ಮುಂದಿನ ಎರಡು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕ: ಗೃಹ ಸಚಿವ ಬೊಮ್ಮಾಯಿ


Team Udayavani, Feb 13, 2020, 1:10 PM IST

bommai

ಕೊಪ್ಪಳ: ಮುಂದಿನ ಎರಡು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಈ ವರ್ಷ ಆರು ಸಾವಿರ ನೇಮಕ ಮಾಡಿ ಮುಂದಿನ ವರ್ಷ ಉಳಿದದ್ದು ನೇಮಕಾತಿ ಮಾಡಿಕೊಳ್ಳಲು ಕ್ರಮ ವಹಿಸಲಾಗುವುದು. ಠಾಣೆಗೆ ಬರುವ ಜನರೊಂದಿಗೆ ಬೆರೆತು ಸಮಸ್ಯೆ ಬಗೆ ಹರಿಸಲು ಜನ ಸ್ನೇಹಿ ಪೊಲೀಸ್ ಕಾರ್ಯಕ್ರಮವನ್ನು ಈ ಬಾರಿಯ ಬಜೆಟ್ ನಲ್ಲಿ ಪ್ರಸ್ತಾಪಕ್ಕೆ ಬರಲಿದೆ.‌ ಪೊಲೀಸರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೊಪ್ಪಳದ ಡಿಆರ್ ನೇಮಕಾತಿ ಸಮಸ್ಯೆಯಾಗಿದೆ. ಅದು ನನ್ನ ಗಮನಕ್ಕೂ ಬಂದಿದೆ. ಪೈಲ್ ಗೆ ಅದಕ್ಕೆ ಉತ್ತರ ಬರೆದಿದ್ದು ಅದೂ ಸಹಿತ ಶೀಘ್ರ ಬಗೆಹರಿಸಲಾಗುವು ಎಂದರು.

ಕೊಪ್ಪಳದಲ್ಲಿ ಮರಳು ದಂಧೆ, ಇಸ್ಪೀಟು ಆಟದ ಕುರಿತು ನನಗೂ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರ ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ. ಅದನ್ನೂ ಮೀರಿಯೂ ಅಕ್ರಮದಲ್ಲಿ ತೊಡಗಿದರೆ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕೊಪ್ಪಳದ ಬಾಂಗ್ಲಾ ವಲಸಿಗರ ಕುರಿತಂತೆ ಅವರು ಏಲ್ಲಿ ಕೆಲಸ ಸಿಗುತ್ತೋ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಭಾಗದ ಕೈಗಾರಿಕೆಯಲ್ಲಿ ಕೆಲಸ ಮಾಡಲು ಬಂದಿದ್ದಾರೆ. ಇಲ್ಲಿ ಬಂದಿರುವ ಜನರ ಬಗ್ಗೆ ಆಯಾ ಪೊಲೀಸ ಠಾಣೆಯಲ್ಲಿ ಮಾಹಿತಿ ಸಂಗ್ರಹ ಮಾಡಲಾಗುವುದು ಎಂದರು.

ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಕುರಿತು ಈಗಾಗಲೆ ಸಿಎಂ ಯಡಿಯೂರಪ್ಪ ಅವರು ಹಲವು ಸಭೆ ನಡೆಸಿದ್ದಾರೆ. ಕೃಷ್ಣಾ ಯೋಜನೆಗೆ ಹೆಚ್ಚಿನ ಒತ್ತು ನೀಡುವಂತೆ ಸಿಎಂ ಅವರು ಹೇಳಿದ್ದಾರೆ. ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳೆ ಅವರು ಖಾತೆಯ ಹೊಣೆ ಹೊತ್ತಿದ್ದಾರೆ. ಈ ಭಾಗದ ನೀರಾವರಿಗೆ ಒತ್ತು ನೀಡಲಾಗುವುದು ಎಂದರಲ್ಲದೆ ಬಸವರಾಜ ರಾಯರಡ್ಡಿ ಅವರು ಈಗ ಕೃಷ್ಣಾ ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರದ್ದೇ ಸರ್ಕಾರ 6 ವರ್ಷ ಅಧಿಕಾರದಲ್ಲಿತ್ತಲ್ಲ. ಆಗೊಂದು ಮಾತು, ಈಗೊಂದು ಅವರಿಂದ ಬರುತ್ತಿದೆ‌. ಅವರಲ್ಲಿಯೇ ದ್ವಂದ್ವ ಮಾತುಗಳು ಬರುತ್ತಿವೆ ಎಂದರು.

ಇನ್ನು ಗಂಗಾವತಿ ತಾಲೂಕಿನ ಬಳಿ 24 ಕೋಟಿ ವೆಚ್ಚದಲ್ಲಿ ನವಲು ಜಲಾಶಯದ ಡಿಪಿಆರ್ ಕೈಗೊಳ್ಳಲು ಸಿಎಂ ಅವರು ಆದೇಶ ಮಾಡಿದ್ದಾರೆ ಎಂದರು.

ಹೊಸಪೇಟೆ ಬಳಿ ಸಚಿವರ ಪುತ್ರನ ಕಾರು ಅಪಘಾತ ಪ್ರಕರಣದಲ್ಲಿ ಅವರ ಪುತ್ರನನ್ನ ಪೊಲೀಸ್ ಇಲಾಖೆ ಸೇಫ್ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿ ಏನಾಗಿದೆ ಎನ್ನುವುದು ನನ್ನ ಗಮನಕ್ಕೆ ಬಂದಿಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆದು ನಾನು ಪ್ರತಿಕ್ರಿಯೆ ನೀಡಲಿದ್ದೇನೆ ಎಂದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.