ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ: ಗಂಗಾವತಿ ಭಾಗದ ರೈತರ ಹೊಸ ಪ್ರಯೋಗ


Team Udayavani, Feb 16, 2021, 1:16 PM IST

ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ: ಗಂಗಾವತಿ ಭಾಗದ ರೈತರ ಹೊಸ ಪ್ರಯೋಗ

ಗಂಗಾವತಿ: ಕೃಷಿಯಲ್ಲಿ ಆಧುನಿಕ ಪದ್ದತಿಯನ್ನು ರೈತರು ಅಳವಡಿಸಿಕೊಳ್ಳುತ್ತಿದ್ದು ಕೂಲಿಕಾರರ ಕೊರತೆಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ಭಾಗದಲ್ಲಿ ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆಯ ಮೂಲಕ ಶೇ.50 ರಷ್ಟು ಖರ್ಚು ಉಳಿತಾಯ ಮಾಡಲಾಗುತ್ತಿದೆ.

ಒಂದು ಎಕರೆ ಭತ್ತದ ಗದ್ದೆಗೆ ಕ್ರಿಮಿನಾಶಕ ಸಿಂಪರಣೆಗೆ ನಾಲ್ಕು ಕೂಲಿ ಕಾರ್ಮಿಕರು ಬೇಕಾಗುತ್ತದೆ. ಸಹಜವಾಗಿ ಒಂದು ಲೀಟರ್ ಕ್ರಿಮಿನಾಶಕ ಒಂದು ಎಕರೆಗೆ ಸಿಂಪರಣೆ ಮಾಡಲಾಗುತ್ತದೆ.‌ ಆದರೆ ಡ್ರೋಣ್ ಮೂಲಕ ಒಂದು ಲೀಟರ್ ನಲ್ಲಿ ಎರಡು ಎಕರೆ ಸಿಂಪರಣೆ ಸಾಧ್ಯವಿದೆ‌. ಇದರಿಂದ ಹಣ, ಸಮಯ, ಮಾನವ ಸಂಪನ್ಮೂಲ ಉಳಿಸಲು ಸಾಧ್ಯವಿದೆ.

ಇದನ್ನೂ ಓದಿ:ಸೋತಲ್ಲೇ ಗೆದ್ದ ಟೀಂ ಇಂಡಿಯಾ: ಚೆಪಾಕ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ

ಈಗಾಗಲೇ ತಮಿಳುನಾಡು ಆಂಧ್ರ ಪ್ರದೇಶ ರಾಜ್ಯದ ರೈತರು ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ ಮಾಡುತ್ತಿದ್ದಾರೆ. ಡ್ರೋಣ್ ನಲ್ಲಿ 11 ಲೀಟರ್ ಕ್ರಿಮಿನಾಶಕ ಹಾಕಿ ಮೊದಲು ಜಿಪಿಎಸ್ ಮಾಡಿ ರಿಮೋಟ್ ಮೂಲಕ ಚಾಲನೆ ಮಾಡುತ್ತ ಕ್ರಿಮಿನಾಶಕ ಸಿಂಪರಣೆ ಮಾಡಲಾಗುತ್ತದೆ. ಒಂದು ಎಕರೆಗೆ 600 ರೂ.ಬಾಡಿಗೆ ಇದ್ದು 7 ನಿಮಿಷಗಳಲ್ಲಿ ಒಂದು ಎಕರೆ ಸಿಂಪರಣೆ ಮಾಡಬಹುದಾಗಿದೆ. ಇದರಿಂದ ಹಣ ಮತ್ತು ಸಮಯ ಉಳಿತಾಯವಾಗುತ್ತದೆ.

ರೈತರಿಗೆ ಉಪಯುಕ್ತ: ಡ್ರೋಣ್ ಮೂಲಕ ಭತ್ತ ಸೇರಿ ವಿವಿಧ ಬೆಳೆಗಳಿಗೆ ಕ್ರಿಮಿನಾಶಕ ಸಿಂಪರಣೆ ವೆಚ್ಚದಾಯಕವಾಗಿದ್ದು ಬೇರೆ ರಾಜ್ಯಗಳಲ್ಲಿ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ ಮಾಡಲಾಗುತ್ತಿದೆ. ಈ ಬಾರಿ ಬಾಡಿಗೆ ಆಧಾರದಲ್ಲಿ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ ಮಾಡಲಾಗುತ್ತಿದೆ ಇದರಿಂದ ಕೂಲಿ ಆಳಿನ ಕೊರತೆಯಿಂದ ಬೇಸತ್ತ ರೈತರಿಗೆ ಹಣ ಸಮಯ‌ ಉಳಿತಾಯವಾಗುತ್ತಿದೆ ಎಂದು ರೈತ ಧನಂಜಯ ನಾಗಭೂಷಣ ಕಲ್ಗುಡಿ ‘ಉದಯವಾಣಿ’ ಗೆ ತಿಳಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.