ಕೈಕೊಟ್ಟ ಸರ್ವರ್ :ತಹಶೀಲ್ದಾರ್ ಕಚೇರಿಯಲ್ಲಿ ಜನತೆ ಪರದಾಟ


Team Udayavani, Sep 9, 2021, 2:36 PM IST

Server  Problem

ಗಂಗಾವತಿ: ನಗರದ ತಹಶೀಲ್ದಾರ್ ಕಚೇರಿಯಲ್ಲಿರುವ ಆಧಾರ್ ತಿದ್ದುಪಡಿ ಕೇಂದ್ರದ ಸರ್ವರ್ ಕಳೆದ ವಾರದಿಂದ ತಾಂತ್ರಿಕ ತೊಂದರೆಯ ಕಾರಣ  ಕಾರ್ಯ ಸ್ಥಗಿತ ಮಾಡಿದೆ. ಇದರಿಂದ ಪಡಿತರ ಕಾರ್ಡುಗಳ ಕೆವೈಸಿ ದಾಖಲೆ ಸಲ್ಲಿಸಲು ಜನರು ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸಲು ಪರದಾಡುವಂತಾಗಿದೆ.

ಸೆಪ್ಟೆಂಬರ್ ಹತ್ತು ಪಡಿತರ ಚೀಟಿಗಳಿಗೆ ಕೆವೈಸಿ ಜೋಡಣೆ ಕಾರ್ಯ ಮಾಡುವ ಕೊನೆಯ ದಿನವಾಗಿದ್ದು ಜನರು ಆಧಾರ್ ಕಾರ್ಡ್ ನಲ್ಲಿ ಆಗಿರುವ ತಪ್ಪುಗಳನ್ನು ತಿದ್ದುಪಡಿ ಮಾಡಿಸಲು ತಹಶೀಲ್ದಾರ್ ಕಚೇರಿ, ಪ್ರಗತಿ ಗ್ರಾಮೀಣ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಸೇರಿದಂತೆ ತಾಲ್ಲೂಕಿನಲ್ಲಿರುವ ಕೆಲವು ಆಧಾರ್ ತಿದ್ದುಪಡಿ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ.ಆದರೆ ಆಧಾರ್ ತಿದ್ದುಪಡಿ ಕೇಂದ್ರಗಳಲ್ಲಿ ಸರ್ವರ್ ಪದೇ ಪದೇ ತಾಂತ್ರಿಕ ತೊಂದರೆ ಬರುವುದರಿಂದ ಜನರು ಪರದಾಡುವಂತಾಗಿದೆ.

ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಗ್ರಾಮೀಣ ಮತ್ತು ನಗರದ ಜನರು ಮುಗಿ ಬೀಳುವುದರಿಂದ ಟೋಕನ್ ಕೊಡುವ ಪದ್ದತಿ ಜಾರಿಯಲ್ಲಿದ್ದು ಟೋಕನ್ ಪಡೆದವರು ಬೆಳಿಗ್ಗೆ 8.30 ಕ್ಕೆ ತಹಶೀಲ್ದಾರ್ ಕಚೇರಿ ಸೇರಿದಂತೆ ಆಧಾರ್ ಕಾರ್ಡ್ ತಿದ್ದುಪಡಿ ಮಾಡುವ ಸ್ಥಳಗಳಿಗೆ ಆಗಮಿಸುತ್ತಿದ್ದು ಉಪವಾಸ ಮತ್ತು ಬಿಸಿಲಿನಲ್ಲಿ ಬಳಲುವಂತಾಗಿದೆ.

ಆಧಾರ್ ತಿದ್ದುಪಡಿ ಕೇಂದ್ರದಲ್ಲಿ ಕಂಪ್ಯೂಟರ್ ಸರ್ವರ್ ತಾಂತ್ರಿಕ ತೊಂದರೆ ಮತ್ತು ಸಿಬ್ಬಂದಿ ಕೊರತೆಯಿಂದಾಗಿ ಆಧಾರ್ ಕಾರ್ಡುಗಳ ತಿದ್ದುಪಡಿ ಕಾರ್ಯ ಬಹಳ ವಿಳಂಬವಾಗುತ್ತಿದೆ .ಆಧಾರ್ ತಿದ್ದುಪಡಿ ಕೇಂದ್ರದಲ್ಲಿ ಖಾಸಗಿ ಸಂಸ್ಥೆಗಳಿಂದ ಸಿಬ್ಬಂದಿಯನ್ನು ಪೂರೈಕೆ ಮಾಡಲಾಗುತ್ತಿದ್ದು ಅವರಿಗೆ ಸರಿಯಾದ ತಾಂತ್ರಿಕ ತರಬೇತಿ ಇಲ್ಲದ ಕಾರಣ ಪದೇ ಪದೇ ತಾಂತ್ರಿಕ ತೊಂದರೆ ಬರುತ್ತದೆ ಇದರಿಂದಾಗಿ ಜನರಿಗೆ ಸರ್ವರ್ ತೊಂದರೆ ಇದೆ ನಾಳೆ ಬನ್ನಿ ಎಂಬ ಉತ್ತರವನ್ನು  ಆಧಾರ್ ಕೇಂದ್ರದ ಸಿಬ್ಬಂದಿಗಳು ಹೇಳುತ್ತಿದ್ದಾರೆ.

ಪಡಿತರ ಕಾರ್ಡುಗಳಿಗೆ ಕೆವೈಸಿ ಜೋಡಣೆಯ ದಿನಾಂಕವನ್ನು ಇನ್ನೂ ಮುಂದುವರಿಸಬೇಕು ಮತ್ತು ಪ್ರತಿ ಗ್ರಾಮ ಪಂಚಾಯಿತಿಗೆ ಮತ್ತು 35 ವಾರ್ಡಿಗೂ ಒಂದರಂತೆ ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರಗಳನ್ನು ಆರಂಭಿಸುವಂತೆ ಜನರು ಒತ್ತಾಯಿಸುತ್ತಿದ್ದಾರೆ.

ದಿನಾಂಕ ವಿಸ್ತರಿಸಲು ಮನವಿ : ಆಧಾರ್ ಕೇಂದ್ರದಲ್ಲಿ ಸರ್ವರ್ ತೊಂದರೆ ಮತ್ತು ಸಿಬ್ಬಂದಿಯ ತೊಂದರೆಯ ಪರಿಣಾಮವಾಗಿ ಪಡಿತರ ಕಾರ್ಡುಗಳಿಗೆ ಕೆವೈಸಿ ಜೋಡಣೆಯ ದಿನಾಂಕವನ್ನು ಸೆಪ್ಟೆಂಬರ್ 10 ರ ಬದಲಿಗೆ ಇನ್ನಷ್ಟು ದಿನಗಳನ್ನು ವಿಸ್ತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ಯು ನಾಗರಾಜ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.