ಕೊನೆ ದಿನದ ಪ್ರವಚನಕ್ಕೆ ಜನಸಾಗರ


Team Udayavani, Nov 25, 2019, 2:27 PM IST

kopala-tdy-1

ಕಾರಟಗಿ: ಪಟ್ಟಣದಲ್ಲಿ ನಡೆದ ಕೊಪ್ಪಳದ ಗವಿಶ್ರೀಗಳ ಕೊನೆಯ ದಿನದ ಪ್ರವಚನದ ಅಂಗವಾಗಿ ಪಟ್ಟಣದ ಶ್ರೀ ಸಿದ್ದೇಶ್ವರ ಬಯಲು ರಂಗಮಂದಿರದಲ್ಲಿ ರವಿವಾರ ಸಂಜೆ ಅಪಾರ ಸಂಖ್ಯೆಯ ಜನಸ್ತೋಮ ನೆರೆದಿತ್ತು. ಇದು ಗವಿಸಿದ್ದೇಶ್ವರರ ಜಾತ್ರೆ ನಡೆದಿದೆ ಎಂಬಂತೆ ಭಾಸವಾಗುತ್ತಿತ್ತು. ಆದರೆ ರಥೋತ್ಸವ ಮಾತ್ರ ಇರಲಿಲ್ಲ.

ಕಳೆದ 10 ದಿನಗಳಿಂದ ನಡೆದ ಪ್ರವಚನ ಕಾರ್ಯಕ್ರಮಕ್ಕೆ ಸುತ್ತಲಿನ ಗ್ರಾಮಗಳು ಸೇರಿದಂತೆ ತಾಲೂಕು, ಹೊರ ಜಿಲ್ಲೆಗಳಿಂದಲೂ ನಿತ್ಯ ಭಕ್ತರು ಆಗಮಿಸುತ್ತಿದ್ದರು. ಆದರೆ ರವಿವಾರ ದಿನಕ್ಕಿಂತ ಹೆಚ್ಚಿನ ಸಂಖ್ಯೆಯ ಭಕ್ತರು ಪ್ರವಚನ ಆಲಿಸಲು ಆಗಮಿಸಿದ್ದು, ಸುಮಾರು 30 ಸಾವಿರಕ್ಕೂ ಹೆಚ್ಚು ಭಕ್ತರು ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟ್ರ್ಯಾಕ್ಟರ್, ಕಾರು, ಟಾಂಟಾಂ, ಟ್ರ್ಯಾಕ್ಸ್, ಆಟೋ ಸೇರಿದಂತೆ ವಿವಿಧ ವಾಹನಗಳಲ್ಲಿ ಭಕ್ತರ ಆಗಮಿಸಿದ್ದ ಪರಿಣಾಮ್‌ ಸಂಚಾರ ದಟ್ಟಣೆಯಾಗಿತ್ತು. ಆರ್‌.ಜಿ. ಮುಖ್ಯೆ ರಸ್ತೆಯ ಇಕ್ಕೆಲಗಳ ಅಂಗಡಿಗಳ ಮುಂದೆ ನೂರಾರು ದ್ವಿಚಕ್ರವಾಹನ ನಿಲ್ಲಿಸಲಾಗಿತ್ತು. ಪ್ರವಚನಕ್ಕೆ ಪಾಲಕರೊಂದಿಗೆ ಮಕ್ಕಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸಂಜೆ 4 ಗಂಟೆಯಿಂದ ಆಗಮಿಸುತ್ತಿದ್ದ ಭಕ್ತರು ಪ್ರವಚನ ಆರಂಭಗೊಂಡು ಮುಕ್ಕಾಲು ಗಂಟೆಯಾದರೂ ಬರುತ್ತಿದ್ದರು. ಕನಕದಾಸ ವೃತ್ತ ಮತ್ತು ಹಳೆ ಬಸ್‌ ನಿಲ್ದಾಣಗಳಲ್ಲಿ ವಾಹನ ಹಾಗೂ ಭಕ್ತರನ್ನು ನಿಯಂತ್ರಿಸಲೂ ಪೊಲೀಸರು ಹರಸಾಹಸ ಪಟ್ಟರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.