ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಕೀಯ ಗಂಜಿ ಗಿರಾಕಿಗಳ ಸ್ಪರ್ಧೆ ಶಂಕರ ಹೂಗಾರ ಆರೋಪ
Team Udayavani, Oct 19, 2021, 4:53 PM IST
ಗಂಗಾವತಿ: ಕನ್ನಡಿಗರ ಸಾರಸ್ವತ ಲೋಕದ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿವೃತ್ತ ಅಧಿಕಾರಿಗಳು ಮತ್ತು ರಾಜಕೀಯ ಗಂಜಿ ಗಿರಾಕಿ ಮುಖಂಡರು ಸ್ಪರ್ಧೆ ಮಾಡುವ ಮೂಲಕ ಪುನರ್ವಸತಿ ಕೇಂದ್ರಕ್ಕೆ ಲಗ್ಗೆ ಇಟ್ಟಿದ್ದಾರೆ ಎಂದು ಕನ್ನಡ ಜನಶಕ್ತಿ ಸಂಘಟನೆಯ ಶಂಕರ ಹೂಗಾರ ಆರೋಪಿಸಿದ್ದಾರೆ .
ಅವರು ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ ಗೆ ಕನ್ನಡಪರ ಮತ್ತು ಪುಸ್ತಕಗಳನ್ನು ಹೊರತಂದಿರುವ ಕನ್ನಡ ಸಂಘಟನೆಗಳಿಗೆ ಪ್ರೋತ್ಸಾಹ ದಾಯಕವಾಗಿರಲಿ ವ್ಯಕ್ತಿಗಳು ಸ್ಪರ್ಧೆ ಮಾಡಿ ಆ ಮೂಲಕ ಕನ್ನಡಿಗರಿಗೆ ಶಕ್ತಿ ತುಂಬುವ ಕೆಲಸ ಆಗಬೇಕು .
ಆದರೆ ರಾಜಕಾರಣಿಗಳು ನಿವೃತ್ತ ಅಧಿಕಾರಿಗಳು ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದರೆ ಅವರಿಗೆ ಪುನರ್ವಸತಿಯ ಚಿಂತೆಯಾಗಿದೆ ಆದ್ದರಿಂದ ಕಸಾಪವನ್ನು .ಸಿ ಕೆ ರಾಮೇಗೌಡ ಎಂಬ ವ್ಯಕ್ತಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದು ಇವರು ಯಾವುದೇ ಅಧಿಕಾರಿ ಆಗಿಲ್ಲ ಯಾವುದೇ ಪಕ್ಷದ ಸದಸ್ಯತ್ವ ಪಡೆದಿಲ್ಲ. ಆದ್ದರಿಂದ ರಾಮೇಗೌಡರನ್ನು ಗೆಲ್ಲಿಸುವ ಮೂಲಕ ಕನ್ನಡದ ಕೆಲಸ ಮಾಡಲು ಶಕ್ತಿ ತುಂಬಬೇಕು .ಉಳಿದವರು ತಮ್ಮ ಅಸ್ತಿತ್ವಕ್ಕಾಗಿ ಸ್ಥಾನಮಾನಕ್ಕಾಗಿ ಕಸಾಪವನ್ನು ಅವಲಂಬಿಸಿದ್ದಾರೆ.
ಕಸಾಪ ಸಂಸ್ಥೆ ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿದೆ ಕನ್ನಡದ ಕನ್ನಡದ ಶಾಸ್ತ್ರೀಯ ಭಾಷೆ ಕನ್ನಡ ನುಡಿ ಜಲ ಭಾಷೆಯನ್ನು ಸಂರಕ್ಷಣೆ ಮಾಡುವ ರಾಮೇಗೌಡ್ರು ಗೆಲ್ಲುವುದು ಖಚಿತ .ಮೈಸೂರು ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ರಾಮೇಗೌಡ ಸ್ಪರ್ಧೆಯನ್ನು ಪ್ರತಿಯೊಬ್ಬ ಕನ್ನಡಿಗರು ಸ್ವಾಗತಿಸುತ್ತಿರುವುದು ಸಂತೋಷ ತಂದಿದೆ.
ಆ ಶಾಪ ಬೆಂಗ್ಳೂರು ಘಟಕ ಅಲ್ಲದೆ ಕಲಬುರಗಿ ಬೆಳಗಾವಿ ಮೈಸೂರು ಬೆಂಗಳೂರು ವಲಯವಾರು ಸಂಚಾಲಕರನ್ನು ನೇಮಕ ಮಾಡಿ ಅವರಿಂದ ಕನ್ನಡದ ಕೆಲಸಗಳನ್ನು ಮಾಡಲು ಯೋಜನೆ ರೂಪಿಸಲಾಗುತ್ತದೆ ಎಂದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ