‘ಶ್ರೀ ಜಗನಾಥ ದಾಸರು’ ಸಿನಿಮಾ ಪ್ರದರ್ಶನಕ್ಕೆ ಚಾಲನೆ
Team Udayavani, Dec 11, 2021, 2:53 PM IST
ಗಂಗಾವತಿ: ದಾಸ ಸಾಹಿತ್ಯದ ಮೂಲಕ 15 ಶತಮಾನದಲ್ಲಿ ದೈವ ಹಾಗೂ ಲೌಖೀಕ ಸಮಸ್ಯೆಗಳಿಗೆ ಪರಿಹಾರವನ್ನು ಹರಿದಾಸ ಸಾಹಿತ್ಯ ರಚನೆಕಾರರು ಕಂಡುಕೊಂಡಿದ್ದರೆಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ನಗರದ ಪೂರ್ಣಿಮಾ(ಕನಕದುರ್ಗಾ) ಚಿತ್ರಮಂದಿರದಲ್ಲಿ ಶ್ರೀ ಜಗನ್ನಾಥ ದಾಸರು ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕನಕದಾಸರು, ಪುರಂದರದಾಸರ ನಂತರ ಎರಡನೇ ತಲೆಮಾರಿನಲ್ಲಿ ಬರುವ ದಾಸ ಪರಂಪರೆಯಲ್ಲಿ ಶ್ರೀಜಗನ್ನಾಥ ದಾಸರು ಪ್ರಮುಖರಾಗಿದ್ದಾರೆ. ವಿಜಯದಾಸರು, ಗೋಪಾಲದಾಸರ ಪ್ರಭಾವಕ್ಕೊಳಗಾಗಿ ಶ್ರೀಜಗನ್ನಾಥ ದಾಸರು ದಾಸ ಸಾಹಿತ್ಯ ರಚನೆ ಮಾಡುತ್ತಾರೆ. ಇಂತಹ ಮಹನೀಯರು ಗಂಗಾವತಿ ತಾಲೂಕಿನಾದ್ಯಂತ ಸಂಚಾರ ಮಾಡಿ ಗುರುತು ಉಳಿಸಿದ್ದು ಇದನ್ನು ಸಿನಿಮಾ ಮಾಡುವ ಮೂಲಕ ಇಂದಿನ ಪೀಳಿಗೆಗೆ ಇತಿಹಾಸ ಪರಿಚಯಿಸುವ ಕಾರ್ಯ ಶ್ಲಾಘನೀಯ ಎಂದರು.
ಮಾಜಿ ಎಂಎಲ್ಸಿ ಎಚ್.ಆರ್. ಶ್ರೀನಾಥ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಆನೆಗೊಂದಿಯ ರಾಜವಂಶಸ್ಥೆ ಲಲಿತಾರಾಣಿ ಶ್ರೀರಂಗದೇವರಾಯಲು, ಹಾಸ್ಯ ಭಾಷಣಕಾರ ಬಿ.ಪ್ರಾಣೇಶ, ರಾಘವೇಂದ್ರಶೆಟ್ಟಿ, ಜೋಗದ ಹನುಮಂತಪ್ಪ, ಪತ್ರಕರ್ತರಾದ ರಾಮಮೂರ್ತಿ ನವಲಿ, ಇಂಗಳಗಿ ನಾಗರಾಜ, ಹರೀಶ ಕುಲಕರ್ಣಿ, ಸಿನಿಮಾದಲ್ಲಿ ನಟಿಸಿರುವ ವಿಷ್ಣುತೀರ್ಥ ಆದಾಪುರ, ರಾಘವೇಂದ್ರ ಲಾಯದುಣಸಿ, ವಾಸುದೇವ ನವಲಿ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ