ದರ ಕುಸಿತ: ಟೊಮೆಟೋ ರಸ್ತೆಗೆ ಚೆಲ್ಲಿ ಆಕ್ರೋಶ
Team Udayavani, Aug 1, 2018, 6:00 AM IST
ಕೊಪ್ಪಳ: ಜಿಲ್ಲೆಯಲ್ಲಿ ಟೊಮೆಟೋ ದರ ಏಕಾಏಕಿ ಕುಸಿತವಾಗಿದ್ದರಿಂದ ರೈತರು ಮಾರುಕಟ್ಟೆಗೆ ತಂದ ಟೊಮೆಟೋ ಬುಟ್ಟಿಗಳನ್ನು ರಸ್ತೆ ಮೇಲೆ ಚೆಲ್ಲಿ ಬರಿಗೈ ಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾರೆ. ನೀರಾವರಿ ಪ್ರದೇಶದ ರೈತರು ಮೆಕ್ಕೆಜೋಳ ಸೇರಿ ಇತರೆ ಬೆಳೆ ಬೆಳೆಯುವುದನ್ನು ಬಿಟ್ಟು ತರಕಾರಿ ಬೆಳೆದರೆ ಕೈ ತುಂಬ ಲಾಭ ದೊರೆಯಲಿದೆ ಎಂದು ಬದನೆಕಾಯಿ, ಹಿರೇಕಾಯಿ, ಟೊಮೆಟೋ, ಮೆಣಸಿನಕಾಯಿ ಸೇರಿ ಇತರೆ ತರಕಾರಿ ಬೆಳೆಯುತ್ತಿದ್ದಾರೆ. ಆದರೆ, ಟೊಮೆಟೋ ದರ ಭಾರಿ ಕುಸಿತ ಕಂಡಿದೆ. 3 ತಿಂಗಳಿಂದ ದರದಲ್ಲಿ ಸುಧಾರಣೆ ಕಾಣುತ್ತಿಲ್ಲ. ಕೊಪ್ಪಳ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಬುಟ್ಟಿಗೆ 10 ರೂ.ನಂತೆ ಖರೀದಿಸುತ್ತಿದ್ದಾರೆ. ಕಳೆದ ಬಾರಿ 300 ಹೆಕ್ಟೇರ್ ಪ್ರದೇಶದಲ್ಲಿ ರೈತರು ಟೊಮೆಟೋ ಬೆಳೆದಿದ್ದರು. ಆದರೆ ಈ ವರ್ಷ ಲಾಭ ಬರುತ್ತೆ ಎಂದು 500ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಹಾಗಾಗಿ ಏಕಾಏಕಿ ದರ ಕುಸಿತ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ