ಜಲಾಶಯ; ಸಾರ್ವಜನಿಕರಲ್ಲಿ ಆತಂಕ ಬೇಡ


Team Udayavani, Jun 16, 2020, 7:34 AM IST

ಜಲಾಶಯ; ಸಾರ್ವಜನಿಕರಲ್ಲಿ ಆತಂಕ ಬೇಡ

ಕನಕಗಿರಿ: ನವಲಿ ಬಳಿ ಸ್ಥಾಪಿಸಲು ಹೊರಟಿರುವ ಸಮಾನಾಂತರ ಜಲಾಶಯಕ್ಕೆ ಭೂಮಿ, ಮನೆ,ಯಾವುದೇ ರೀತಿಯ ಆಸ್ತಿ ಕಳೆದುಕೊಳ್ಳುವ ಸಾರ್ವಜನಿಕರಿಗೆ ಆತಂಕಬೇಡ. ಸಂತ್ರಸ್ಥರ ಹಿತ ಕಾಯುವುದೇ ನನ್ನ ಉದ್ದೇಶ. ಯಾವುದೆ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಶಾಸಕ ಬಸವರಾಜ ದಡೇಸೂಗೂರು ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮತ ಕ್ಷೇತ್ರದಲ್ಲಿ ಅಂದಾಜು 12ರಿಂದ 13 ಹಳ್ಳಿಗಳು ಮುಳುಗಡೆಯಾಗಲಿದ್ದು, ಡಿಪಿಆರ್‌ ನಂತರವೇ ಕಳೆದುಕೊಳ್ಳುವ ಆಸ್ತಿಗಳಿಗೆ ಮೊತ್ತ ನಿಗದಿಯನ್ನು ಸರ್ಕಾರ ಮಾಡುತ್ತದೆ. ಮತ ಕ್ಷೇತ್ರದ ಯಾವುದೇ ಹಳ್ಳಿಯನ್ನು ಬೇರೆ ಯಾವುದೆ ಕ್ಷೇತ್ರಕ್ಕೂ ಸ್ಥಳಾಂತರಿಸುವುದಿಲ್ಲ ಕ್ಷೇತ್ರ ವ್ಯಾಪ್ತಿಯ ಪ್ರದೇಶದಲ್ಲೆ ಜಲಾಶಯಕ್ಕೆ ಒಳಪಡುವ ಹಳ್ಳಿಗಳನ್ನು ಮರು ನಿರ್ಮಾಣ ಮಾಡಲಾಗುವುದು. ಹಿರೇಖೇಡ ಗ್ರಾಮ ಪಂಚಾಯತ ವ್ಯಾಪ್ತಿಯ 9 ಹಳ್ಳಿಗಳು ಮತ್ತು ಕರಡೋಣ ಪಂಚಾಯಿತಿಯ 4 ಹಳ್ಳಿಗಳು ಮುಳುಗಡೆ ಆಗಬಹುದೆಂಬ ಮಾಹಿತಿ ಇದೆ. ಅಂದಾಜು 3 ಸಾವಿರ ಕುಟುಂಬಗಳು ನಿರಾಶ್ರಿತರಾಗಬಹುದು. ಆ ಎಲ್ಲಾ ಕುಟುಂಬಗಳಿಗೆ ನ್ಯಾಯ ಯೋಚಿತ ಪರಿಹಾರ ಹಾಗೂ ಸೂರನ್ನು ಕಟ್ಟಿಕೊಡಲಾಗುವುದು.

ಈ ಯೋಜನೆ ಸಫಲವಾದರೆ ಕೊಪ್ಪಳ ಬಳ್ಳಾರಿ ರಾಯಚೂರು ಜಿಲ್ಲೆಯ ರೈತರಿಗೆ ಅನೂಕೂಲವಾಗಲಿದ್ದು, ಈ ಒಳ್ಳೆಯ ಕೆಲಸಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ವಿರೋಧ ಪಕ್ಷದ ಸ್ನೇಹಿತರು ಸಹ ಈ ಯೋಜನೆಯ ಕುರಿತು ಇಲ್ಲ ಸಲ್ಲದ ಉಹಾಪೋಹಗಳನ್ನು ಹೇಳುವುದು ಬಿಟ್ಟು ಪುರ್ಣ ಪ್ರಮಾಣದ ಮಾಹಿತಿ ಪಡೆದು ಮಾತನಾಡಬೇಕು. ಒಂದು ಕೆಲಸ ಮಾಡಬೇಕಾದರೆ ಪರ ವಿರೋದ ಇರುವುದು ಸಹಜ ಇದನ್ನೇ ಮುಂದಿಟ್ಟುಕೊಂಡು ಒಳ್ಳೆಯ ಕೆಲಸ ನಿಲ್ಲಿಸಲಾಗುವುದಿಲ್ಲ. ಸಾರ್ವಜನಿಕರ ಸಭೆ ಕರೆದು ಅವರ ಬೇಡಿಕೆ ಅನುಸಾರವೇ ನಡೆಯಲಿದೆ. 50 ಟಿಎಂಸಿ ನೀರು ಸಂಗ್ರಹದ ಪ್ರಮಾಣದ್ದು ಆಗಲಿ ಎಂಬುದು ಸರ್ಕಾರದ ಹಾಗೂ ನಮ್ಮ ಇಚ್ಚೆಯಿದೆ. ಇದು ಹಂತ ಹಂತವಾಗಿ ಆಗುತ್ತದೆ. ಸದ್ಯಕ್ಕೆ 35 ಟಿಎಂಸಿ ನೀರು ಸಂಗ್ರಹದ ಪ್ರಮಾಣದಲ್ಲಿ ಜಲಾಶಯ ಆಗಲಿದೆ ಎಂದು ಹೇಳಿದರು.

ನಂತರ ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್‌ ಮಾತನಾಡಿದರು. ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಣ್ಣ ಕನಕಪ್ಪ, ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ವೀರಬಸನಗೌಡ, ಪ್ರಮುಖರಾದ ವಾಗೀಶ ಹಿರೆಮಠ, ನಾಗರಾಜ ಇದ್ಲಾಪುರ, ರಂಗಪ್ಪ ಕೊರಗಟಿಗಿ, ಹರೀಶ್‌ ಪೂಜಾರ, ತಿಪ್ಪಯ್ಯ ಸ್ವಾಮಿ ಮರುಕುಂಬಿ, ಪಾಂಡುರಂಗ ರಾಠೊಡ, ಕೃಷ್ಣವೇಣಿ ಬೊಂದಡೆ ಇದ್ದರು.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.