ಕಿಷ್ಕಿಂದಾ ಸೌಂದರ್ಯ ಹೆಚ್ಚಿಸಿದ ಮಳೆಗಾಲದ ಫಾಲ್ಸ್‌

ಸತತ ಮಳೆಯಿಂದ ಬೆಟ್ಟ ಪ್ರದೇಶದಲ್ಲಿ ಸೃಷ್ಟಿಯಾದ ಝುರಿಗಳು ಫಾಲ್ಸ್‌ ನೋಡಲು ಪ್ರವಾಸಿಗರ ದಂಡು

Team Udayavani, Aug 21, 2021, 9:48 PM IST

gyhrtr

ವರದಿ: ಕೆ. ನಿಂಗಜ್ಜ

 ಗಂಗಾವತಿ: ತಾಲೂಕಿನ ಆನೆಗೊಂದಿ ಕಿಷ್ಕಿಂದಾ ಪ್ರದೇಶದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವಾರು ಜಲಪಾತಗಳು ಸೃಷ್ಟಿಯಾಗಿದ್ದು, ಇಲ್ಲಿಯ ಪ್ರಕೃತಿ ಸೌಂದರ್ಯವನ್ನು ಹೆಚ್ಚಳ ಮಾಡಿವೆ.

ವಾಲಿಕಿಲ್ಲಾ ಹತ್ತಿರದ ಜಂಜೀರ್‌ ಬೆಟ್ಟದ ಮೇಲಿಂದ ಬೀಳುವ ಮಳೆ ನೀರಿನಿಂದಾಗಿ ಹಲವು ಫಾಲ್ಸ್‌ಗಳು ಸೃಷ್ಟಿಯಾಗಿದ್ದು ಇಲ್ಲಿಗೆ ಆಗಮಿಸುವ ಪ್ರವಾಸಿಗರು ಕಣ್ತುಂಬಿಕೊಳ್ಳುತ್ತಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಈ ಭಾಗದ ದೇಗುಲಗಳಲ್ಲಿ ದರ್ಶನಕ್ಕೆ ನಿಷೇಧವಿದ್ದು, ಇಲ್ಲಿಗೆ ಆಗಮಿಸುವ ಪ್ರವಾಸಿಗರು ಫಾಲ್ಸ್‌ಗಳ ಮುಂದೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಜಂಜೀರ್‌ ಬೆಟ್ಟ ಅತ್ಯಂತ ಎತ್ತರವಾಗಿದ್ದು, ಬೃಹತ್‌ ಬಂಡೆಗಳಿಂದ ಕೂಡಿದೆ.

ಮುನಿರಾಬಾದ್‌ -ಗಂಗಾವತಿ ರಸ್ತೆ ಮಾರ್ಗಕ್ಕೆ ಈ ಬೆಟ್ಟ ಹೊಂದಿಕೊಂಡಿದ್ದು, ಬೆಟ್ಟದ ಕೆಳಗೆ ಎತ್ತರದ ತಾಳೆ ಮರಗಳಿವೆ. ಬೆಟ್ಟದ ಮೇಲಿಂದ ಬೀಳುವ ಮಳೆ ನೀರು ಜೋಗಫಾಲ್ಸ್‌ನ್ನು ನೆನಪಿಸುತ್ತಿದೆ. ವಿರೂಪಾಪುರಗಡ್ಡಿಯಲ್ಲಿರುವ ರಾಮ್‌ ಬೀಳು ಪ್ರದೇಶದ ಋಷಿಮುಖ ಪರ್ವತ, ದ್ವಾಮಾರಾಕುಂಟಿ, ಜಂಗ್ಲಿ ರಂಗಾಪೂರ, ಸಾಣಾಪೂರ ಕೆರೆ ಹಿಂಭಾಗದ ಬೆಟ್ಟಗಳಲ್ಲಿಯೂ ಮಳೆಗಾಲದಲ್ಲಿ ವೇಳೆ ಅನೇಕ ಜಲಪಾತಗಳು ಸೃಷ್ಟಿಯಾಗುತ್ತವೆ. ಇವುಗಳ ವೀಕ್ಷಣೆಗೆ ಅನೇಕ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ವಾರಾಂತ್ಯದ ರಜೆ ನೆಪದಲ್ಲಿ ಇಲ್ಲಿಗೆ ಬರುವ ಐಟಿ, ಬಿಟಿ ಉದ್ಯೋಗಿಗಳು ಸಾಣಾಪೂರ, ಹನುಮನಹಳ್ಳಿ, ಜಂಗ್ಲಿ ರಂಗಾಪೂರ, ಅಂಜಿನಳ್ಳಿ, ಹೊಸಪೇಟೆ, ನಾರಾಯಣಪೇಟೆ, ಗಂಗಾವತಿ ಆನೆಗೊಂದಿ ಭಾಗದಲ್ಲಿರುವ ರೆಸಾರ್ಟ್ ಗಳಲ್ಲಿ ತಂಗಿ ಸುತ್ತಲಿನ ಪ್ರಕೃತಿ ಸೌಂದರ್ಯ ವೀಕ್ಷಿಸುತ್ತಾರೆ. ಮಳೆಗಾಲವಾಗಿದ್ದರಿಂದ ಕಿಷ್ಕಿಂದಾ ಏಳು ಗುಡ್ಡ ಪ್ರದೇಶದಲ್ಲಿರುವ ಬೃಹತ್‌ ಬೆಟ್ಟಗಳಲ್ಲಿ ಸೃಷ್ಟಿಯಾಗುವ ಸಣ್ಣಪುಟ್ಟ ಜಲಪಾತ ಕಣ್ತುಂಬಿಕೊಳ್ಳುತ್ತಾರೆ.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.