ಕನಕಗಿರಿ; ತಂಗಡಗಿ ಬಲ-ಕಮಲ ಕಿಲಕಿಲ

ಕಳೆದ ಬಾರಿ ಕಮಲಕ್ಕೆ ಸಿಕ್ಕಿತ್ತು ಲೀಡ್‌, ಪ್ರತಿಷ್ಠೆ ಪಣಕ್ಕಿಟ್ಟು ಪ್ರಚಾರ ಮಾಡಿದ ಮಾಜಿ ಶಾಸಕ

Team Udayavani, Apr 29, 2019, 3:39 PM IST

kopala-1-tdy

ಕೊಪ್ಪಳ: ಜಿಲ್ಲೆಯ ಎಸ್‌ಸಿ ಮೀಸಲು ಕನಕಗಿರಿ ವಿಧಾನಸಭಾ ಕ್ಷೇತ್ರದ ರಾಜಕೀಯ ಲೆಕ್ಕಾಚಾರ ಭರ್ಜರಿ ನಡೆದಿದೆ. ಕಳೆದ ಬಾರಿ ಎಂಪಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿಗೆ ಹೆಚ್ಚಿನ ಒಲವು ತೋರಿದ್ದ ಇಲ್ಲಿನ ಮತದಾರ ಪ್ರಭು, ಈ ಬಾರಿಯೂ ಬಿಜೆಪಿಯ ಜಪದಲ್ಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಇದರ ಮಧ್ಯೆ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಅವರು ಹಿಟ್ನಾಳ ಗೆಲುವಿಗೆ ಟೊಂಕ ಕಟ್ಟಿ ನಿಂತಿರುವುದನ್ನು ನಿರಾಕರಿಸುವಂತಿಲ್ಲ.

ಹೌದು. ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಲೀಡ್‌ ಕೊಡಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಸೇಡನ್ನು ಈ ಲೋಕಸಭಾ ಚುನಾವಣೆಯಲ್ಲಿ ತೀರಿಸಿಕೊಳ್ಳುವ ಜೊತೆಗೆ ಸಿದ್ದರಾಮಯ್ಯ ಅವರ ಮುಂದೆ ತಮ್ಮ ಶಕ್ತಿ ಪ್ರದರ್ಶಿಸಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಅವರು ರಾಜಶೇಖರ ಹಿಟ್ನಾಳ ಗೆಲುವಿಗೆ ಟೊಂಕ ಕಟ್ಟಿದ್ದಾರೆ.ಆದರೆ ಈ ಕ್ಷೇತ್ರಕಮಲದ  ವಶದಲ್ಲಿದ್ದು ಶಾಸಕ ಬಸವರಾಜ ದಢೇಸುಗೂರು ತಮ್ಮಕಾರ್ಯಕರ್ತರಪಡೆ   ಕಟ್ಟಿಕೊಂಡು ಮತಬೇಟೆ ನಡೆಸಿದ್ದಾರೆ.

ಕಮಲಕ್ಕೆ ಮುನ್ನಡೆ ಕೊಟ್ಟಿದ್ದ ಮತದಾರ:

ಕಳೆದ 2014ರ ಎಂಪಿ ಚುನಾವಣೆಯಲ್ಲಿ ಈ ಕ್ಷೇತ್ರದ ಮತದಾರ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರಿಗೆ 69,337 ಮತ ನೀಡಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿ ಬಸವರಾಜ ಮೋದಿ ಅಲೆ ಜನರನ್ನು ಕಮಲದತ್ತ ವಾಲುವಂತೆ ಮಾಡಿತ್ತು. ಈಗಲೂ ಕ್ಷೇತ್ರದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಹಿಟ್ನಾಳಗೆ 55,809 ಮತಗಳನ್ನು ನೀಡಿದ್ದರು. ಕಮಲಕ್ಕೆ 13,528 ಮತ ಮುನ್ನಡೆ ಸಿಕ್ಕಿದ್ದವು. ಅಚ್ಚರಿಯ ವಿಷಯವೆಂದರೆ ಕನಕಗಿರಿ ಕ್ಷೇತ್ರದಲ್ಲಿ ಆಗ ಶಿವರಾಜ ತಂಗಡಗಿ ಶಾಸಕರಾಗಿದ್ದರೂ ಮೋದಿ ಅಲೆ, ತಂಗಡಗಿ ವಿರೋ

ಈ ಕ್ಷೇತ್ರ ಎಸ್‌ಸಿ ಮೀಸಲಾಗಿದ್ದರೂ ಲಿಂಗಾಯತ, ನಾಯಕ, ದಲಿತ, ಕುರುಬಸಮುದಾಯದ ಮತಗಳು ಅಭ್ಯರ್ಥಿಗಳ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಲಿವೆ. ಕಳೆದ ಬಾರಿ ಕುರುಬ ಸಮುದಾಯ ಕಮಲಕ್ಕೆ ಅಭಯ ನೀಡಿತ್ತು.ಎನ್ನುವ ಮಾತಿದ್ದರೂ ಈ ಬಾರಿ ಕಾಂಗ್ರೆಸ್‌ನತ್ತ ವಾಲಿವೆ ಎನ್ನುವುದನ್ನು ನಿರಾಕರಿಸುವಂತಿಲ್ಲ.ಇನ್ನೂ ಬಿಜೆಪಿ  ನಾಯಕ ಬಿ.ಶ್ರೀರಾಮುಲು ವರ್ಚಸ್ಸಿನಲ್ಲಿ ನಾಯಕ ಸಮುದಾಯದ ಮತಗಳು ಕಮಲದತ್ತ ವಾಲಿವೆ ಎನ್ನುವ ಚರ್ಚೆಗಳು ನಡೆದಿವೆ. ಆದರೆ ಅವು ಏಷ್ಟರ ಮಟ್ಟಿಗೆ ಸತ್ಯ ಎನ್ನುವುದು ಫಲಿತಾಂಶದ ಮೇಲೆ ನಿರ್ಧರಿತವಾಗಲಿದೆ. ಲಿಂಗಾಯತ ಸಮುದಾಯದ ಮತಗಳು ಕಮಲಕ್ಕೆ ಬಂದಿವೆ ಎನ್ನುತ್ತಿದ್ದರೂ ಕಾಂಗ್ರೆಸ್‌ ಪಾಳಯಕ್ಕೂ ಸ್ವಲ್ಪ ಮತ ಹಂಚಿಕೆಯಾಗಿವೆ ಎನ್ನುತ್ತಿದ್ದಾರೆ.

ಈ ಬಾರಿ ಸಂಗಣ್ಣ ಕರಡಿ ಪಡೆ ಕಟ್ಟಿಕೊಂಡು ಭರ್ಜರಿ ಪ್ರಚಾರ ನಡೆಸಿ ಮತ ಸೆಳೆಯುವಲ್ಲಿ ತಂತ್ರಗಾರಿಕೆ ಹೆಣೆದಿದ್ದರೆ, ಶಿವರಾಜ ತಂಗಡಗಿ ತಮ್ಮ ಪಡೆಯೊಂದಿಗೆ ರಾಜಶೇಖರ ಹಿಟ್ನಾಳ ಪರ ಹಗಲಿರುಳು ಪ್ರಚಾರ ನಡೆಸಿ ಮತಗಳನ್ನು ಸೆಳೆದಿದ್ದಾರೆ ಎಂದೆನ್ನಲಾಗುತ್ತಿದೆ. ಕೆಲವೆಡೆ ತಂಗಡಗಿ ವಿರೋಧಿ ಅಲೆ ಎನ್ನುವ ಮಾತಿದ್ದರೂ, ಇತ್ತೀಚಿನ ದಿನಗಳಲ್ಲಿ ದಢೇಸುಗೂರು ಅಭಿವೃದ್ಧಿ ನಿಧಾನಗತಿಯಿದೆ ಎನ್ನುವ   ಚರ್ಚೆಗಳು ಕೇಳಿ ಬಂದಿವೆ.

ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ. 69.66 ಮತದಾನವಾಗಿದ್ದರೆ ಈ ಭಾರಿ ಶೇ. 71.31ರಷ್ಟು ಮತದಾನವಾಗಿದೆ. ಕಳೆದ ಬಾರಿಗಿಂತ ಶೇ. 2ರಷ್ಟು ಮತಪ್ರಮಾಣ ಹೆಚ್ಚಾಗಿದ್ದು, ಯುವ ಮತಗಳು ಮೋದಿಗೆ ಪ್ಲಸ್‌ ಆಗಲಿವೆ ಎನ್ನುತ್ತಿದ್ದಾರೆ.

ಯಲ್ಲಿ ಕನಕಗಿರಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ. ನಮ್ಮನಾಯಕರಾದ ಶಿವರಾಜ ತಂಗಡಗಿ ಸೇರಿದಂತೆ ಇತರೆ ನಾಯಕರು ಒಟ್ಟಾಗಿ ಚುನಾವಣೆ ನಡೆಸಿದ್ದು, ಕಳೆದ ಬಾರಿ ಈ ಕ್ಷೇತ್ರದಲ್ಲಿ ನಮಗಿದ್ದ ಮೈನಸ್‌ ಈ ಬಾರಿ ಪ್ಲಸ್‌ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಹಿಂದಿನ ಸರ್ಕಾರದ ಅವಧಿ
ರಾಜಶೇಖರ ಹಿಟ್ನಾಳ, ಕಾಂಗ್ರೆಸ್‌ ಅಭ್ಯರ್ಥಿ

ಧಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಮ್ಮ ಶಾಸಕರಾದ ಬಸವರಾಜ ದಢೇಸುಗೂರು ಸೇರಿದಂತೆ ಇತರೆ ನಾಯಕರು ಈ ಬಾರಿ ಒಗ್ಗಟ್ಟಾಗಿ ಶ್ರಮಿಸಿದ್ದಾರೆ.ಮತ್ತೆ ಈ ಕ್ಷೇತ್ರದಲ್ಲಿ ನನಗೆ ಮುನ್ನಡೆಸಿಗುವುದು ಬಹುತೇಕ ಖಚಿತ. ಕನಕಗಿರಿ ವಿಧಾನಸಭಾ ಕ್ಷೇತ್ರವು ಕಳೆದ ಚುನಾವಣೆಯಲ್ಲಿ ನಮಗೆ ಲೀಡ್‌ ಕೊಟ್ಟಿದೆ. ನನ್ನ 5 ವರ್ಷಗಳ ಅವ
ಸಂಗಣ್ಣ ಕರಡಿ, ಬಿಜೆಪಿ ಅಭ್ಯರ್ಥಿ

 

.ದತ್ತು ಕಮ್ಮಾರ

 

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.