ಹಲಗೇರಿಯ ಶ್ರೀ ಶಾಂಭವಿ ದೇವಿ ಮಹಾರಥೋತ್ಸವ

ಶಾಂಭವಿ ದೇವಿ ಇಚ್ಛಾಶಕ್ತಿ ಬಹು ದೊಡ್ಡದು

Team Udayavani, May 12, 2022, 3:16 PM IST

18

ಕೊಪ್ಪಳ: ಶಾಂಭವಿ ದೇವಿಯ ಇಚ್ಛಾಶಕ್ತಿ, ಲೀಲೆ ಬಹು ದೊಡ್ಡದು. ಭಕ್ತರ ಇಷ್ಟಾರ್ಥಗಳನ್ನು ಕರುಣಿಸುವ ಜಗನ್ಮಾತೆಯಾಗಿದ್ದಾಳೆ. ಇಂತಹ ತಾಯಿ ಸುಕ್ಷೇತ್ರದಲ್ಲಿ ನೆಲೆಸಿರುವ ನಾವೆಲ್ಲರೂ ಪುಣ್ಯವಂತರು ಎಂದು ಹೂವಿನಹಡಗಲಿಯ ಜಗದ್ಗುರು ಡಾ| ಹಿರಿಶಾಂತವೀರ ಮಹಾ ಸ್ವಾಮೀಜಿ ಹೇಳಿದರು.

ತಾಲೂಕಿನ ಹಲಗೇರಿಯ ಶ್ರೀ ಶಾಂಭವಿ ದೇವಿಯ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ನಡೆದ ಮಹಾರಥೋತ್ಸವ ಕಾರ್ಯಕ್ರಮದಲ್ಲಿ ಅವರು ಆರ್ಶೀವಚನ ನೀಡಿದರು.

ಮೈಸೂರಿನ ಚಾಮುಂಡೇಶ್ವರಿ, ಬಾದಾಮಿಯ ಬನಶಂಕರಿ, ಮಧುರೈ ಮೀನಾಕ್ಷಿ ಸೇರಿದಂತೆ ಎಲ್ಲ ದೇವಾನು ದೇವತೆಗಳು ಶಾಂಭವಿ ರೂಪದಲ್ಲಿ ಹಲಗೇರಿಯಲ್ಲಿ ನೆಲೆಸಿದ್ದಾರೆ. ಹಲಗೇರಿಯ ಭಕ್ತರು ಭಕ್ತಿ, ಭಾವ, ವಿಶ್ವಾಸ ಮೆರೆದಂತವರು. ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರೆ ಪ್ರಾರಂಭವಾದರೇ ಹಲಗೇರಿಯಿಂದ ಕಳಸ ಬರುತ್ತದೆ ಅಂದರೆ ಅದೊಂದು ಸುದೈವ. ಶಾಂಭವಿ ದೇವಿ ಇಚ್ಛಾಶಕ್ತಿ ಬಹು ದೊಡ್ಡದಾಗಿದೆ. ಶಾಂಭವಿ ತಾಯಿ ಇಷ್ಟಾರ್ಥ ಕರುಣಿಸುವ ಶಕ್ತಿ ಮಾತೆ. ಇದೊಂದು ಪಾವನ ಕ್ಷೇತ್ರ ಎಂದರೇ ತಪ್ಪಾಗಲಾರದು ಎಂದರು.

ಮೈನಳ್ಳಿ-ಬಿಕನಳ್ಳಿಯ ಉಜ್ಜಯಿನಿ ಶಾಖಾಮಠದ 108 ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಆರ್ಶೀವಚನ ನೀಡಿ, ಬ್ರಹ್ಮ-ವಿಷ್ಣು-ಮಹೇಶ್ವರ ಎಂಬ ಮೂರು ಶಕ್ತಿಗಳು ಆದಿಶಕ್ತಿಯ ರೂಪದಲ್ಲಿರುವ ಶಾಂಭವಿಯಲ್ಲಿವೆ.

ಸಂಕಷ್ಟದಲ್ಲಿರುವ ಭಕ್ತನಿಗೆ ಆದಿಶಕ್ತಿ ಕಾವಲಾಗಿದ್ದು, ಭಕ್ತನಿಗೆ ಸದಾ ಆಶ್ರಯ ನೀಡುತ್ತಿದ್ದಾಳೆ ಎಂದರು. ಬುಧವಾರ ಸಂಜೆ 5:30ಕ್ಕೆ ಹಿರೇಸಿಂದೋಗಿಯ ಕಪ್ಪತ್ತಮಠದ ಜಗದ್ಗುರು ಚಿದಾನಂದ ಮಹಾಸ್ವಾಮೀಜಿ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ಈ ವೇಳೆ ಸಾವಿರಾರು ಭಕ್ತರು ಮಹಾ ರಥೋತ್ಸವಕ್ಕೆ ಉತ್ತತ್ತಿ, ಬಾಳೆಹಣ್ಣು ಸಮರ್ಪಿಸಿ ಭಕ್ತಿಯಿಂದಲೇ ನಮಿಸಿದರು. ಜಿಪಂ ಮಾಜಿ ಸದಸ್ಯ ಗವಿಸಿದ್ದಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್‌, ನಗರಸಭೆ ಸದಸ್ಯೆ ಲತಾ ಗವಿಸಿದ್ದಪ್ಪ ಚಿನ್ನೂರ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.