![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
ರಸ್ತೆ ಕಾಮಗಾರಿಗೆ ಚಾಲನೆ
Team Udayavani, Jun 1, 2020, 4:56 PM IST
![ರಸ್ತೆ ಕಾಮಗಾರಿಗೆ ಚಾಲನೆ](https://www.udayavani.com/wp-content/uploads/2020/06/Kopala-tdy-2-620x340.jpg)
ಕಾರಟಗಿ: ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಎಸ್ಎಫ್ಸಿ ವಿಶೇಷ ಯೋಜನೆಯಡಿ ಎರಡು ವಾರ್ಡ್ ಗಳಲ್ಲಿ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.
ಶನಿವಾರ ಪಟ್ಟಣದ 12ನೇ ವಾರ್ಡ್ನ ರಾಜೀವ್ ಗಾಂಧಿ ನಗರದಲ್ಲಿ ಹಾಗೂ 9ನೇ ವಾರ್ಡ್ನ ಬಸವೇಶ್ವರ ನಗರದಲ್ಲಿ ಕಾಂಕ್ರೀಟ್ ರಸ್ತೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣದ 9 ಮತ್ತು 12ನೇ ವಾರ್ಡ್ ನಿವಾಸಿಗಳ ಬಹುದಿನದ ಬೇಡಿಕೆ ಮೇರೆಗೆ ವಾರ್ಡ್ನಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಉಭಯ ವಾರ್ಡ್ಗಳಲ್ಲಿ ಕೂಲಿ ಕಾರ್ಮಿಕರೇ ಸಾಕಷ್ಟು ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅಲ್ಲಿನ ನಿವಾಸಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಿಸಲಾಗುತ್ತಿದೆ. ಕಾಂಕ್ರೀಟ್ ರಸ್ತೆ ನಿರ್ಮಾಣದಲ್ಲಿ ಯಾವುದೇ ಲೋಪ ದೋಷಗಳ ನಡೆಯದಂತೆ ರಸ್ತೆ ನಿರ್ಮಿಸಲೂ ಸೂಚಿಸಲಾಗಿದೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಎನ್. ಶಿವಲಿಂಗಪ್ಪ, ರಾಘವೇಂದ್ರ, ಮಂಜುನಾಥ, ನಾಗರಾಜ ತಳವಾರ, ಚನ್ನಬಸವ, ಪುರಸಭೆ ಸದಸ್ಯರಾದ ಚನ್ನಮ್ಮ ಶೀಲವಂತರ, ಜಿ. ತಿಮ್ಮನಗೌಡ, ಸಂಗನಗೌಡ, ಮಾಹಾದೇವಿ ಭಜಂತ್ರಿ, ಯೂಸುಫ್, ಪ್ರಮುಖರಾದ ಹರೆಬಸಪ್ಪ ಸಜ್ಜನ, ನಾಗರಾಜ ಬಿಲ್ಗಾರ, ಚನ್ನಬಸವ ಸುಂಕದ, ಅಮರೇಶ ಪಾಟೀಲ್, ಶಿವಶರಣೆಗೌಡ, ಜೆ. ರಾಮರಾವ್, ಶಿವು ಶೀಲವಂತರ, ಕರಿಬಸಪ್ಪ ಬೂದಗುಂಪ ಇತರರಿದ್ದರು.
ಟಾಪ್ ನ್ಯೂಸ್
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.