ನೀರಿನ ಕೊರತೆಯಾಗದಂತೆ ತುಂಗಭದ್ರಾ ನದಿಗೆ ಮರಳಿನ ಚೀಲದ ರಿಂಗ್ ಬಾಂಡ್
Team Udayavani, May 8, 2020, 5:07 PM IST
ಗಂಗಾವತಿ: ಕೋವಿಡ್-19 ಒತ್ತಡದ ಮಧ್ಯದಲ್ಲೂ ಬೇಸಿಗೆ ಸಂದರ್ಭದಲ್ಲಿ ಗಂಗಾವತಿ ನಗರಸಭೆ ವ್ಯಾಪ್ತಿಯ ಜನತೆಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ದೇವಘಾಟ ಹತ್ತಿರ ತುಂಗಭದ್ರಾ ನದಿಗೆ ಮರಳಿನ ಚೀಲಗಳ ರಿಂಗ್ ಬಾಂಡ್ ಹಾಕಲಾಗಿದೆ.
ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು ಜಾಕವೆಲ್ ಹತ್ತಿರ ನೀರು ಪಂಪ್ ಮಾಡಲು ಆಗದಂತಾಗಿತ್ತು. ಕೂಡಲೇ ಎಚ್ಚೆತ್ತ ನಗರಸಭೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಪರವಾನಿಗೆ ಮೇರೆಗೆ ದೇವಘಾಟ ಹತ್ತಿರ ಇರುವ ಜಾಕವೆಲ್ ಪಂಪ್ ಗೆ ನೀರು ತಲುಪಿಸುವ ಉದ್ದೇಶದಿಂದ ತುಂಗಭದ್ರಾ ನದಿಗೆ ಅರ್ಧ ಕಿಲೋಮೀಟರ್ ಉದ್ದ ಸುಮಾರು 160 ಅಡಿ ಉದ್ದದ ಮರಳಿನ ಚೀಲಗಳಿಂದ ರಿಂಗ್ ಬಾಂಡ್ (ಬದುವು) ಹಾಕಲಾಗಿದೆ. ಇದರಿಂದ ಪಂಪ್ ನೀರು ಹರಿಯುವ ಮೂಲಕ ಮೋಟಾರ್ ನಿರಂತರವಾಗಿ ನಡೆಯಲು ಅನುಕೂಲವಾಗುತ್ತದೆ.
ಸದ್ಯ ನಗರದಲ್ಲಿ ಸುಮಾರು 2ಲಕ್ಷ ಜನಸಂಖ್ಯೆ ಇದ್ದು ಇವರಿಗೆ ಶುದ್ದ ಕುಡಿಯುವ ನೀರು ಒದಗಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ