ತಲೆಕೆಳಗಾಗಿದ ಸಿದ್ದು ಲೆಕ್ಕಾಚಾರ: ಸಂಗಣ್ಣ ಕರಡಿ


Team Udayavani, Mar 20, 2023, 5:57 AM IST

ತಲೆಕೆಳಗಾಗಿದ ಸಿದ್ದು ಲೆಕ್ಕಾಚಾರ: ಸಂಗಣ್ಣ ಕರಡಿ

ಕೊಪ್ಪಳ: ಕೋಲಾರದಲ್ಲಿ ಮುಸ್ಲಿಂ ಹಾಗೂ ಕುರುಬ ಮತಗಳು ಹೆಚ್ಚಾಗಿದ್ದು ನಾನು ಗೆಲ್ಲಬಹುದು ಎನ್ನುವ ಲೆಕ್ಕಾಚಾರವನ್ನು ಸಿದ್ದರಾಮಯ್ಯ ಹಾಕಿದ್ದರು. ಆದರೆ ಈಗ ವರದಿ ಬಂದಿರುವುದನ್ನು ನೋಡಿದರೆ ಅವರ ಲೆಕ್ಕಾಚಾರ ತಲೆ ಕೆಳಗಾಗಿದೆ ಎಂದು ಸಂಗಣ್ಣ ಕರಡಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ ಹೈಕಮಾಂಡ್‌ ವಿಚಾರ ಮಾಡಿ ಸಿದ್ದರಾಮಯ್ಯಗೆ ಸಲಹೆ ನೀಡಿದೆ. ಹಾಗಾಗಿಯೇ ಕೋಲಾರದಿಂದ ಸ್ಪರ್ಧಿಸಲು ಹಿಂದೆ ಸರಿದಿದ್ದಾರೆ. ಕೆ.ಎಚ್‌. ಮುನಿಯಪ್ಪ ಅವರನ್ನು ಪಾರ್ಲಿಮೆಂಟ್‌ ಚುನಾವಣೆಯಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಸೋಲಿಸಿದ್ದರು. ಹಾಗಾಗಿ ಸಿದ್ದರಾಮಯ್ಯ ಅವರಿಗೆ ಅದರ ಆತಂಕವಿದೆ. ಯಾರನ್ನು ನಾವು ಸೋಲಿಸುತ್ತೇವೆ. ಅವರು ನಮ್ಮನ್ನು ಸೋಲಿಸುವುದು ಸಹಜ ಸ್ವಭಾವವಾಗಿದೆ.
ಇದರಿಂದ ಸಿದ್ದುಗೆ ವರುಣಾ ಕ್ಷೇತ್ರ ಫಿಕ್ಸ್‌ ಎಂಬಂತೆ ಕಾಣುತ್ತಿದೆ ಎಂದರು.

ಕೊಪ್ಪಳ ಕ್ಷೇತ್ರದ ಟಿಕೆಟ್‌ ಕುರಿತು ಜನರು ಅಭಿಪ್ರಾಯ ಮಂಡಿಸುತ್ತಾರೆ. ಅದರ ಬಗ್ಗೆ ನಾನು ಏನೂ ಹೇಳುವುದಕ್ಕೆ ಆಗುವುದಿಲ್ಲ. ಅವರಿಗೆ ಅಭಿಪ್ರಾಯ ಮಂಡಿಸುವ ಸ್ವಾತಂತ್ರ್ಯ, ಹಕ್ಕಿದೆ. ಹೈಕಮಾಂಡ್‌ ಏನು ನಿರ್ಧಾರ ತೆಗೆದುಕೊಳ್ಳುತ್ತದೆ. ಆ ರೀತಿ ನಡೆದುಕೊಳ್ಳಬೇಕು. ಮೋದಿ ನಾಯಕತ್ವದಲ್ಲಿ ಎರಡು ಬಾರಿ ಸಂಸದನಾಗಿರುವೆ. ನನಗೆ ತೃಪ್ತಿ ತಂದಿದೆ. ಅಭಿವೃದ್ಧಿ ಕೆಲಸ ಮಾಡಿರುವೆ ಎಂದರು.

Ad

ಟಾಪ್ ನ್ಯೂಸ್

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

RCR–Hanuma

ಮೊಹರಂ ಆಚರಣೆ ವೇಳೆ ಕೆಂಡದ ಕುಣಿಗೆ ಬಿದ್ದಿದ್ದ ಗಾಯಾಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

Koppala: Those who call themselves Hindutva should shut up..: Madhu Bangarappa

Koppala: ಹಿಂದುತ್ವ ಎನ್ನುವವರು ಮುಚ್ಕೊಂಡು ಇರಲಿ..: ಮಧು ಬಂಗಾರಪ್ಪ

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆಗೆ ಬಹುತೇಕರ ಆಕ್ಷೇಪ: ಮುಲಾಲಿ

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆಗೆ ಬಹುತೇಕರ ಆಕ್ಷೇಪ: ಮುಲಾಲಿ

16

ಕೊಪ್ಪಳದ ಜನರಿಗೆ ಸಿಗದ ‘ಕನಕನ ದರ್ಶನ’; ವೃತ್ತಕ್ಕಿಲ್ಲ ಉದ್ಘಾಟನೆ ಭಾಗ್ಯ

12

Hanumasagara: ದೊಡ್ಡ ಗ್ರಾಮ ಪಂಚಾಯತ್ ಹನುಮಸಾಗರ ಇನ್ನು ಪಟ್ಟಣ ಪಂಚಾಯತ್

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

sullia

Kundapura: ಬೈಕ್‌ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.