ಕಾಂಗ್ರೆಸ್ ಚಿಲ್ಲರೆ ರಾಜಕಾರಣದ ಬಗ್ಗೆ ಬಿಜೆಪಿ ಬಳಿ ಸಾಕ್ಷಿ ಇದೆಯಾ : ಸಿದ್ದರಾಮಯ್ಯ
Team Udayavani, Apr 5, 2021, 2:04 PM IST
ಕೊಪ್ಪಳ : ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಕೊಪ್ಪಳ ಜಿಲ್ಲೆ ತಾವರಗೇರಾ ಪಟ್ಟಣದಲ್ಲಿ ಮಾತನಾಡಿ, ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಹೋಗುತ್ತಿದ್ದೇನೆ. ಇಂದು 10- 15 ಕಡೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದೇನೆ. ಬೆಳಗಾವಿ ಲೋಕಸಭೆ ಮತ್ತು 2 ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು.
ಕಾಂಗ್ರೆಸ್ ಚಿಲ್ಲರೇ ರಾಜಕಾರಣ ಮಾಡುತ್ತಿದೆ ಎಂಬ ಸಚಿವ ಜಗದ್ದೀಶ ಶೆಟ್ಟರ್ ಆರೋಪಕ್ಕೆ ಪ್ರತಿಕ್ರಿಯಿಸಿ, ಚಿಲ್ಲರೇ ರಾಜಕಾರಣ ಯಾರು ಮಾಡ್ತಾ ಇದ್ದಾರೆ. ಬಿಜೆಪಿಯವರ ಬಳಿ ಈ ಬಗ್ಗೆ ಸಾಕ್ಷಿ ಇದೆಯಾ ? ಕಾಂಗ್ರೆಸ್ ಷಡ್ಯಂತ್ರ ಮಾಡಿದೆ ಎಂಬುದಕ್ಕೆ ಈ ಬಗ್ಗೆ ಅವರ ಬಳಿ ಸಾಕ್ಷಿ ಇದೆಯಂತಾ ? ಬಿಜೆಪಿಯವರು ತಮ್ಮ ಮೈ ಮೇಲೆ ಬಂದಾಗ ಸುಳ್ಳು ಹೇಳುತ್ತಾರೆ ಎಂದರು.
ಶಾಸಕ ರಮೇಶ ಜಾರಕಿಹೊಳಿ ಕೋವಿಡ್ ನೆಪದಿಂದ ತನಿಖೆಗೆ ಗೈರು ವಿಚಾರ, ಈ ಬಗ್ಗೆ ನಾನು ಏನೂ ಮಾತನಾಡೊಲ್ಲ ಎಂದ ಅವರು, ಸಿಡಿ ಲೇಡಿ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಸುಧಾಕರ ಹೆಸರು ಕೇಳಿ ಬಂದಿದೆ. ನನಗೆ ಸಂಬಂಧ ಇಲ್ಲ ಅಂತಾ ಹೇಳಿದ್ದಾರೆ. ಸಿಡಿ ಪ್ರಕರಣದಲ್ಲಿ ಯಾರೇ ಇದ್ದರೂ ಸಮಗ್ರ ತನಿಖೆಯಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ