ಭಾಷೆ ಬೆಳವಣಿಗೆಗೆ ಅನುವಾದದ ಕೊಡುಗೆ ಅಪಾರ


Team Udayavani, Feb 19, 2020, 2:58 PM IST

kopala-tdy-1

ಕೊಪ್ಪಳ: ಭಾಷೆ ಮತ್ತು ಸಾಹಿತ್ಯ ಸಂಸ್ಕೃತಿಯ ಬೆಳವಣಿಗೆಯಲ್ಲಿ ಅನುವಾದ ಸಾಹಿತ್ಯವು ಪ್ರಮುಖ ಪಾತ್ರ ವಹಿಸಿದೆ ಎಂದು ಹಿರಿಯ ಸಾಹಿತಿ, ಅನುವಾದಕ ಡಾ| ಕೆ.ಬಿ. ಬ್ಯಾಳಿ ಹೇಳಿದರು.

ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಯನ ವಿಭಾಗದಿಂದ ಆಯೋಜಿಸಿದ್ದ ಅನುವಾದ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾಷಾಂತರ, ಅನುವಾದ ಎರಡಕ್ಕೂ ಸೂಕ್ಷ್ಮ ವ್ಯತ್ಯಾಸವಿದೆ. ಅನುವಾದ ನಿರಂತರ ಅಧ್ಯಯನ ಮಾಡುವವರಿಗೆ ಅರ್ಥವಾಗುತ್ತದೆ. ಅನುವಾದ ಬರೆಯಬೇಕಾದಲ್ಲಿ ಎರಡೂ ಭಾಷೆಗಳ ಮೇಲೆ ಸಾಕಷ್ಟು ಹಿಡಿತ ಹೊಂದಿರಬೇಕಾಗುತ್ತದೆ. ಅನುವಾದಕ ಅನುಭವಿ ಕೌಶಲ್ಯಯುಕ್ತ ಮತ್ತು ಸೃಜನಶೀಲನಾಗಿದ್ದರೆ ಅನುವಾದ ಗೆಲ್ಲುತ್ತದೆ. ಇಲ್ಲವಾದಲ್ಲಿ ಕೊಲೆಯಾಗುತ್ತದೆ. ಅನುವಾದ ಎಂದರೆ ಪರಕಾಯ ಪ್ರವೇಶವಿದ್ದಂತೆ. ನಮ್ಮ ಭಾಷೆಯೊಂದಿಗೆ ಬೇರೊಂದು ಭಾಷೆಯ ಸಾಹಿತ್ಯವನ್ನು ಅವಲೋಕಿಸುವ ವಿಧಾನ ಎಂದರು.

ಕೇಂದ್ರದ ನಿರ್ದೇಶಕ ಪ್ರೊ| ಬಸವರಾಜ ಎಸ್‌. ಬೆಣ್ಣಿ ಮಾತನಾಡಿ, ಅನುವಾದ ಎಂದರೆ ಒಂದು ಭಾಷೆಯಿಂದ ಮತ್ತೂಂದು ಭಾಷೆಗೆ ಹಾವ-ಭಾವ, ಚಿಂತನೆಗಳನ್ನು ಕೊಂಡೊಯ್ಯೋವ ಪ್ರಕ್ರಿಯೆಯೇ ಅನುವಾದ. ಬಸವಣ್ಣನವರು ವಚನಗಳು ಬೇರೆ ಬೇರೆ ಭಾಷೆಗಳಲ್ಲಿ ಅನುವಾದಗೊಳ್ಳುತ್ತವೆ. ಪಾಶ್ಚಿಮಾತ್ಯರು ಬಸವಣ್ಣನವರು ವಚನಗಳಿಗೆ ಮಾರು ಹೋಗುತ್ತಾರೆ. 12ನೇ ಶತಮಾನದಲ್ಲಿಯೇ ಸಂವಹನ ಕೌಶಲ್ಯಗಳ ಬಗ್ಗೆ ತಮ್ಮ ವಚನದ ಮುಖೇನ ಶರಣರು ತಿಳಿಸಿದ್ದರು. ನುಡಿದರೆ ಮುತ್ತಿನ ಹಾರದಿಂದರಬೇಕು. ನುಡಿದರೆ ಸ್ಪಟಿಕದ ಸಲಾಕೆಯಂತಿರಬೇಕು ಎಂದು ಬಸವಣ್ಣನವರ ವಚನ ಸ್ಮರಿಸಿದರಲ್ಲದೆ, ಯಾರು ಭಾಷಾ ಕೌಶಲ್ಯ ಹೊಂದಿರುವನೋ ಅವರು ಜಗತ್ತಿನ ಯಾವ ಮೂಲೆಯಲ್ಲಾದರೂ ಬದುಕು ಕಟ್ಟಿಕೊಳ್ಳುತ್ತಾನೆ. ಪ್ರತಿಯೊಬ್ಬನೂ ಬಹು ಭಾಷಾ ಪ್ರಾವೀಣ್ಯತೆ ಹೊಂದಬೇಕು ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕವಿಯತ್ರಿ, ಅನುವಾದಕಿ ನಿರ್ಮಲಾ ಶೆಟ್ಟರ್‌, ಸಹ ಪ್ರಾಧ್ಯಾಪಕ ಡಾ| ಜಾಜಿ ದೇವೇಂದ್ರಪ್ಪ ಸೇರಿದಂತೆ ಕೇಂದ್ರದ ವಿವಿಧ ವಿಭಾಗಗಳ ಉಪನ್ಯಾಸಕರಾದ ಡಾ| ಗಿರೇಗೌಡ ಅರಳಿಹಳ್ಳಿ, ಡಾ| ರಂಗನಾಥ, ಡಾ| ಡಿ.ಡಿ. ಸಂದೀಪ, ಡಾ| ಚಾಂದ ಭಾಷಾ, ವೈ.ವಿ. ಕುಲಕರ್ಣಿ, ವಿಶಾಲಾಕ್ಷಿ, ಶಶಿ, ಶ್ರೀಕಾಂತ ಮತ್ತು ವಿದ್ಯಾರ್ಥಿಗಳು ಕೊಪ್ಪಳ: ಅನುವಾದ ಕಮ್ಮಟ ಕಾರ್ಯಕ್ರಮವನ್ನು ಡಾ| ಕೆ.ಬಿ. ಬ್ಯಾಳಿ ಉದ್ಘಾಟಿಸಿದರು. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.