ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿ


Team Udayavani, Dec 1, 2019, 4:39 PM IST

kopala-tdy-2

ಗಂಗಾವತಿ: ಗಂಗಾವತಿ-ಮುನಿರಾಬಾದ್‌ ರಸ್ತೆ ಹೆಸರಿಗೆ ಮಾತ್ರ ರಾಜ್ಯ ಹೆದ್ದಾರಿಯಾಗಿದೆ. ರಸ್ತೆ ತಗ್ಗು ಗುಂಡಿಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಮೂರು ವರ್ಷಗಳಿಂದಗಂಗಾವತಿ-ಮುನಿರಾಬಾದ್‌ ರಸ್ತೆಯನ್ನು 130ನೇ ರಾಜ್ಯ ಹೆದ್ದಾರಿಯನ್ನಾಗಿ ಸರಕಾರ ಘೋಷಣೆ ಮಾಡಿದೆ, ಆದರೆ ತಕ್ಕಮಟ್ಟಿಗೆ ಅಭಿವೃದ್ಧಿ ಮಾಡಿಲ್ಲ.ರಾಜ್ಯ ಹೆದ್ದಾರಿ ಅತ್ಯಂತ ಕಿರಿದಾಗಿದ್ದು, ಹೆದ್ದಾರಿಗೆಇರಬೇಕಾದ ಯಾವುದೇ ನಿಯಮಗಳನ್ನುಲೋಕೋಪಯೋಗಿ ಇಲಾಖೆ ಪಾಲನೆ ಮಾಡಿಲ್ಲ.  ಪ್ರತಿ ವರ್ಷ ರಸ್ತೆ ಮೇಲುಸ್ತುವಾರಿ ನೆಪದಲ್ಲಿಕೋಟ್ಯಂತರ ರೂ. ಖರ್ಚಾಗುತ್ತಿದೆ. ರಸ್ತೆಯ ಅಕ್ಕಪಕ್ಕದ ಗಿಡಕಂಟಿಗಳು ಮತ್ತು ರಸ್ತೆ ಮಧ್ಯೆಇರುವ ಗುಂಡಿ ಹಾಗೆ ಇರುತ್ತವೆ. ವಿಶ್ವ ವಿಖ್ಯಾತ ಆನೆಗೊಂದಿ, ಆದಿಶಕ್ತಿ ದೇಗುಲ, ನವವೃಂದಾವನಗಡ್ಡಿ, ಚಿಂತಾಮಣಿ, ಪಂಪಾ ಸರೋವರ,ಕಿಷ್ಕಿಂದಾ ಅಂಜನಾದ್ರಿಬೆಟ್ಟ, ಋಷಿಮುಖ ಪರ್ವತ, ಹನುಮನಹಳ್ಳಿ ವಿರೂಪಾಪೂರ ಗಡ್ಡಿ ಸಾಣಾಪೂರ ಕೆರೆ ಇದೇ ರಸ್ತೆಯಲ್ಲಿಬರುವುದರಿಂದ ಪ್ರತಿದಿನ ದೇಶ, ವಿದೇಶದ ಸಾವಿರಾರು ಈ ರಸ್ತೆಯನ್ನೇ ಅವಲಂಬಿಸುತ್ತಾರೆ.

ರಸ್ತೆ ಅತ್ಯಂತ ಕಿರಿದಾಗಿದ್ದು ವಾಹನ ಸಂಚಾರಕ್ಕೆತೊಂದರೆಯಾಗಿದೆ. ರಸ್ತೆ ಎರಡು ಬದಿಯಲ್ಲಿಮುಳ್ಳಿನ ಗಿಡ ಕಂಟಿಗಳು ಬೆಳೆದಿದ್ದು ವಾಹನಗಳು ಹೋಗಲು ತೊಂದರೆಯಾಗಿದೆ. ಈ ರಸ್ತೆ ಇರುವ ಪ್ರದೇಶ ಗುಡ್ಡಗಾಡಿನಿಂದಕೂಡಿರುವುದರಿಂದ ರಸ್ತೆ ಇಕ್ಕಾಟ್ಟಾಗಿದ್ದು ಅಂಕುಡೊಂಕಾಗಿದೆ. ವೇಗವಾಗಿ ವಾಹನಗಳುಬಂದರೆ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಲೋಕೋಪಯೋಗಿ ಇಲಾಖೆ ಪ್ರತಿವರ್ಷ ರಸ್ತೆ, ಸಣ್ಣಪುಟ್ಟ ರಿಪೇರಿ ಸೇರಿ ದುರಸ್ತಿ ನೆಪದಲ್ಲಿ ಕೋಟ್ಯಂತರ ರೂ. ಬಿಲ್‌ ಮಾಡುತ್ತಿದೆ.

ಅಪಘಾತ: ಗಂಗಾವತಿಯಿಂದ ಮುನಿರಾಬಾದವರೆಗಿನ ರಸ್ತೆ ತಿರುವುಗಳಿಂದ ಮತ್ತು ತೆಗ್ಗು ದಿನ್ನೆಗಳಿಂದ ಕೂಡಿದ್ದು ಲೋಕೋಪಯೋಗಿ ಇಲಾಖೆಯು ಎಲ್ಲಿಯೂ ಅಪಘಾತ ನಿಯಂತ್ರಿಸಲು ಸೂಚನಾ ಫಲಕ (ಸಿಗ್ನಲ್‌) ಅಳವಡಿಸಿಲ್ಲ. ಈ ರಸ್ತೆಯಲ್ಲಿ ಬಸ್‌, ಕಾರು ಸೇರಿ ದ್ವಿಚಕ್ರ ವಾಹನಗಳ ಸಂಚಾರ ವಿಪರೀತವಾಗಿದೆ. ಟೋಲ್‌ ಗೇಟ್‌ ತಪ್ಪಿಸಲು ಲಾರಿ ಚಾಲಕರು ಇದೇ ರಸ್ತೆ ಬಳಕೆ ಮಾಡುತ್ತಿದ್ದಾರೆ.

ಇತ್ತೀಚೆಗೆ ಕಡೆಬಾಗಿಲು ಹತ್ತಿರ ತುಂಗಭದ್ರಾ ನದಿಗೆಸೇತುವೆ ನಿರ್ಮಾಣವಾದ ನಂತರ ಮೈನ್ಸ್‌ ಇತರೆ ಲಾರಿಗಳ ಓಡಾಟ ಹೆಚ್ಚಾಗಿದೆ. 40-60 ಟನ್‌ ಭಾರದ ಲಾರಿಗಳು ಓಡಾಟದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದರಿಂದ ತೆಗ್ಗುತಪ್ಪಿಸಲು ಹೋಗಿ ಪ್ರತಿದಿನವೂ ದ್ವಿಚಕ್ರ, ಕಾರು ಹಾಗೂ ಸಣ್ಣಪುಟ್ಟ ವಾಹನ ಸವಾರರು ಅಪಘಾತಮಾಡುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಸಂಗಾಪೂರದ ಹತ್ತಿರ ಈಶಾನ್ಯ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಪರಿಣಾಮ ಶಿಕ್ಷಕ, ಶಿಕ್ಷಕಿ ಮೃತಪಟ್ಟ ಘಟನೆ ಜರುಗಿದೆ.

 

-ಕೆ.ನಿಂಗಜ್ಜ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.