ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ
Team Udayavani, May 16, 2021, 4:42 PM IST
ಕುಷ್ಟಗಿ : ತಹಶೀಲ್ದಾರ ಆಗಿ ಸೇವೆಯಲ್ಲಿದ್ದ ವೇದವ್ಯಾಸ ಮುತಾಲಿಕ(54) ಕೋವಿಡ್ ಗೆ ಬಲಿಯಾಗಿದ್ದಾರೆ.
ಮೂಲತಃ ಕುಷ್ಟಗಿಯ ನಿವಾಸಿ ಯಾಗಿದ್ದ ವೇದವ್ಯಾಸ ಮುತಾಲಿಕ ಅವರು ಕುಷ್ಟಗಿ ಗ್ರೇಡ್ 2 ತಹಸೀಲ್ದಾರ ಆಗಿ ಸೇವೆ ಸಲ್ಲಿಸಿದ್ದರು. ಬಳಿಕ ಇಲಕಲ್ ತಹಶೀಲ್ದಾರ ಆಗಿ ಸೇವೆ ಸಲ್ಲಿಸಿದ ಬಳಿಕ ಮುಂಡಗೋಡ್ ಗೆ ವರ್ಗಾವಣೆಯಾಗಿದ್ದರೂ ಹೋಗಿರಲಿಲ್ಲ. ಕೊಪ್ಪಳ ಜಿಲ್ಲಾಡಳಿತ ಕಛೇರಿಯಲ್ಲಿ ಯಾವೂದೇ ಪೋಸ್ಟಿಂಗ್ ಇಲ್ಲದೇ ಸೇವೆಯಲ್ಲಿದ್ದರು.
ಇದನ್ನೂ ಓದಿ : ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್
ಇತ್ತೀಚಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ 12.30ಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್