ಕೋವಿಡ್ ಭೀತಿಯ ನಡುವೆಯೂ ವಿಜಯನಗರ ಕಾಲುವೆಗಳ ದುರಸ್ತಿಗೆ ತೆಲಂಗಾಣದ ಕಾರ್ಮಿಕರು


Team Udayavani, May 17, 2020, 11:09 AM IST

ಕೋವಿಡ್ ಬೀತಿಯ ನಡುವೆಯೂ ವಿಜಯನಗರ ಕಾಲುವೆಗಳ ದುರಸ್ತಿಗೆ ತೆಲಂಗಾಣದ ಕಾರ್ಮಿಕರು

ಗಂಗಾವತಿ: ಕೋವಿಡ್-19 ರೋಗದ  ಭಯದ ಮಧ್ಯೆದಲ್ಲೂ ತಾಲೂಕಿನ ದೇವಘಾಟ ಹತ್ತಿರ ಇರುವ ಪುರಾತನ ವಿಜಯನಗರ ಕಾಲುವೆ ದುರಸ್ತಿ ಕಾರ್ಯಕ್ಕೆ ತೆಲಂಗಾಣ ರಾಜ್ಯ ಮಹೆಬೂಬ ನಗರ ಜಿಲ್ಲೆಯ ಕೂಲಿಕಾರ್ಮಿಕರನ್ನು ಬಳಕೆ ಮಾಡಲಾಗುತ್ತಿದೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ ಗಂಗಾವತಿ ಹೊಸಪೇಟೆ ಕಂಪ್ಲಿ ಕೊಪ್ಪಳ ತಾಲೂಕಿನಲ್ಲಿ ಹರಿಯುವ ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿ ಕಾರ್ಯ ಆರಂಭವಾಗಿದೆ. ಈ ಕಾಮಗಾರಿ ಈಗಾಗಲೇ ಶೇ.60ರಷ್ಟು ಮುಗಿದಿದೆ. ತೆಲಂಗಾಣ ರಾಜ್ಯದ ಕಾರ್ಮಿಕರು ಹೊಸಪೇಟೆ, ಮುನಿರಾಬಾದ್ ನಲ್ಲಿ ಕಾಲುವೆ ಕೆಲಸ ಮುಗಿಸಿ ಕಳೆದ ಶನಿವಾರ ರಾತ್ರಿ ದೇವಘಾಟ ಹತ್ತಿರ ಕಾಲುವೆ ಕೆಲಸಕ್ಕೆ ಸುಮಾರು 70 ಕುಟುಂಬದ ಸದಸ್ಯರು ಚಿಕ್ಕಮಕ್ಕಳು ಆಗಮಿಸಿದ್ದು ಕೋವಿಡ್-19 ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ಪರೀಕ್ಷೆ ನಡೆದಿಲ್ಲ.

ವೈದ್ಯಕೀಯ ಪರೀಕ್ಷೆ ಇಲ್ಲ:ವಿಜಯನಗರ ಕಾಲುವೆ ಕಾಮಗಾರಿ ಮಾಡಲು ತೆಲಂಗಾಣ ರಾಜ್ಯದ ಮಹೆಬೂಬನಗರ ಜಿಲ್ಲೆಯ ಪಾಲ್ಯಂ, ಚಿನ್ನಂಮದ್ದೂರು ನಾಗರಕರ್ನೂಲ್ ಗ್ರಾಮಗಳಿಂದ ಆಗಮಿಸಿದ್ದು ಹೊಸಪೇಟೆ ಮುನಿರಾಬಾದ ನಲ್ಲಿ ರಾಯಬಸವಣ್ಣ ಕಾಲುವೆ ದುರಸ್ತಿ ಕಾರ್ಯ ಮಾಡಿ ದೇವಘಾಟ ಕಾಲುವೆ ದುರಸ್ತಿ ಕಾರ್ಯಕ್ಕೆ ಆಗಮಿಸಿದ್ದು ಕೋವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಿಲ್ಲ ಎಂದು ನರಸಯ್ಯ ತಿಳಿಸಿದ್ದಾರೆ

ನೋಂದಣಿಯಾಗಿದೆ: ವಿಜಯನಗರ ಕಾಲುವೆ ಶಾಶ್ವತ ದುರಸ್ತಿ ಕಾರ್ಯ ನಾಡಲು ತೆಲಂಗಾಣ ರಾಜ್ಯದಿಂದ ಕಳೆದ ಡಿಸೆಂಬರ್ ನಲ್ಲಿ ಕೂಲಿಕಾರ್ಮಿಕರು ಆಗಮಿಸಿದ್ದು ಮುನಿರಾಬಾದ ಗ್ರಾ.ಪಂ.ನಲ್ಲಿ ನೋಂದಣಿ ಮಾಡಲಾಗಿದೆ. ಗಂಗಾವತಿ ವೈದ್ಯಕೀಯ ಪರೀಕ್ಷೆಯಾಗಿಲ್ಲ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ವೈದ್ಯಕೀಯ ಪರೀಕ್ಷೆ ಕುರಿತು ಮನವಿ ಮಾಡಲಾಗುತ್ತದೆ ಕಾಮಗಾರಿ ಮೇಲ್ವಿಚಾರಕ ರತ್ನಾಕರ ಉದಯವಾಣಿ ತಿಳಿಸಿದ್ದಾರೆ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.