Koppala’ ನಮ್ಮ ಪಾಲು ನೀಡದ ಪ್ರಧಾನಿ ಯಾವ ಹಿತಕ್ಕಾಗಿ ಇರುವುದು: ಶಿವರಾಜ್ ತಂಗಡಗಿ


Team Udayavani, Feb 3, 2024, 6:25 PM IST

ನಮ್ಮ ಪಾಲು ನೀಡದ ಪ್ರಧಾನಿ ಯಾವ ಹಿತಕ್ಕಾಗಿ ಇರುವುದು: ಶಿವರಾಜ್ ತಂಗಡಗಿ

ಕೊಪ್ಪಳ: ಮೊದಲು ಡಿ.ಕೆ.ಸುರೇಶ್ ಅವರ ಮಾತಿನ ಅರ್ಥವನ್ನು ತಿಳಿಯಬೇಕು. ನಮ್ಮ ರಾಜ್ಯಕ್ಕೆ ನೀಡಬೇಕಾದ ತೆರಿಗೆ ನೀಡಿಲ್ಲ. ಆ ಅರ್ಥದಲ್ಲಿ ಅವರು ಹೇಳಿದ್ದಾರೆ. ಬಿಜೆಪಿ ಡಿ.ಕೆ ಸುರೇಶ್ ಬಗ್ಗೆ ಮಾತಾಡುವ ಮೊದಲು ಪ್ರಧಾನಿ ಬಗ್ಗೆ ಮಾತನಾಡಲಿ. ನಮ್ಮ ಪಾಲನ್ನು ನೀಡದೆ ಇದ್ದರೆ ಯಾವ ಹಿತಕ್ಕಾಗಿ ಪ್ರಧಾನಿ ಇರುವುದು ಎಂದು ಕನಕಗಿರಿಯಲ್ಲಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಉಮೇಶ್ ಕತ್ತಿಯವರು ಕರ್ನಾಟಕ ಇಬ್ಬಾಗದ ಬಗ್ಗೆ ಮಾತಾಡಿದಾಗ ಬಿಜೆಪಿ ನಾಯಕರು ಯಾವ ಗುಹೆಯಲ್ಲಿದ್ದರು? ಆಗ ಕತ್ತಿಯವರ ರಾಜೀನಾಮೆ ಯಾಕೆ ಕೇಳಲಿಲ್ಲ.  ಬಿಜೆಪಿಯವರಿಗೆ ನಾಚಿಕೆ, ಮಾನ ಮರ್ಯಾದೆ ಇದೆಯಾ? ಉಮೇಶ್ ಕತ್ತಿ ಮಾತಾಡಿದಾಗ ಬಿಜೆಪಿ ನಾಯಕರು ಬಾಯಿಗೆ ಹೊಲಿಗೆ ಹಾಕಿಕೊಂಡಿದ್ದರಾ ಎಂದು ಪ್ರಶ್ನಿಸಿದರು.

ಮನುಷ್ಯನಿಗೆ ರೋಶ ಬಂದಾಗ ಮಾತಾಡಿದ್ದಾರೆ. ನಾವು ಹೆಚ್ಚು ಜೆಎಸ್ ಟಿ ಕಟ್ಟುತ್ತೇವೆ, ಹೀಗಾಗಿ ನಮ್ಮ ಪಾಲನ್ನು ಕೇಳುತ್ತೇವೆ. ಬಿಜೆಪಿಯವರು ಬರೀ ಧ್ವಜ ಹಿಡಿದುಕೊಂಡು ಓಡಾಡುವುದನ್ನು ಬಿಟ್ಟು ದೆಹಲಿಗೆ ಹೋಗಲಿ. ನಾವು ಯಾರ ಆಸ್ತಿ ಕೇಳುತ್ತಿಲ್ಲ. ನಮ್ಮ ಪಾಲನ್ನು ಕೇಳುತ್ತೇವೆ. ಮೋದಿ ಅವರನ್ನು ನೋಡಿದರೆ ರಾಜ್ಯ ಬಿಜೆಪಿಗರು ಇಲಿಗಳಂತಾಗುವರು. ನಾವು ನಮ್ಮ ಪಾಲು ಕೇಳಿದರೆ ದೇಶ ವಿರೋಧಿಗಳು, ಧರ್ಮ ವಿರೋಧಿಗಳೆಂದು ಬಿಂಬಿಸುತ್ತಾರೆ. ನಾವು ದೇಶ ವಿಭಜನೆ ಪರವಿಲ್ಲ ಎಂದರು.

ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದಕ್ಕೆ ದೇವೇಗೌಡರ ಅಸಮಾಧಾನ ವಿಚಾರಕ್ಕೆ ಮಾತನಾಡಿ, ಅಸಾಮಾಧಾನ ಬರೀ ದೇವೇಗೌಡರಿಗೆ ಮಾತ್ರ ಆಗಿಲ್ಲ, ಇಡೀ ಜೆಡಿಎಸ್ ಗೆ ಆಗಿದೆ ಎಂದರು.

ಎಲ್ ಕೆ ಅಡ್ವಾಣಿಗೆ ಭಾರತ ರತ್ನ ವಿಚಾರ ಘೋಷಣೆ ವಿಚಾರಕ್ಕೆ ಮಾತನಾಡಿ, ಅವರು ಹಿರಿಯರು, ಅವರಿಗೆ ಭಾರತ ರತ್ನ ಕೊಟ್ಟಿದ್ದು ತಪ್ಪಲ್ಲ. ಅವರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುತ್ತಿರುವು ಮನಸಿಗೆ ನೋವು ತಂದಿದೆ ಎಂದರು.

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.