ಗ್ರಾಮೀಣ ಪ್ರವಾಸೋದ್ಯಮ ರಾಷ್ಟ್ರೀಯ ವಿಡಿಯೋ ಸ್ಪರ್ಧೆ: ವಿಜಯ ಬಳ್ಳಾರಿಗೆ ತೃತಿಯ ಸ್ಥಾನ


Team Udayavani, Feb 6, 2022, 3:14 PM IST

ಗ್ರಾಮೀಣ ಪ್ರವಾಸೋದ್ಯಮ ರಾಷ್ಟ್ರೀಯ ವಿಡಿಯೋ ಸ್ಪರ್ಧೆ: ವಿಜಯ ಬಳ್ಳಾರಿಗೆ ತೃತಿಯ ಸ್ಥಾನ

ಗಂಗಾವತಿ: ಭಾರತ ಸರಕಾರ ಹಾಗೂ ಪ್ರವಾಸೋದ್ಯ ಇಲಾಖೆ ಆಶ್ರಯದಲ್ಲಿ ಆಯಜಿಸಿದ್ದ ಆನ್‌ಲೈನ್ ಗ್ರಾಮೀಣ ಸಮುದಾಯ ಪ್ರವಾಸೋದ್ಯಮ ವಿಡಿಯೋ ಸ್ಪರ್ಧೆಯಲ್ಲಿ ನಗರದ ಹವ್ಯಾಸಿ ಛಾಯಚಿತ್ರ ಯುವಕಲಾವಿದ ವಿಜಯ ಬಳ್ಳಾರಿ ರಾಷ್ಟ್ರೀಯ ಮಟ್ಟದ ತೃತಿಯ ಬಹುಮಾನ ಪಡೆದಿದ್ದಾರೆ.

ಗ್ರಾಮೀಣ ಸಮುದಾಯ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಲು ಆನ್‌ಲೈನ್ ನಲ್ಲಿ ರಾಷ್ಟçಮಟ್ಟದ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ನೂರಾರು ಕಲಾವಿದರು ತಮ್ಮ ಭಾಗದ ಗ್ರಾಮೀಣ ಸಮುದಾಯದ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವ ವಿಡಿಯೋಗಳ ತುಣುಕುಗಳನ್ನು ಪ್ರದರ್ಶನ ಮಾಡಿದರು. ತೃತಿಯ ಬಹುಮಾನ ವಿಜೇತ ವಿಜಯ ಬಳ್ಳಾರಿ ತಾಲೂಕಿನ ಆನೆಗೊಂದಿ ಕಿಷ್ಕಿಂದಾ ಅಂಜನಾದ್ರಿ ಹಾಗೂ ಹಂಪಿ ಪ್ರದೇಶದ ಪ್ರಾಕೃತಿಕ ಸೌಂದರ್ಯ, ಗುಡ್ಡಗಾಡು ಪ್ರದೇಶ ಹಾಗೂ ಸ್ಮಾರಕಗಳ ಪ್ರವಾಸೋದ್ಯಮದ ಕುರಿತು ತಯಾರಿಸಿದ ಡಾಕ್ಯುಮೆಂಟರಿ ನಿರ್ಣಯಕರ ಗಮನ ಸೆಳೆದಿದ್ದರಿಂದ ತೃತಿಯ ಬಹುಮಾನ ಲಭಿಸಿದೆ.

ಗ್ರಾಮೀಣ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ  ಅಗತ್ಯ: ರಾಷ್ಟ್ರೀಯ ಮಟ್ಟದ ತೃತಿಯ ಬಹುಮಾನ ಪಡೆದ ಕಲಾವಿದ ವಿಜಯ ಬಳ್ಳಾರಿ ಉದಯವಾಣಿ ಜತೆ ಮಾತನಾಡಿ, ಜಾಗತೀಕ ಮಟ್ಟದಲ್ಲಿ ಪ್ರವಾಸೋದ್ಯಮ ಅಧಿಕ ಆದಾಯ ತರುವ ಉದ್ಯಮವಾಗಿದ್ದು ಕಿಷ್ಕಿಂದಾ ಅಂಜನಾದ್ರಿ ಹಾಗೂ ಸುತ್ತಲಿನ ಪ್ರದೇಶ ಗ್ರಾಮೀಣ ಸಮುದಾಯದ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿದೆ. ರಾಜ್ಯ ಕೇಂದ್ರ ಸರಕಾರಗಳು ಇಲ್ಲಿಯ ಪ್ರವಾಸೋದ್ಯಮದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದು ಸ್ಥಳೀಯರಿಗೆ ಅಗತ್ಯ ತರಬೇತಿ  ನೀಡುವ ಮೂಲಕ ಮುಂಬರುವ ದಿನಗಳಲ್ಲಿ ಈ ಭಾಗ ಪ್ರವಾಸೋದ್ಯಮದಿಂದಲೇ ಆದಾಯ ಗಳಿಸುವಂತಹ ಸ್ಥಿತಿಯುಂಟಾಗಲಿದ್ದು ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.