ಶಾಲೆ ಆವರಣದಲ್ಲಿ ಹಳ್ಳಿ ಅನಾವರಣ


Team Udayavani, Jan 14, 2020, 3:57 PM IST

kopala-tdy-1

ಗಂಗಾವತಿ: ಗ್ರಾಮೀಣ ಜನಪದವನ್ನುಬಿಟ್ಟು ಬದುಕು ದುಸ್ತರವಾಗಿದ್ದು, ಮಾನವೀಯ ಸಂಬಂಧಗಳು ದೂರವಾಗಿವೆ ಎಂದು ಸಾಹಿತಿ ಶಂಭುಬಳಿಗಾರ ಹೇಳಿದರು.

ಅವರು ತಾಲೂಕಿನ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವದ ನಿಮಿತ್ತ ಚಿಣ್ಣರ ಜಾನಪದ ಜಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಜಾಗತೀಕರಣ ನೆಪದಲ್ಲಿ ಗ್ರಾಮೀಣ ಬದುಕನ್ನು ದೂರ ಮಾಡುವ ಮೂಲಕ ಜನರು ಪರಿತಪಿಸುವಂತಾಗಿದೆ. ಹಳ್ಳಿಯ ಸ್ವಾವಲಂಬಿ ಬದುಕು ಇಲ್ಲವಾಗಿದ್ದು, ನಗರ ಪ್ರದೇಶವನ್ನು ಪ್ರತಿಯೊಬ್ಬರುಅವಲಂಭಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದರಿಂದ ಕಲಬೆರಿಕೆ ಆಹಾರ ವಸ್ತುಗಳ ಮೂಲಕ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತಿವೆ. ಅವಿಭಕ್ತಕುಟುಂಬಗಳು ಛಿದ್ರಗೊಂಡಿವೆ.

ಹಳ್ಳಿಯ ಸೊಬಗನ್ನು ಶಾಲಾ ಮಕ್ಕಳಿಗೆ ಪಾಲಕರಿಗೆ ದರ್ಶನ ಮಾಡಿಸಲು ಆಡಳಿತ ಮಂಡಳಿ ಚಿಣ್ಣರ ಜಾನಪದ ಜಾತ್ರೆಯಲ್ಲಿ ಅರ್ಥಪೂರ್ಣವಾಗಿ ಕಾರ್ಯ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನನ್ನು ಮೀರಿಸುವಂತೆ ಜಾನಪದ ಜಾತ್ರೆ ನಡೆದಿದ್ದು ಶಾಲೆಯ ಮಕ್ಕಳು ಪಾಲಕರು ಇದರಿಂದ ಪ್ರಭಾವಿತರಾಗಿಜಾನಪದ ಮಹತ್ವ ತಿಳಿಯಲು ಕಾರ್ಯಕ್ರಮ ಸಹಕಾರಿಯಾಗಿದೆ.ಹಳ್ಳಿಗಳಲ್ಲಿರುವಂತೆ ಗುಡಿಸಲು ಮನೆ, ದನಕರು, ಹೈನುಗಾರಿಕೆ, ಕುಂಬಾರಿಕೆ, ಗರಡಿಮನೆ, ವ್ಯವಸಾಯದ ಕ್ರಮ ಕೈಮಗ್ಗ, ದೇವರ ಭಜನೆ ದೇಗುಲದ ದೃಶ್ಯ, ಗೂಡಂಗಡಿ ಹೀಗೆ ಹತ್ತು ಹಲವು ಬಗೆಯ ಕೃತಕ ಕಲೆ ಸೃಷ್ಟಿ ಮಾಡಿದ್ದಾರೆ. ಶಾಲಾ ವಾರ್ಷಿಕೋತ್ಸವನ್ನು ಕ್ಯಾಸೆಟ್‌ ಡ್ಯಾನ್ಸ್‌ಗೆ ಸೀಮಿತಗೊಳಿಸದೇ ಮಕ್ಕಳ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತೆ ಮಾಡಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾನಿಕೇತನ ಶಾಲೆಯ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು, ಜಿಪಂ ಚಿನ್ನಪಾಟಿ ವಿಜಯ ಲಕ್ಷ್ಮೀ ಎಪಿಎಂಸಿ ಸದಸ್ಯ ರಡ್ಡಿ ಶ್ರೀನಿವಾಸ, ತಾಪಂ ಸದಸ್ಯ ಮಹಮ್ಮದ್‌ ರಫಿ, ಪ್ರಭಾಕರ ಚಿನ್ನುಪಾಟಿ, ಜಗನ್ನಾಥ ಆಲಂಪಲ್ಲಿ, ಪಾರ್ಥಸಾರಥಿ, ಪ್ರಿಯಾಕುಮಾರಿ, ಶಾರೋನ್‌ ಕುಮಾರಿ ಸೇರಿ ಆಡಳಿತ ಮಂಡಳಿಯವರಿದ್ದರು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.