ಪಾಲಕರ ಕನಸು ನನಸಾಗಿಸುವ ಎಸ್‌ಕೆಆರ್‌ ಪದವಿ ಪೂರ್ವ ಕಾಲೇಜು


Team Udayavani, Sep 1, 2022, 2:31 PM IST

thumb ad news

ಭತ್ತದ ಕಣಜ ಎಂದೇ ಖ್ಯಾತಿ ಪಡೆದಿರುವ ಗಂಗಾವತಿ ನಗರ ಕಳೆದ ದಶಕದಿಂದ ಶೈಕ್ಷಣಿಕವಾಗಿ ಸಾಧನೆ ಮಾಡುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಭಾರತದ ಸಾಕ್ಷರತಾ ಮಟ್ಟ ಶೇ 80ರ ಆಸುಪಾಸಿಗೆ ತಲುಪಿದೆ. ಕಳೆದ 75 ವರ್ಷಗಳಲ್ಲಿ ದೇಶದ ಸಾಕ್ಷರತೆಯಲ್ಲಿ ಈ ಮಟ್ಟದ ಸುಧಾರಣೆ ತರುವಲ್ಲಿ ಸರ್ಕಾರ ಮತ್ತು ಅದೆಷ್ಟೋ ಸರ್ಕಾರೇತರ ಸಂಸ್ಥೆಗಳ ಯೋಗದಾನವಿದೆ.

ಶ್ರೀ ಜಿವ್ಹೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು ಮತ್ತು ಅಧ್ಯಕ್ಷರಾದ ಶ್ರೀ ಕೃಷ್ಣ ಕೆಂಧೋಳೆಯವರು ಇಂತಹ ಒಂದು ಶಿಕ್ಷಣ ಸಂಸ್ಥೆಯೊಂದನ್ನು ಆರಂಭಿಸಿ, ಲಿಂಗ, ಜಾತಿ, ಮತಗಳಿಗೆ ಆಸ್ಪದ ನೀಡದೇ ಮುನ್ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯವಾಗಿದೆ.

ಕಲ್ಯಾಣ ಕರ್ನಾಟಕ ಪ್ರಾಂತ್ಯದ ಕೊಪ್ಪಳ ಜಿಲ್ಲೆ ಗಂಗಾವತಿ ನಗರವಾಸಿಯಾದ ಇವರು ವೃತ್ತಿಯಿಂದ ವ್ಯಾಪಾರಸ್ಥರಾದರೂ ಪ್ರವೃತ್ತಿಯಿಂದ ಶಿಕ್ಷಣ ಪ್ರೇಮಿಗಳಾಗಿದ್ದಾರೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ.

ಇವರು ತಮ್ಮ ತಂದೆಯವರ ಸ್ಮರಣಾರ್ಥ, ಗಂಗಾವತಿ ತಾಲೂಕಿನ ವಡ್ಡರಹಟ್ಟಿಯಲ್ಲಿ 2001ರಲ್ಲಿ ಶ್ರೀ ಕೆಂಧೋಳೆ ರಾಮಣ್ಣ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, 2007ರಲ್ಲಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಗಳನ್ನು ಆರಂಭಿಸಿದರು ಮತ್ತು 2020ರಲ್ಲಿ ಶ್ರೀ ಕೆಂಧೋಳೆ ರಾಮಣ್ಣ ಪದವಿ ಪೂರ್ವ ಕಾಲೇಜು ಆರಂಭಿಸಿದರು. ಆರಂಭಿಸಿದ ಮೂರೇ ವರ್ಷಗಳಲ್ಲಿ ತನ್ನ ಗುಣಮಟ್ಟದ ಶಿಕ್ಷಣದಿಂದಾಗಿ ಗಂಗಾವತಿ ಭಾಗದ ಉತ್ತಮ ಕಾಲೇಜುಗಳಲ್ಲಿ ಒಂದಾಗಿ ಕಾಲೇಜು ಖ್ಯಾತಿ ಹೊಂದಿತು.

ಈ ಭಾಗದಲ್ಲಿ ವಾಣಿಜ್ಯ ವಿಭಾಗದಲ್ಲಿ  CA-CPT   ಮತ್ತು ವಿಜ್ಞಾನ ವಿಭಾಗದಲ್ಲಿ Mains,  CET, NEET, JEE (Mains) ಮತ್ತಿತರೆ ಸರ್ಧಾತ್ಮಕ ಪರೀಕ್ಷೆಗಳೊಂದಿಗೆ JEE (Advanced) ಮತ್ತು KVPY ಗಳನ್ನೊಳಗೊಂಡ ವಿಶೇಷ ತರಬೇತಿ ಒದಗಿಸುವುದರೊಂದಿಗೆ ಅತ್ಯುತ್ತಮ ವಿದ್ಯಾ ಸಂಸ್ಥೆಯೆಂದು ಹೆಸರುವಾಸಿಯಾಗಿದೆ.

5.5 ಎಕರೆ ಪ್ರದೇಶದಲ್ಲಿ ವಿಸ್ತಾರ ಮೈದಾನ ಹೊಂದಲಾಗಿದ್ದು, ಶೈಕ್ಷಣಿಕ, ಕ್ರೀಡೆ ಮತ್ತಿತರೆ ಸಂಬಂಧಿತ ಚಟುವಟಿಕೆಗಳಿಗೆ ಬೇಕಿರುವ ಸೌಕರ್ಯಗಳನ್ನೆಲ್ಲ ಒದಗಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಉತ್ತರ ಕರ್ನಾಟಕ ಪ್ರಾಂತ್ಯದ ಅತ್ಯುತ್ತಮ ಪದವಿ ಪೂರ್ವ ಕಾಲೇಜುಗಳಲ್ಲೊಂದಾಗಿ ರೂಪಿಸಬೇಕೆನ್ನುವ ಗುರಿ ಹೊಂದಲಾಗಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.