ಚಳಿಯನ್ನೂ ಲೆಕ್ಕಿಸದೇ ಪತ್ರಿಕೆ ವಿತರಿಸುವ ಹುಡುಗರಿಗೆ ಸ್ವೆಟರ್ ನೀಡಿದ ಶುಕರಾಜ್ ತಾಳಕೇರಿ


Team Udayavani, Jan 4, 2022, 9:21 PM IST

ಚಳಿಯನ್ನೂ ಲೆಕ್ಕಿಸದೇ ಪತ್ರಿಕೆ ವಿತರಿಸುವ ಹುಡುಗರಿಗೆ ಸ್ವಿಟರ್ ನೀಡಿದ ಶುಕರಾಜ್ ತಾಳಕೇರಿ

ಕುಷ್ಟಗಿ: ಪ್ರತಿ ದಿನ ಬೆಳಗಿನ ಜಾವ ಮೈ ನಡುಕದ ಚಳಿ ಲೆಕ್ಕಿಸದೇ ಮನೆ‌‌ ಮನೆಗೂ ಪತ್ರಿಕೆ ಹಂಚುವ ಹುಡುಗರ ಪರಿಸ್ಥಿತಿಗೆ ಸ್ಥಳೀಯರಾದ ಶುಕರಾಜ್ ತಾಳಕೇರಿ ಅವರು ಸ್ವೆಟರ್ ಕೊಡಿಸಿ ಮಾನವೀಯ ಸ್ಪಂಧನೆ ಮೆರೆದಿದ್ದಾರೆ.

ಪ್ರಥಮ ದರ್ಜೆ ಗುತ್ತಿಗೆದಾರರಾದ ಶುಕರಾಜ್ ತಾಳಕೇರಿ ಅವರ ಮನೆಗೆ ಪತ್ರಿಕೆ ಹಾಕಲು ಬಂದ ಹುಡುಗನಿಗೆ ಯಾವೂದೇ ಸ್ವೆಟರ್ ಇರಲಿಲ್ಲ. ಚಳಿಯಲ್ಲಿ ನಡುಗುತ್ತಿದ್ದ ಹುಡುಗನ ಸ್ಥಿತಿಗೆ ಮನಃ ಕರಗಿ, ದಿನಪತ್ರಿಕೆ ಹಂಚುವ ಹುಡುಗರಿಗೆ ಸ್ವೆಟರ್ ಕೊಡಿಸಲು ನಿರ್ಧರಿಸಿದರಲ್ಲದೇ ಇದರ ಪ್ರಚಾರ ಬೇಡವೆ ಬೇಡವೆಂದಿದ್ದರು. ಆದರೆ ಉದಯವಾಣಿ ದಿನಪತ್ರಿಕೆಯ ಏಜೆಂಟ್ ಜಮದಗ್ನಿ ಗುರಿಕಾರ ಅವರು, ಮಾನವೀಯ ಕಾಳಜಿಗೆ ಯಾರೂ ಸ್ಪಂಧಿಸಿರಲಿಲ್ಲ.

ಶುಕರಾಜ್ ಅವರೇ ನಮ್ಮ‌ಕಷ್ಟಕ್ಕೆ ಕರಗಿ ಸ್ವೇಟರ್ ಕೊಡಿಸಿದ್ದು ನಮ್ಮ‌ಸೇವೆಯನ್ನು ಸಮಾಜ ಪ್ರೋತ್ಸಾಹಿಸಿದ್ದಾರೆ. ಅಂತೆಯೇ ಪತ್ರಿಕೆ ಹಂಚುವ ಹುಡುಗರ ಪಾಲಕರಿಗೆ ಸಮಾಜದಿಂದ ಈ ರೀತಿಯ ಮಾನವೀಯ ಸ್ಪಂಧನೆ ಸಿಕ್ಕಿರಿವುದು ಅವರೂ ಖುಷಿ ಹಂಚಿಕೊಂಡಿದ್ದಾರೆ. ಶುಕರಾಜ್ ತಾಳಕೇರಿ ಅವರ ಈ‌ ಸ್ವೇಟರ್ ಕೊಡುಗೆ ಪ್ರಚಾರಕ್ಕೆ ಅಲ್ಲಾ ಪ್ರೇರಣೆಗಾಗಿ ಆಗಿದೆ ಎಂದರು.

ಇದನ್ನೂ ಓದಿ : ಸೌರವ್ಯವಸ್ಥೆಯಾಚೆಗಿನ ನಿಗೂಢ ಜಗತ್ತಿನತ್ತ ಪಯಣ?

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.