ಆಕಸ್ಮಿಕ ಬೆಂಕಿ ತಗುಲಿ ಡೀಸೆಲ್ ಟ್ಯಾಂಕರ್ ಬಳಿಯಿದ್ದ 3 ಮನೆ ಭಸ್ಮ: ತಪ್ಪಿದ ಭಾರೀ ಅನಾಹುತ !
Team Udayavani, Dec 3, 2020, 8:32 PM IST
ಗಂಗಾವತಿ: ಆಕಸ್ಮಿಕ ಬೆಂಕಿ ತಗುಲಿ ಮೂರು ಮನೆ ಭಸ್ಮವಾದ ಘಟನೆ ನೀಲಕಂಠೇಶ್ವರ ಕ್ಯಾಂಪ್ ಬಸ್ ಡಿಪೋ ಹಿಂದೆ ಜರುಗಿದೆ.
ಮನೆಯಲ್ಲಿ ಅಡುಗೆ ಮಾಡಿ ಎಲ್ಲರೂ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡು ಮೂರು ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಪಕ್ಕದ ಮನೆಯವರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿದ್ದರಿಂದ ಕೂಡಲೇ ಅಗ್ನಿಶಾಮಕ ಎರಡು ವಾಹನಗಳು ಆಗಮಿಸಿ ಬೆಂಕಿಯನ್ನು ನಂದಿಸಿವೆ.
ಮನೆಯಲ್ಲಿ ಸಿಲಿಂಡರ್ ಹಾಗೂ ಮನೆಯ ಪಕ್ಕದಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಪೋ ಇದ್ದು, ಡೀಸೆಲ್ ಟ್ಯಾಂಕರ್ ಪಕ್ಕದಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ವಾಹನ ಆಗಮಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ಇದನ್ನೂ ಓದಿ: ಬುರೇವಿ ಪ್ರಭಾವ: ಗಡಿ ಜಿಲ್ಲೆಯಲ್ಲಿ ತುಂತುರು ಮಳೆ, ಚಳಿಯ ತೀವ್ರತೆಗೆ ‘ಗಡಗಡ’ ನಡುಗಿದ ಜನ
ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ 61ರ ವೃದ್ಧ; ಬಾಲಕಿ ಗರ್ಭಿಣಿಯಾದಾಗ ವಿಚಾರ ಬೆಳಕಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ