“ಸಿದ್ದರಾಮಯ್ಯನನ್ನು ಡಿಸಿಎಂ ಮಾಡಿದ್ದು ನಾವೇ’
Team Udayavani, Nov 23, 2017, 7:50 AM IST
ಕೊಪ್ಪಳ: “ಸಿದ್ದರಾಮಯ್ಯ ಈ ಹಿಂದೆ ದೊಡ್ಡ ಲೀಡರ್ ಆಗಿರಲಿಲ್ಲ. ಆದರೂ ಆತನನ್ನು ಉಪ ಮುಖ್ಯಮಂತ್ರಿ
ಮಾಡಿದ್ದು ನಾವು ಎನ್ನುವುದನ್ನು ನೆನಪಿ ಟ್ಟುಕೊಳ್ಳಬೇಕು’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಜೆಡಿಎಸ್ನಲ್ಲಿದ್ದಿದ್ರೆ ನಾನು ಈ
ಜನ್ಮದಲ್ಲಿ ಸಿಎಂ ಆಗುತ್ತಿರಲಿಲ್ಲ’ ಎಂದು ಸಿದ್ದರಾಮಯ್ಯ ಹೇಳಿರುವು ದಕ್ಕೆ ತಿರುಗೇಟು ನೀಡಿದ ಅವರು,
“1996ರಲ್ಲಿ ಸಿದ್ದರಾಮಯ್ಯ ಸಿಎಂ ಆಗ್ತಿàನಿ ಎಂದು ಜೆ.ಎಚ್.ಪಟೇಲ್ ಮುಂದೆ ದೆಹಲಿಯಲ್ಲಿ ಪ್ರಸ್ತಾಪಿಸಿದ್ದಕ್ಕೆ
ಆಗ ಪಟೇಲರು ಜೋಡು (ಚಪ್ಪಲಿ) ಹಿಡಿದು ನಿಂತಿದ್ದರು. ನನ್ನ ವಿರುದ್ಧವೇ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡ್ತಿಯಾ
ಎಂದು ಗುಡುಗಿದ್ದರು.
ಆದರೂ ನಾವು ಈತನಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುವಂತೆ ಮಾಡಿದ್ದೇವೆ. ನಾವು ಸಿಎಂ ಸ್ಥಾನ ತಪ್ಪಿಸಿಲ್ಲ. ಈಗ ಅ ಧಿಕಾರ, ಹಣ,ಅಹಂಕಾರದಿಂದ ಸಿದ್ದ ರಾಮಯ್ಯ ಹೀಗೆ ಮಾತನಾಡುತ್ತಿದ್ದಾನೆ. ಮೊದಲು ಸಿದ್ದರಾಮಯ್ಯ, ಬಸವರಾಜ ರಾಯರಡ್ಡಿ ಇವರೆಲ್ಲ ಎಲ್ಲಿದ್ರು’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ