ನಿಯಮ ಉಲ್ಲಂಘನೆ: ಬೆತ್ತ ಹಿಡಿದ ನಗರಸಭೆ ನೌಕರರು


Team Udayavani, May 6, 2020, 6:12 PM IST

ನಿಯಮ ಉಲ್ಲಂಘನೆ: ಬೆತ್ತ ಹಿಡಿದ ನಗರಸಭೆ ನೌಕರರು

ಕೊಪ್ಪಳ: ಕೊಪ್ಪಳದಲ್ಲಿ ಲಾಕ್‌ ಡೌನ್‌ ಉಲ್ಲಂಘಿಸಿದ ಜನರಿಗೆ ನಗರಸಭೆ ಅಧಿಕಾರಿಗಳೇ ಬಿಸಿ ಮುಟ್ಟಿಸಲು ಬೆತ್ತದ ರುಚಿ ತೋರಿಸುತ್ತಿದ್ದಾರೆ. ಮಂಗಳವಾರ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಸಾಮಾಜಿಕ ಅಂತರ ಕಾಪಾಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜನತೆಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಲಾಕ್‌ಡೌನ್‌ ಜಾರಿಯಿದ್ದು, ಈ ಮಧ್ಯೆಯೂ ಸರ್ಕಾರವು ಕೆಲವೊಂದು ವಿನಾಯತಿ ನೀಡಿದೆ. ಅಲ್ಲದೇ, ಜಿಲ್ಲೆಯು ಗ್ರೀನ್‌ ಜೋನ್‌ ನಲ್ಲಿರುವುದರಿಂದ ಸರ್ಕಾರವು ಹೆಚ್ಚು ಕಾರ್ಯ ಚಟುವಟಿಕೆ ಕೈಗೊಳ್ಳಲು ಅಸ್ತು ಎಂದಿದೆ. ಹೀಗಾಗಿ ಜನತೆ ನಗರ ಪ್ರದೇಶಕ್ಕೆ ಆಗಮಿಸಿ, ನಿತ್ಯದ ವಹಿವಾಟಿನಲ್ಲಿ ಪಾಲ್ಗೊಂಡಿದೆ. ಹಲವು ಅಂಗಡಿ ಮುಂಗಟ್ಟುಗಳ ಮುಂದೆ ಜನರು ಸಾಮಾಜಿಕ ಅಂತರವನ್ನೂ ಮರೆತು ನಿಲ್ಲುತ್ತಿರುವುದರಿಂದ ಪೊಲೀಸರು ಅವರಿಗೆ ಹೇಳಿ ಹೇಳಿಯೂ ಸುಸ್ತು ಹೊಡೆದಿದ್ದಾರೆ.

ಅಲ್ಲದೇ, ಇದರಿಂದ ನಗರಸಭೆ ನೌಕರರು ಪೊಲೀಸರೊಂದಿಗೆ ಕೈ ಜೋಡಿಸಿ ಸಾಮಾಜಿಕ ಅಂತರ ಕಾಪಾಡದ ಜನರಿಗೆ ಬೆತ್ತದ ಬಿಸಿ ತೋರಿಸಲು ಅವರೂ ಬೆತ್ತವನ್ನು ಹಿಡಿದು ಅಂಗಡಿ ಮುಂಗಟ್ಟುಗಳಿಗೆ ತೆರಳಿ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಇದಲ್ಲದೇ ಅಂಗಡಿ ಮಾಲೀಕರಿಗೂ ಎಚ್ಚರಿಕೆ ಮೂಡಿಸುತ್ತಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೈಗಳನ್ನು ಸ್ಯಾನಿಟೈಜರ್‌ನಿಂದ ತೊಳೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.