ಹನುಮಸಾಗರ: ಬೇವಿನ ಮರದಲ್ಲಿ ಬಿಳಿ ಹಾಲು; ಪವಾಡವೆಂದೇ ನಂಬಿ ಜನರಿಂದ ನಿತ್ಯ ಪೂಜೆ


Team Udayavani, Jan 9, 2022, 6:01 PM IST

ಹನುಮಸಾಗರ: ಬೇವಿನ ಮರದಲ್ಲಿ ಬಿಳಿ ಹಾಲು; ಪವಾಡವೆಂದೇ ನಂಬಿ ಜನರಿಂದ ನಿತ್ಯ ಪೂಜೆ

ಹನುಮಸಾಗರ: ಬೇವಿನ ಮರದಿಂದ ಹಾಲು ಸೋರುತ್ತಿದ್ದು, ಜನಮರುಳೋ ಜಾತ್ರೆ ಮರುಳೋ ಎಂಬಂತೆ ಮರಕ್ಕೆ ಪೂಜೆ ಸಲ್ಲಿಸುತ್ತಿರುವುದು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಅಂಠರಟಾಣ ಗ್ರಾಮ ಪಂಚಾಯತ ವ್ಯಾಪ್ತಿಯ ಪೂರ್ತಗೇರಿ ಗ್ರಾಮದ ರೈತರೊಬ್ಬರ ಜಮಿನಿನಲ್ಲಿರುವ ಬೇವಿನ ಮರದಲ್ಲಿ ಬಿಳಿ ಹಾಲು ಜಿನುಗುತ್ತಿರುವುದನ್ನು ಜನತೆ ಪವಾಡವೆಂದೇ ನಂಬುತ್ತಿದ್ದಾರೆ.

ಸ್ಥಳೀಯ ಸ್ವಾಮಿಗಳ ಸೂಚನೆಯ ಮೇರಿಗೆ  ಪ್ರತಿ ಶುಕ್ರವಾರ  ವಿಶೇಷ ಪೂಜೆ : ಕಳೆದ 15 ದಿನಗಳಿಂದ ನಿರಂತರವಾಗಿ ರೈತ ನಿಂಗಪ್ಪ ವಜ್ಜಲ ಇವರ ಜಮೀನಿನಲ್ಲಿರುವ ಬೇವಿನ ಮರದಿಂದ ಹಾಲಿನಂತ ನೊರೆ ಬರುತ್ತಿದ್ದು ಈ ನೊರೆ ಮೊದಲು ಮರದ ಮೇಲ್ಬಾಗದಿಂದ ಸುರಿಯುತ್ತಿತ್ತು ಬಳಿಕ ಕ್ರಮೇಣ ಮರದ ಮದ್ಯಭಾಗದಿಂದ ಬರುತ್ತಿದೆ ಇದರಿಂದ ಆತಂಕಗೊಂಡ ಸ್ಥಳಿಯ ಸ್ವಾಮಿಜಿಯವರನ್ನು ಕರೆ ತಂದು ತೊರಿಸಿದಾಗ ಅವರು ದೇವರ ಪವಾಡ ಇದು ನೀವು ಪ್ರತಿ ದಿನವಲ್ಲದೇ ಹೋದರು ಕೊನೆ ಪಕ್ಷ ಪ್ರತಿ ಶುಕ್ರವಾರಕ್ಕೊಮ್ಮ ವಿಶೇಷ ಪೂಜೆ ಸಲ್ಲಿಸಿ ವಿಶೇಷ ಪೂಜೆ ಮಾಡಿ ನಮಗೆ ಯಾವೂದೇ ಕೇಡು ಆಗದೇ ನಮ್ಮ ಇಷ್ಟಾರ್ಥ ನೇರವೇರಲಿ ಪ್ರಾರ್ಥಿಸಿಕೊಳ್ಳಿ ಎಂದು ಸೂಚಿಸಿದ ಹಿನ್ನಲೆಯಲ್ಲಿ ನಾವೂ ಗಿಡಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಿದ್ದೇವೆ .

ಆತಂಕದಲ್ಲಿ ಜಮೀನಿನ ರೈತ : ಕಳೆದ 15 ದಿನಗಳಿಂದ ಬೇವಿನ ಮರದಿಂದ ಹಾಲಿನ ನೊರೆ ಬರುವುದು ಮಾತ್ರ ನಿಲ್ಲದಿರುವುದು ನಿಜಕ್ಕೂ ನಮ್ಮಲ್ಲಿ ಭಯ ಆವರಿಸಿದೆ ಯಾರಿಗೆ ಇದನ್ನು ತೊರಿಸಬೇಕು ಎನ್ನುವ ಚಿಂತೆ ಕಾಡುತ್ತಿದೆ ಮತ್ತು ಇದನ್ನು ನೊಡಲು ಗ್ರಾಮದವರು ಹಾಗೂ ಸುತ್ತಮುತ್ತಲಿನವರು ಪ್ರತಿದಿನ ನಮ್ಮ ಹೊಲಕ್ಕೆ ಬಂದುಹೋಗುತ್ತರೆ ಎಂದು ಆತಂಕದಿಂದ ಹೇಳಿದರು.

ಬಾಟಲಿಯಲ್ಲಿ ಹಾಲಿನ ನೊರೆ : ಕೆಲವರು ಬೆವಿನ ಮರದಿಂದ ಬೀಳುವ ಹಾಲಿನ ನೊರೆಯನ್ನು ಬಾಟಲಿಯಲ್ಲಿ ಪ್ರಸಾದದಂತೆ ತುಂಬಿಸಿಕೊಂಡು ಹೊಗುತ್ತಾರೆ ಮತ್ತು ಅವರನ್ನು ಕೇಳಿದರೆ ನಮಗೆ ಔಷದಿಗೆ ಬೇಕು ಎಂದು ಹೇಳುತ್ತಿರುವುದು ನಮಗೆ ಮತ್ತಷ್ಟು ಭಯ ಮೂಡಿಸಿದೆ ಎನ್ನುತ್ತಾರೆ ರೈತ  ನಿಂಗಪ್ಪ ವಜ್ಜಲ

ಬೇವಿನ ಮರದಲ್ಲಿ  ರಸಾಯಣಿಕ ಕ್ರೀಯೆಯಿಂದಾಗಿ ಗಿಡಗಳಿಗೆ ಗಾಯವಾದಾಗ ಬಿಳಿ ದ್ರವ ಸುರಿಯೋದು ಸಹಜ ಆದರೇ ಜನ ಮಾತ್ರ ಇದನ್ನು ತಿಳಿಯದೇ ದೇವರು ಮುನಿಸಿಕೊಂಡಿದ್ದನೆ ಎಂದು ನಂಬಿ  ಗಿಡಗಳಿಗೆ ಪೂಜೆ, ಪುನಸ್ಕಾರಗಳನ್ನು ಮಾಡುತ್ತಿರುವುದು ವಿಪರ್ಯಾಸ ಮತ್ತು ನಾನು ಹೊಲಕ್ಕೆ ಬೇಟಿ ನೀಡಿ ರೈತನಿಗೆ ತಿಳಿ ಹೇಳುತ್ತೇನೆ.-ಶಿವಶಂಕರ ರ‍್ಯಾವಣಿಕಿ ಉಪ ವಲಯ ಅರಣ್ಯಾಧಿಕಾರಿ ಕುಷ್ಟಗಿ. 

 

-ವಸಂತಕುಮಾರ ವಿ ಸಿನ್ನೂರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.