
ಕುಷ್ಟಗಿ: ಶಿಕ್ಷಕರ ದಿನಾಚರಣೆ
Team Udayavani, Sep 5, 2022, 10:47 AM IST

ಕುಷ್ಟಗಿ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೋಮವಾರ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರ ಮೆರವಣಿಗೆಯಲ್ಲಿ ಶಿಕ್ಷಕರು ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದರು.
ಇಲ್ಲಿನ ಕಾರ್ಗಿಲ್ ಮಲ್ಲಯ್ಯ ವೃತ್ತದಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ಮೆರವಣಿಗೆಗೆ ವಿಧ್ಯುಕ್ತ ಚಾಲನೆ ನೀಡಿದರು.
ಈ ಮೆರವಣಿಗೆಯಲ್ಲಿ ಹಿರೇಮನ್ನಾಪೂರ ಹೆಜ್ಜೆ ಮೇಳ, ಡೊಳ್ಳು ವಾದ್ಯ ಸಂಭ್ರಮದ ಕಳೆ ಕಟ್ಟಿತ್ತು. ಮೆರವಣಿಗೆ ಮಾರುತಿ ವೃತ್ತ, ಕನಕದಾಸ ವೃತ್ತದ ಮೂಲಕ ಕ್ರೈಸ್ತ ದಿ ಕಿಂಗ್ ಸ್ಕೂಲ್ ಸಭಾಂಗಣದವರೆಗೂ ಸಾಗಿತು. ಮಾರುತಿ ವೃತ್ತ ಮೂಲಕ ಸಾಗುವಾಗ ಡೊಳ್ಳು ವಾದನಕ್ಕೆ ಶಿಕ್ಷಕರು ಕುಣಿದು ಕುಪ್ಪಳಿಸಿದರಲ್ಲದೇ ತಾವೇ ಡೊಳ್ಳು, ತಾಳ ವಾದ್ಯ ನುಡಿಸಿ ಸಂಭ್ರಮಿಸಿದರು. ಶಿಕ್ಷಕರ ಕುಣಿತಕ್ಕೆ ಸುತ್ತುವರಿದ ಇತರೇ ಶಿಕ್ಷಕರು ಚಪ್ಪಾಳೆ, ಹರ್ಷೋದ್ಘಾರದ ಮೂಲಕ ಪ್ರೋತ್ಸಾಹಿಸಿದರು. ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ಸಹ ಹೆಜ್ಜೆ ಹಾಕಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಕುಷ್ಟಗಿ: ಕುಕ್ಕರ್ ಸ್ಪೋಟಗೊಂಡು ಮಹಿಳೆಗೆ ಗಾಯ

ಅನ್ಸಾರಿ, ಶ್ರೀನಾಥ ಆಪ್ತರು ರೆಡ್ಡಿ ಪಕ್ಷ ಸೇರ್ಪಡೆ; ಕಾಂಗ್ರೆಸ್-ಬಿಜೆಪಿ ಪಕ್ಷಗಳಿಗೆ ಭಾರಿ ಹಿನ್ನಡೆ

ಕುಷ್ಟಗಿ: ಸಮಾವೇಶದಲ್ಲಿ ಜನ ಸೇರಿಸುವ ಆಧಾರದ ಮೇಲೆ ಜೆಡಿಎಸ್ ಅಭ್ಯರ್ಥಿಯ ಭವಿಷ್ಯ ನಿರ್ಧಾರ

ಸಿದ್ದರಾಮಯ್ಯ ಅವರಿಗೆ ಕೋಲಾರ, ವರುಣಾ ಎರಡೂ ಕ್ಷೇತ್ರಗಳು ಸೇಫ್; ಸತೀಶ ಜಾರಕಿಹೊಳಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
