ಅಂಜನಾದ್ರಿಯಲ್ಲಿ ಸರಳ ಹನುಮ ಜಯಂತಿ

ಅರ್ಚಕ ಮಹಾಂತ ವಿದ್ಯಾದಾಸಬಾಬಾ ನೇತೃತ್ವದಲ್ಲಿ ಪೂಜೆ! ­ತಮ್ಮೂರಲ್ಲೇ ಹನುಮಮಾಲೆ ವಿಸರ್ಜನೆ ಮಾಡಿದ ಭಕ್ತರು

Team Udayavani, Apr 28, 2021, 4:55 PM IST

kjghjygh

ಗಂಗಾವತಿ: ತಾಲೂಕಿನ ಕಿಷ್ಕಿಂದಾ ಅಂಜನಾದ್ರಿಯಲ್ಲಿ ಹನುಮಜಯಂತಿಯನ್ನು ಈ ಬಾರಿಯೂ ಸರಳವಾಗಿ ಆಚರಿಸಲಾಯಿತು.

ಕೊರೊನಾ 2ನೇ ಅಲೆ ಹಿಲ್ಲೆಯಲ್ಲಿ ಅಂಜನಾದ್ರಿಯಲ್ಲಿ ಈ ವರ್ಷವೂ ಹನುಮ ಮಾಲಾವಿಸರ್ಜನೆಗೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಅಂಜನಾದ್ರಿ ಬೆಟ್ಟ ಹತ್ತಲು ಹನುಮಮಾಲಾಧಾರಿ ಸೇರಿ ಯಾರೊಬ್ಬರಿಗೂ ಗ್ರಾಮೀಣ ಪೊಲೀಸರು ಅವಕಾಶ ನೀಡಲಿಲ್ಲ. ದೇಗುಲಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧವಿದ್ದ ಪರಿಣಾಮ ಅಂಜನಾದ್ರಿ ಪ್ರವೇಶ ಮಾಡದಂತೆ ಎಲ್ಲ ಮಾರ್ಗಗಳಿಗೂ ಪೊಲೀಸ್‌ ಕಾವಲು ಹಾಕಲಾಗಿತ್ತು.

ತಹಶೀಲ್ದಾರ್‌ ಅವಕಾಶ ನೀಡಿದ ಕೆಲವರಿಗೆ ಮಾತ್ರ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿತ್ತು. ಧಾರವಾಡ ಹೈಕೋರ್ಟ್‌ ಸೂಚನೆಯಂತೆ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ನೇತೃತ್ವದಲ್ಲಿ ಹನುಮಜಯಂತಿ ನಿಮಿತ್ತ ದೇಗುಲದಲ್ಲಿ ಕೊರೊನಾ ಮಾರ್ಗಸೂಚಿಯಂತೆ ಪೂಜೆ, ಹೋಮ-ಹವನ ಜರುಗಿದವು. ತಾಲೂಕಿನ ಸಾಣಾಪುರ ಗ್ರಾಮದ ಬೆಟ್ಟದ ಮೇಲಿರುವ ಬಾಲಾಂಜನೇಯ ಸ್ವಾಮಿ ದೇಗುಲದಲ್ಲಿ ಸುತ್ತಲಿನ ಗ್ರಾಮಗಳ ಹನುಮಮಾಲಾಧಾರಿಗಳು ಬೆಳಗಿನ ಜಾವ ಮಾಲೆ ವಿಸರ್ಜನೆ ಮಾಡಿದರು. ನಗರದ ಕೋಟೆ ಆಂಜನೇಯ ಗುಡಿ ಜಯನಗರದ ಸತ್ಯಾತ್ಮ ಆಂಜನೇಯ, ಲಕ್ಷ್ಮಿ ಕ್ಯಾಂಪಿನ ಮಾರುತೇಶ್ವರ ಗುಡಿ ಹಿರೇಜಂತಗಲ್‌ ಹನುಮಂತದೇವರ ಗುಡಿಯಲ್ಲಿ ಸರಳವಾಗಿ ಹನುಮಜಯಂತಿ ಆಚರಿಸಲಾಯಿತು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.