ಮೀಸಲು ಕೇಂದ್ರದ ಪರಮಾಧಿಕಾರ
Team Udayavani, Jun 17, 2020, 1:55 PM IST
ಕೊಪ್ಪಳ: ರಾಷ್ಟ್ರದಲ್ಲಿ ಎಸ್ಸಿ-ಎಸ್ಟಿ ಅವರಿಗೆ ಸಂವಿಧಾನದ ಆಶಯದ ಅನುಗುಣವಾಗಿ ಮೀಸಲಾತಿ ಸಿಗುವುದು ಕಾನೂನಿನ ಚೌಕಟ್ಟಿನಲ್ಲಿ ಸಿಗುವ ಪ್ರಕ್ರಿಯೆ. ಆದರೆ ಯಾವುದೇ ಒಂದು ಜನಾಂಗವನ್ನು ಎಸ್ಸಿ-ಎಸ್ಟಿ ಪಟ್ಟಿಗೆ ಸೇರಿಸುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ. ಅದು ಕೇಂದ್ರದ ವ್ಯಾಪ್ತಿಗೆ ಬರುತ್ತದೆ. ಚರ್ಚೆ ಮಾಡಿ ಬೇಕು ಬೇಡಗಳ ನಿರ್ಣಯದ ಪರಮಾಧಿಕಾರ ಕೇಂದ್ರಕ್ಕಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಕುಷ್ಟಗಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 7,652 ಕಿಮೀ ರಾಷ್ಟ್ರೀಯ ಹೆದ್ದಾರಿ ಇವೆ. 4.124 ಕಿಮೀ ರಾಜ್ಯದಿಂದ ಉಸ್ತುವಾರಿ ವಹಿಸಿ ಅಭಿವೃದ್ಧಿ ಮಾಡುತ್ತಿದ್ದೇವೆ. ಎನ್ಎಚ್ಐದಿಂದ 3,528 ಕಿಮೀ ಅಭಿವೃದ್ಧಿ ಮಾಡುತ್ತಿದೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೆದ್ದಾರಿಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಿದೆ. ಕರ್ನಾಟಕದಲ್ಲಿ ಎನ್ಎಚ್ಐದಡಿ ಕೇಂದ್ರವು 19 ಪ್ರೊಜೆಕ್ಟ್ಗಳನ್ನು 2,154 ಕೋಟಿಯಲ್ಲಿ ಮಾಡುತ್ತಿದೆ. ಅದರಲ್ಲಿ ರಾಜ್ಯವು 20 ಪ್ರೊಜೆಕ್ಟ್ ಕೈಗೆತ್ತಿಕೊಂಡಿದೆ. 830 ಕಿಮೀ ಉದ್ದ ರಸ್ತೆಯನ್ನು 4,762 ಕೋಟಿಯಲ್ಲಿ ಎನ್ಎಚ್ ಅಭಿವೃದ್ಧಿಗೆ ಸಹಕಾರ ನೀಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
Koppala: ಬೆಂಬಲಿಗರ ಜೊತೆ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಸಂಸದ ಸಂಗಣ್ಣ ಕರಡಿ…
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ