ರಸ್ತೆ ಕಾಮಗಾರಿಗೆ ಚಾಲನೆ


Team Udayavani, Jun 1, 2020, 4:56 PM IST

ರಸ್ತೆ  ಕಾಮಗಾರಿಗೆ ಚಾಲನೆ

ಕಾರಟಗಿ: ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಎಸ್‌ಎಫ್‌ಸಿ ವಿಶೇಷ ಯೋಜನೆಯಡಿ ಎರಡು ವಾರ್ಡ್ ಗಳಲ್ಲಿ ಸುಸಜ್ಜಿತ ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.

ಶನಿವಾರ ಪಟ್ಟಣದ 12ನೇ ವಾರ್ಡ್‌ನ ರಾಜೀವ್‌ ಗಾಂಧಿ  ನಗರದಲ್ಲಿ ಹಾಗೂ 9ನೇ ವಾರ್ಡ್‌ನ ಬಸವೇಶ್ವರ ನಗರದಲ್ಲಿ ಕಾಂಕ್ರೀಟ್‌ ರಸ್ತೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣದ 9 ಮತ್ತು 12ನೇ ವಾರ್ಡ್‌ ನಿವಾಸಿಗಳ ಬಹುದಿನದ ಬೇಡಿಕೆ ಮೇರೆಗೆ ವಾರ್ಡ್‌ನಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಉಭಯ ವಾರ್ಡ್‌ಗಳಲ್ಲಿ ಕೂಲಿ ಕಾರ್ಮಿಕರೇ ಸಾಕಷ್ಟು ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅಲ್ಲಿನ ನಿವಾಸಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಿಸಲಾಗುತ್ತಿದೆ. ಕಾಂಕ್ರೀಟ್‌ ರಸ್ತೆ ನಿರ್ಮಾಣದಲ್ಲಿ ಯಾವುದೇ ಲೋಪ ದೋಷಗಳ ನಡೆಯದಂತೆ ರಸ್ತೆ ನಿರ್ಮಿಸಲೂ ಸೂಚಿಸಲಾಗಿದೆ ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಎನ್‌. ಶಿವಲಿಂಗಪ್ಪ, ರಾಘವೇಂದ್ರ, ಮಂಜುನಾಥ, ನಾಗರಾಜ ತಳವಾರ, ಚನ್ನಬಸವ, ಪುರಸಭೆ ಸದಸ್ಯರಾದ ಚನ್ನಮ್ಮ ಶೀಲವಂತರ, ಜಿ. ತಿಮ್ಮನಗೌಡ, ಸಂಗನಗೌಡ, ಮಾಹಾದೇವಿ ಭಜಂತ್ರಿ, ಯೂಸುಫ್‌, ಪ್ರಮುಖರಾದ ಹರೆಬಸಪ್ಪ ಸಜ್ಜನ, ನಾಗರಾಜ ಬಿಲ್ಗಾರ, ಚನ್ನಬಸವ ಸುಂಕದ, ಅಮರೇಶ ಪಾಟೀಲ್‌, ಶಿವಶರಣೆಗೌಡ, ಜೆ. ರಾಮರಾವ್‌, ಶಿವು ಶೀಲವಂತರ, ಕರಿಬಸಪ್ಪ ಬೂದಗುಂಪ ಇತರರಿದ್ದರು.

ಟಾಪ್ ನ್ಯೂಸ್

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.