ಜನಾರ್ದನ ರೆಡ್ಡಿ ಪ್ರಕೃತಿ ಸಂಪತ್ತಿನ ಲೂಟಿಗಾಗಿ ಜನಾಧಿಕಾರ ಬಳಸಿಕೊಂಡಿದ್ದಾರೆ: ಶರಣಪ್ಪ ಸಜ್ಜಿಹೊಲ
Team Udayavani, Dec 26, 2022, 4:22 PM IST
ಗಂಗಾವತಿ: ಬಳ್ಳಾರಿಯ ಜನತೆ ನೀಡಿದ್ದ ಅಧಿಕಾರವನ್ನು ಅಲ್ಲಿಯ ಸಂಪನ್ಮೂಲವನ್ನೆಲ್ಲ ಲೂಟಿ ಮಾಡಲು ಬಳಸಿಕೊಂಡಿರುವ ಜನಾರ್ದನ ರೆಡ್ಡಿಯವರು ಕೆ ಆರ್ ಪಿಪಿ ಪಕ್ಷವನ್ನು ಸ್ಥಾಪನೆ ಮಾಡುವ ಮೂಲಕ 2023ರ ವಿಧಾನಸಭಾ ಚುನಾವಣೆಗೆ ಗಂಗಾವತಿಯಿಂದ ಸ್ಪರ್ಧೆ ಮಾಡಲು ಬಯಸಿದ್ದಾರೆ. ಈ ಮೂಲಕ ಕೊಪ್ಪಳ ಜಿಲ್ಲೆಯ ಸಂಪನ್ಮೂಲಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ಗಂಗಾವತಿ ತಾಲೂಕ ಅಧ್ಯಕ್ಷರು ಮತ್ತು ನ್ಯಾಯವಾದಿ ಶರಣಪ್ಪ ಸಜ್ಜಿಹೊಲ ಹೇಳಿದ್ದಾರೆ.
ಗಂಗಾವತಿಯ ಮತದಾರರು ರಡ್ಡಿಯ ಈ ಸಂಪನ್ಮೂಲ ಲೂಟಿಯ ದುರುದ್ದೇಶವನ್ನು ಅರಿಯದಷ್ಟು ಮೂರ್ಖರೇನಲ್ಲ. ರೆಡ್ಡಿಯ ನಂಬಿಕೆ ಗಂಗಾವತಿಯಲ್ಲಿ ಸಂಪೂರ್ಣ ಹುಸಿಯಾಗಲಿದೆ. ಚಿನ್ನದ ಲಂಕೆಯ ಅಧಿಪತಿಯನ್ನೇ ಧೂಳಿಪಟ ಮಾಡಿದ ಗಂಗಾವತಿಯ ಪ್ರತಿಯೊಬ್ಬ ಮತದಾರನೂ ಕೊಪ್ಪಳ ಸಂಪನ್ಮೂಲ ರಕ್ಷಣೆಗಾಗಿ ಕಂಕಣ ಬದ್ಧನಾಗಿ ನಿಲ್ಲಲಿದ್ದಾನೆ ಎಂದು ಆಮ್ ಆದ್ಮಿ ಪಾರ್ಟಿಯ ಗಂಗಾವತಿ ತಾಲೂಕ ಅಧ್ಯಕ್ಷರು ಮತ್ತು ನ್ಯಾಯವಾದಿ ಶರಣಪ್ಪ ಸಜ್ಜಿಹೊಲ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency