ಗಣಿತ ಆಸಕ್ತಿಯಿಂದ ಅಧ್ಯಯನ ಮಾಡಿ


Team Udayavani, Dec 22, 2019, 3:17 PM IST

kopala-tdy-2

ಗಂಗಾವತಿ: ಭಾರತ ವಿಶ್ವಕ್ಕೆ ಗಣಿತ ವಿಷಯದಲ್ಲಿ ಪ್ರಮುಖ ಸ್ಥಾನದಲ್ಲಿದ್ದು ವಿದ್ಯಾರ್ಥಿಗಳು ಗಣಿತ ಭೌತಶಾಸ್ತ್ರದಲ್ಲಿ ಹೆಚ್ಚಿನ ಆಸಕ್ತಿ ಹೊಂದಿ ವಿದ್ಯಾಭ್ಯಾಸ ಮಾಡುವ ಮೂಲಕ ಇತರೆ ವಿಷಯಗಳನ್ನು ಅರ್ಥ ಮಾಡಿಕೊಳ್ಳುವಂತೆ ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಹೊಸಮನಿ ಹೇಳಿದರು.ಅವರು ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್‌ ಶಾಲೆಯಲ್ಲಿ ಗಣಿತ ತಜ್ಞ ಶ್ರೀನಿವಾಸ್‌ ರಾಮಾನುಜನ್‌ ಅವರ ಜನ್ಮದಿನದ ಪ್ರಯುಕ್ತ ನಡೆದ ಗಣಿತ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ದೈನಂದಿನ ಜೀವನದಲ್ಲಿ ಗಣಿತವು ಹೇಗೆ ಹಾಸುಹೊಕ್ಕಾಗಿದೆ ಎಂದು ಉದಾಹರಣೆಯ ಮೂಲಕ ತಿಳಿಸಿ, ಎಲ್ಲ ವಿದ್ಯಾರ್ಥಿಗಳು ಗಣಿತವನ್ನು ಆಸಕ್ತಿಯಿಂದ ಅಧ್ಯಯನ ಮಾಡಬೇಕೆಂದು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷ ಸೂರಿಬಾಬು ನೆಕ್ಕಂಟಿ ಮಾತನಾಡಿ, ವ್ಯಕ್ತಿಯ ಜೀವನದಲ್ಲಿ ಭಾಷೆ ಮತ್ತು ಗಣಿತ ಅತ್ಯಂತ ಅವಶ್ಯಕವಾಗಿವೆ. ಎಲ್ಲರೂ ಗೌರವಯುತವಾದ ಭಾಷೆಯನ್ನು ಮತ್ತು ಗಣಿತದ ಲೆಕ್ಕಾಚಾರಗಳನ್ನು ಬಳಸುವ ಮೂಲಕ ತಮ್ಮ ತಾರ್ಕಿಕ ಆಲೋಚನೆಯನ್ನು ಹೆಚ್ಚಿಸಿಕೊಳ್ಳಬೇಕು. ರಾಮಾನುಜನ್‌ ಅವರ ಜೀವನದ ಸಾಧನೆಗಳನ್ನು ಸ್ಫೂ ರ್ತಿಯಾಗಿ ತೆಗೆದುಕೊಂಡು ಅವರಂತೆ ಉನ್ನತ ಮಟ್ಟಕ್ಕೆ ಬೆಳೆಯಬೇಕೆಂದರು. ವಸ್ತು ಪ್ರದರ್ಶನದಲ್ಲಿ ಶಾಲೆಯ ಒಟ್ಟು 300 ವಿದ್ಯಾರ್ಥಿಗಳು ಭಾಗವಹಿಸಿ 120ಕ್ಕೂ ಅಧಿಕ ಗಣಿತದ ವಿವಿಧ ಮಾದರಿಗಳನ್ನು ಹಾಗೂ ರಾಮಾನುಜನ್‌ ಕುರಿತು ವಿಚಾರ ಗೋಷ್ಠಿಗಳನ್ನು ನೀಡಿದರು.

ಇದರಲ್ಲಿ ಪುರಾತನ ಕಾಲದಿಂದಲೂ ಗಣಿತವು ವೇದೋಪನಿಷತ್ತುಗಳಲ್ಲಿ ಹೇಗೆ ಹಾಸು ಹೊಕ್ಕಾಗಿದೆ ಎಂಬುದನ್ನು ಹನುಮಾನ್‌ ಚಾಲೀಸಾಸ್ತೋತ್ರಗಳ ಮೂಲಕ ಐದನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್‌ ವಿವರಿಸಿದನು. 1ರಿಂದ 1000 ವರೆಗಿನ ಯಾವುದೇ 3 ಅಂಕಿಯ ಸಂಖ್ಯೆಯನ್ನು ಇನ್ನೊಂದು ಸಂಖ್ಯೆಯಿಂದ ಗುಣಿಸಿದಾಗ ಬರುವ ಮೊತ್ತವನ್ನು ಕ್ಷಣಾರ್ಧದಲ್ಲಿ ಹೇಳುವ ಮೂಲಕ 9ನೇ ತರಗತಿಯ ಸಂಗಮೇಶ ನೋಡುಗರನ್ನು ಚಕಿತಗೊಳಿಸಿದ. ಅದೇ ರೀತಿಯಾಗಿ 10ನೇ ತರಗತಿಯ ರಂಜಿತಾ 118 ರಾಸಾಯನಿಕ ಧಾತುಗಳ ಹೆಸರುಗಳನ್ನು 40 ಸೆಕೆಂಡ್‌ ಳಲ್ಲಿ ಹೇಳುವ ಮೂಲಕ ನೋಡುಗರನ್ನು ಬೆರಗುಗೊಳಿಸಿದಳು.

ಶಾಲೆಯ ಪ್ರಾಂಶುಪಾಲೆ ಕೃಷ್ಣವೇಣಿ, ಉಪಪ್ರಾಂಶುಪಾಲೆ ಅರುಣಾದೇವಿ, ನಿಂಗಪ್ಪ ಹಾಗೂ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗ ಹಾಗೂ ಪಾಲಕ ವೃಂದ ಮತ್ತು ವಿದ್ಯಾರ್ಥಿಗಳಿದ್ದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.