ರಸ್ತೆ ಅಗಲಿಕರಣದ ಕಾಮಗಾರಿ ಅಪೂರ್ಣ: ವಾಹನ ಸವಾರರ ಗೋಳು ಕೇಳುವರ್ಯಾರು?


Team Udayavani, Jan 24, 2022, 6:54 PM IST

ರಸ್ತೆ ಅಗಲಿಕರಣದ ಕಾಮಗಾರಿ ಅಪೂರ್ಣ: ವಾಹನ ಸವಾರರ ಗೋಳು ಕೇಳುವರ್ಯಾರು?

ದೋಟಿಹಾಳ: ಗ್ರಾಮದಲ್ಲಿ ಹಾದುಹೋದ ಕೊಪ್ಪಳ-ಕ್ಯಾದಗುಂಪಾ ಮಾರ್ಗದ ರಸ್ತೆಯ ಅಗಲಿಕರಣದ ಕಾಮಗಾರಿ ಅಪೂರ್ಣವಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ವಾಹನ ಸವಾರರ ಗೋಳು ಆ ದೇವರೇ ಗತಿ ಎನ್ನುವಂತಾಗಿದೆ.

ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತು 3-4 ವರ್ಷಗಳೇ ಕಳೇದ್ದಿದು, ಇದೊಂದು ಜ್ವಲಂತ ಸಮಸ್ಯೆಯಾಗಿ ಉಳಿದಿದೆ. ಇದನ್ನು ಸರಿಪಡಿಸಬೇಕಾದ ಅಧಿಕಾರಿಗಳು, ಜನಪ್ರತಿನಿಧಿಗಳು ಮೂಕಪ್ರೇಕ್ಷಕರಾಗಿ ಇರುವದರಿಂದ ಸಮಸ್ಯೆಯಾಗಿ ಉಳಿದಿದೆ.

ಈ ಮಾರ್ಗವಾಗಿ ದಿನನಿತ್ಯ ಸಂಚರಿಸುವ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದಾರೆ.

ಗ್ರಾಮದ ಮಧ್ಯ ಭಾಗದಲ್ಲಿ ಆದು ಹೋದ ಕೊಪ್ಪಳ-ಕ್ಯಾದಗುಂಪಾ ರಸ್ತೆಯ ಅಗಲಿಕರಣ ಕಾಮಗಾರಿ 2018ರಲ್ಲಿ ನಡೆದ್ದಿತು. ಗ್ರಾಮದವರಗೆ ಪೂರ್ಣಗೊಂಡಿದೆ. ಗ್ರಾಮದ ಮಧ್ಯ ಭಾಗದ ರಸ್ತೆ ಅಗಲಿಕರಣವಾಗಬೇಕಿದೆ. ಗ್ರಾಮದ ಮುದೇನೂರು ರಸ್ತೆಯಿಂದ ಸುಮಾರು 400 ಮೀಟರ್ ಉದ್ದದ ಸಿಸಿ ರಸ್ತೆಯನ್ನಾಗಿ ಅಗಲಿಕರಣ ಮಾಡಬೇಕಾಗಿತ್ತು. ಆದರೆ ಈ ರಸ್ತೆಯ ಅಕ್ಕ-ಪಕ್ಕದಲ್ಲಿ ಇರುವ ಮನೆಗಳನ್ನು ತೆರವು ಗೋಳಿಸದೇ ಇರುವದರಿಂದ ಇದ್ದ ಹಳೆಯ ಮೇಲೆ ಸಿಸಿ ರಸ್ತೆ ಮಾಡಿದರು. ಈ ವೇಳೆ ರಸ್ತೆಯ ಮಧ್ಯ 20ಅಡಿ ಉದ್ದ ಸಿಸಿ ರಸ್ತೆ ಮಾಡದೆ ಇರುವದರಿಂದ ರಸ್ತೆಯಲ್ಲಿ ದೊಡ್ಡ ಕಂದಕ ಬಿದ್ದಂತಾಗಿದೆ. ಈ ಕಂದಕದಲ್ಲಿ ಸಾಕಷ್ಟು ಜನ ವಾಹನ ಸವಾರರು ಬಿದ್ದು, ತೀವ್ರತರನಾದ ಗಾಯಗಳಾಗಿವೆ. ರಾತ್ರಿ ವೇಳೆ ಈ ಕಂದಕ ಕಾಣದೆ ಅಪಘಾತಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು, ಪ್ರಯಾಣಿಕರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಕೊಪ್ಪಳ-ಕ್ಯಾದಗುಂಪಿ ಮಾರ್ಗದ ಹಳೆ ರಸ್ತೆ 5ಮಿಮಿ ಇದು. ಈ ರಸ್ತೆಯ 7ಮೀಟರವರಗೆ ಅಗಲಿಕಣ ಮಾಡಬೇಕಾಗಿತ್ತು. ರಸ್ತೆಯ ಎರಡು ಬದಿಗಳಲ್ಲಿ 1ಮೀಟರ ಅಗಲಿಕರಣ ಮಾಡಬೇಕಾದರೆ ರಸ್ತೆ ಪಕ್ಕದಲ್ಲಿ ಇರುವ ಮನೆಗಳನ್ನು ತೆರವು ಮಾಡಬೇಕಾಗಿತ್ತು. ಇದರ ಬಗ್ಗೆ ಗ್ರಾಪಂ, ತಾಪಂ ಇಲಾಖೆಯವರು ಮನೆಗಳ ಮಾಲಿಕರಿಗೆ 2018ರಲ್ಲಿ 2-3 ಬಾರಿ ಸೂಚನೆಯನ್ನು ನೀಡಿದರು ತೆರವು ಕರ‍್ಯಕ್ಕೆ ಮಾಲಿಕರು ಮುಂದಾಗಲಿಲ್ಲ. ಹೀಗಾಗಿ ಕಾಮಗಾರಿಯ ನಿಯಮದ ಪ್ರಕಾರ 7ಮೀಟರವರಗೆ ರಸ್ತೆಯನ್ನು ಅಗಲಿಕರಣ ಆಗಲಿಲ್ಲ.

ಸಾರಿಗೆ ಬಸ್ಸು ಜಖಂ: ಈ ರಸ್ತೆಯ ಮಾರ್ಗವಾಗಿ ಪ್ರತಿನಿತ್ಯ ಸಂಚರಿಸು ಸಾರಿಗೆ ಇಲಾಖೆಯ ಎಷ್ಟೋ ಬಸ್ಸುಗಳು ಈ ಕಂದಕದಿಂದ ಜಖಂಗೊಂಡಿವೆ. ಸಾರಿಗೆ ಬಸ್ಸ್ ಅಲ್ಲದೆ ಖಾಸಗಿ ವಾಹನಗಳು ಈ ರಸ್ತೆಯ ಸಂಚರಿಸಿ ಹಾಳಾಗಿವೆ. ಸಾರಿಗೆ ಬಸ್ಸು ಚಾಲಕರು ಈ ಕಂದಕ ದಿಂದ ಬಸ್ಸ ಜಖಂಗೊಂಡ(ಹಾಳದ) ಕಾರಣ ಇಲಾಖೆಗೆ ದಂಡ ಕಟ್ಟಿದ ಉದಾರಣೆಗಳು ಇವೆ. ಹೀಗಾಗಿ ಈ ಮಾರ್ಗದ ವಾಹನಗಳಿಗೆ ಬಸ್ ಚಾಲಕರಾಗಿ ಬರಲು ಹಲವರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಈ ಮಾರ್ಗ ಬಸ್ಸುಗಳು ಸರಿಯಾದ ಸಮಯಕ್ಕೆ ಬರುತ್ತಲ್ಲ. ಇದರಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರ ಬಗ್ಗೆ ಸಾರಿಗೆ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿದರೆ ಮೊದಲು ನಿಮ್ಮ ರಸ್ತೆಯನ್ನು ಸರಿಪಡಿಸಿ ಆಮೇಲೆ ಬಸ್ ಕೇಳಿ ಎಂದು ಹೇಳುತ್ತಿದ್ದಾರೆ.

ರಸ್ತೆ ಅಗಲಿಕರಣ ವೇಳೆ ಕೇಸೂರ-ದೋಟಿಹಾಳ ಗ್ರಾಮಸ್ಥರು ಸಹಕಾರ ನೀಡದೇ ಇರುವದರಿಂದ ಕಾಮಗಾರಿ ಅಪೂರ್ಣಗೊಂಡಿದ್ದೆ. ಹೀಗಾಗಿ ರಸ್ತೆ ಮಧ್ಯ ಕಂದಕ ನಿರ್ಮಾಣವಾಗಿ ಸದ್ಯ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.ನಾಗರಾಜ ಇಳಗೇರ,  ಖಾಸಗಿ ವಾಹನ ಚಾಲಕ

ದೋಟಿಹಾಳ ಗ್ರಾಮದಲ್ಲಿ ರಸ್ತೆ ಅಗಲಿಕರಣ ವೇಳೆ ಗ್ರಾಮಸ್ಥರು ಸಹಕಾರ ನೀಡದ ಕಾರಣ ಕಾಮಗಾರಿ ಪೂರ್ಣಗೊಳದೆ ಇರುವದರಿಂದ ರಸ್ತೆಯ ಕಂದಕ ನಿರ್ಮಾಣವಾಗಿದೆ. ಇದರಿಂದ ನಮ್ಮ ಇಲಾಖೆಯ 6-7 ಬಸ್ಸುಗಳು ಜಖಂಗೊಂಡಿವೆ. ರಸ್ತೆ ಸರಿಪಡಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದೇವೆ.ಸಂತೋಷಕುಮಾರ,ಕೆಎಸ್‌ಆರ್‌ಟಿಸಿ ಕುಷ್ಟಗಿ ಡಿಪೋ ಮ್ಯಾನೇಜರ್ 

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.