ಟಗರು ಕಾಳಗದ ಸೋಲಿಲ್ಲದ ಸರದಾರ ಗಾಂಧಿ ನಗರದ ಗೂಳಿ ಇನ್ನಿಲ್ಲ

ಭಾರವಾದ ಹೃದಯದೊಂದಿಗೆ ಗಾಂಧಿ ನಗರದ ಟಗರಿಗೆ ಮೆರವಣಿಗೆಯ ಮೂಲಕ ಅಂತಿಮ ವಿದಾಯ

Team Udayavani, Nov 11, 2022, 10:57 PM IST

1-aaaS

ಕುಷ್ಟಗಿ:ರಾಜ್ಯದ ಯಾವೂದೇ ಭಾಗದಲ್ಲಿ ರಣರೋಚಕ ಟಗರಿನ ಕಾಳಗ ನಡೆದರೂ ಕುಷ್ಟಗಿಯನ್ನು ಪ್ರತಿನಿಧಿಸಿ ಗೆಲ್ಲುತ್ತಿದ್ದ “ಗಾಂಧಿ ನಗರದ ಗೂಳಿ” ಎಂದೇ ಪ್ರಖ್ಯಾತಿಯ ಟಗರು ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಸಾವನ್ನಪ್ಪಿದೆ.

ಅಕಾಲಿಕವಾಗಿ ಸಾವನ್ನಪ್ಪಿದ ಟಗರು, ಬೆಂಚಮಟ್ಟಿ ಗ್ರಾಮದ ಜಂಬಣ್ಣ ಡೊಳ್ಳೀನ್ ಅವರ ಅಚ್ಚು ಮೆಚ್ಚಿನದಾಗಿತ್ತು. ಪ್ರಥಮ ಸ್ಥಾನ ಗಳಿಸುವ ಮೂಲಕ ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ಗಳಿಸಿತ್ತು. ಸದಾ ಗೆಲ್ಲುವ ಟಗರಿಗೆ 3 ಲಕ್ಷರೂಗೆ ಕೇಳಿದ್ದರೂ ಜಂಬಣ್ಣ ಡೊಳ್ಳೀನ್ ಕೊಟ್ಟಿರಲಿಲ್ಲ. ಕೊಡುವ ಮನಸ್ಸೂ ಅವರಿಗೆ ಇರಲಿಲ್ಲ.

ಟಗರಿನ ಕಾಳಗದಲ್ಲಿ ಗೆಲ್ಲುವ ಭರವಸೆ ಈ ಟಗರು 13ರಿಂದ 14 ಪ್ರಥಮ, ದ್ವಿತೀಯ ಬಹುಮಾನ ಹಾಗೂ ಲಕ್ಷಾಂತರ ರೂ.ಗಳಿಸಿತ್ತು ಹೀಗಾಗಿ ಇದಕ್ಕಿಂತ ‌ಹೆಚ್ಚಾಗಿ ಅದರ ಪ್ರೀತಿಯಿಂದ ಸಾಕಿದ್ದ ಅವರು ಟಗರನ್ನು ಪ್ರಾಣಿ ಎಂದು ಭಾವಿಸದೇ ಮನೆಯ ಸದಸ್ಯನಂತೆ ಭಾವಿಸಿದ್ದರು.

ಅದರೆ ಇತ್ತೀಚೆಗೆ ತಮ್ಮ ಟಗರಿಗೆ ಹುಶಾರಿಲ್ಲದಿರುವುದಕ್ಕೆ ಸ್ಥಳೀಯ ಪಶು ಆಸ್ಪತ್ರೆಯಲ್ಲಿ ತೋರಿಸಿದ್ದರು. ಮೂತ್ರ ಬಂದ್ ಆಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಪಶು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಲಾಗಿತ್ತು. ಆದರೆ ಗಾಂಧಿ ನಗರ ಗೂಳಿ ಖ್ಯಾತೀಯ ಟಗರು  ಇನ್ನಿಲ್ಲವಾಗಿರುವುದು ಜಂಬಣ್ಣ ಡೊಳ್ಳಿನ್ ಅವರು ಅವರ ಕುಟುಂಬಕ್ಕೆ ಅರಗಿಸಿಕೊಳ್ಳದಷ್ಟು ದುಃಖ ತಂದಿದೆ.

ಮನೆಯ ಸದಸ್ಯನನ್ನು ಕಳೆದುಕೊಂಡಷ್ಟು ದುಃಖ ಮಡುಗಟ್ಟಿದೆ. ಮೃತ ಟಗರನ್ನು ಊರಲ್ಲಿ ಎತ್ತಿನ ಬಂಡೆಯಲ್ಲಿ ‌ಮೆರವಣಿಗೆ ಮಾಡಿ ಶಾಸ್ತೋಕ್ತವಾಗಿ ಅಂತಿಮ ಸಂಸ್ಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ಊರವರು ನೆರೆದು ಭಾರವಾದ ಹೃದಯದೊಂದಿಗೆ ಗಾಂಧಿ ನಗರದ ಗೂಳಿಗೆ (ಟಗರು) ಡೊಳ್ಳು ವಾದ್ಯ ಮೆರವಣಿಗೆಯ ಮೂಲಕ ಅಂತಿಮ ವಿದಾಯ ಸಲ್ಲಿಸಿದರು.

ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.