಮೆರವಣಿಗೆಗೆ ಕುರುಹೀನ ಶೆಟ್ಟಿ ಸಮಾಜದ ಜಗದ್ಗುರು ನೀಲಕಂಠ ಪಟ್ಟದಾರ್ಯ ಸ್ವಾಮೀಜಿ, ಮಾಜಿ ಸಚಿವ ಎಂ. ಮಲ್ಲಿಕಾರ್ಜುನ ನಾಗಪ್ಪ ಸೇರಿ ಕುರುಹೀನ ಶೆಟ್ಟಿ ಸಮಾಜದ ಮುಖಂಡರು ಉಪಸ್ಥಿತರಿದ್ದರು. ಒಂದೂವರೆ ಕಿ.ಮೀ. ಉದ್ದದ ಮೆರವಣಿಗೆಯ ಮಾರ್ಗ ಮಧ್ಯೆ ಕುಂಭ ಹೊತ್ತ ಮಹಿಳೆಯರಿಗೆ ವಿವಿಧ ಸಮುದಾಯದವರು ನೀರು, ಮಜ್ಜಿಗೆ ವಿತರಣೆ ಮಾಡುವ ಮೂಲಕ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡರು.

Ad

ಟಾಪ್ ನ್ಯೂಸ್

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Andhra-CM-Nara-Lokesh

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

ಜಯತೀರ್ಥರ ಆರಾಧನೆ: ಮಂತ್ರಾಲಯ ರಾಯರ ಮಠದ ಅರ್ಜಿ ವಜಾ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

16

Kushtagi: ನಿರ್ಲಕ್ಷ್ಯಕ್ಕೆ ತುತ್ತಾದ ನಾಡಿನ ಶಾಸನ-ಕುರುಹು

17

Dotihal: ಪ್ರೌಢಶಿಕ್ಷಣ;ಬಾಲಕಿಯರಿಗೆ ಪ್ರಯಾಸದ ಪಯಣ

17

Kushtagi: ಕುಡಿವ ನೀರಿಗಾಗಿ ಕುಷ್ಟಗಿ ಜನರ ಪರದಾಟ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Tax-Collect

ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ವಿರುದ್ಧ ಜು.23ರಿಂದ 2 ದಿನ ಬಂದ್‌

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.