ಕಿಷ್ಕಿಂಧಾ ಅಂಜನಾದ್ರಿ ಬೆಟ್ಟ ಹುಂಡಿ ಎಣಿಕೆ: 28 ದಿನಗಳಲ್ಲಿ 9.92 ಲಕ್ಷ ರೂ ಸಂಗ್ರಹ
Team Udayavani, Feb 28, 2022, 3:30 PM IST
ಗಂಗಾವತಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ದೇವಸ್ಥಾನದ ಹುಂಡಿಯ ಎಣಿಕೆ ಕಾರ್ಯವನ್ನು ಸೋಮವಾರ ಮಾಡಲಾಗಿದ್ದು,9.92 ಲಕ್ಷ ರೂ.ಹಾಗೂ 3 ವಿದೇಶಿ ನಾಣ್ಯಗಳು ಸಂಗ್ರಹವಾಗಿವೆ .
ಕಳೆದ ತಿಂಗಳು ಜ. 31 ರಂದು ಹುಂಡಿ ತೆರೆಯಲ್ಲಿ 10,45,885 ರೂ.ಸಂಗ್ರಹವಾಗಿತ್ತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಯು. ನಾಗರಾಜ ನೇತೃತ್ವದಲ್ಲಿ ಭಕ್ತರ ಕಾಣಿಕೆ ಹುಂಡಿ ಎಣಿಕೆ ಮಾಡಲಾಗಿದೆ .ಹುಂಡಿ ಎಣಿಕೆ ಕಾರ್ಯದಲ್ಲಿ ವಿ ಹೆಚ್ ಹೊರಪೇಟಿ ಗ್ರೇಡ್ 2 ತಹಶೀಲ್ದಾರ, ಕಂದಾಯ ಇಲಾಖೆಯ ಅಧಿಕಾರಿಗಳಾದ ಅನಂತ ಜೋಶಿ, ಕೃಷ್ಣವೇಣಿ, ರವಿಕುಮಾರ್ ನಾಯಕವಾಡಿ’ ಮೈಬೂಬಲಿ, ಮಂಜುನಾಥ ಹಿರೇಮಠ, ಕೆ ಕವಿತಾ ಅನಿತಾ ಮಹ್ಮದ್ ರಫಿ ಪೂಜಾ ಕಾವ್ಯ ಮಂಜುನಾಥ,ಅಭಿಷೇಕ, ಶಿವಕುಮಾರ, ಗಾಯತ್ರಿ, ಕವಿತಾ, ಹಾಗೂ ಸಣಾಪೂರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಬ್ಯಾಂಕ್ ನ ರಾಜಶೇಖರ ಸುನಿಲ್ ಪೋಲಿಸ್ ಇಲಾಖೆಯ ಬಸವರಾಜ, ದೇಗುಲದ ವ್ಯವಸ್ಥಾಪಕ ವೆಂಕಟೇಶ ಸೇರಿ ಅನೇಕ ಭಕ್ತರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ