ಮುಗಿಲು ಮುಟ್ಟಿದ ಕೇಸರಿ ಸಂಭ್ರಮ


Team Udayavani, May 24, 2019, 3:49 PM IST

kopp-3

ಕೊಪ್ಪಳ: ನಗರದ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಮತ ಎಣಿಕಾ ಕಾರ್ಯ ನಡೆಯುತ್ತಿರುವ ವೇಳೆಗೆ ಬಿಜೆಪಿ ಕಾರ್ಯಕರ್ತರು ಹೊರಗಡೆ ವಿಜಯೋತ್ಸವ ಆಚರಿಸುತ್ತಿದ್ದರು. ಏಳೆಂಟು ಸುತ್ತುಗಳ ಮತ ಎಣಿಕೆಯಿದ್ದರೂ ಕಮಲಕ್ಕೆ ಗೆಲುವಿನ ಸಿಹಿಯ ಸಂದೇಶ ದೊರೆತಂತೆ ಕಾಣುತ್ತಿತ್ತು. ಹಾಗಾಗಿ ಕ್ಷೇತ್ರದಲ್ಲೆಲ್ಲ ಕೇಸರಿ ಪಡೆ ವಿಜಯೋತ್ಸವಕ್ಕೆ ಮುಂದಾಯಿತು.

ಮತ ಎಣಿಕಾ ಕೇಂದ್ರದ ಸುತ್ತ 144 ನಿಷೇಧಾಜ್ಞೆ ಜಾರಿಯಲ್ಲಿದ್ದಿದ್ದರಿಂದ ಸ್ವತಃ ಸಂಗಣ್ಣ ಕರಡಿ ಅವರಿಗೆ ಮೆರವಣಿಗೆ ನಡೆಸಲು ಪೊಲೀಸರು ಅವಕಾಶ ಕಲ್ಪಿಸಲಿಲ್ಲ. ಗಂಜ್‌ ಸರ್ಕಲ್ ಬಳಿಯೇ ಬಂದು ಕರಡಿ ಅವರು ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಬಳಿಕ ಎಲ್ಲೆಡೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಮಹಿಳೆಯರು ಸಿಹಿ ಹಂಚಿ ಸಂಭ್ರಮಿಸಿದರು.

ವರವಾಯಿತೇ ನಾಗದೇವತೆ ಪೂಜೆ: ಲೋಕಸಮರದ ವೇಳೆ ಟಿಕೆಟ್ಗಾಗಿ ಭಾರಿ ಪ್ರಯಾಸಪಟ್ಟಿದ್ದ ಸಂಗಣ್ಣ ಕರಡಿ ಅವರ ಸ್ಥಿತಿಯನ್ನು ನೋಡಿ ಅವರ ಕುಟುಂಬ ಟಿಕೆಟ್ ಸಿಗುವಂತೆ ನಾಗದೇವತೆಗೆ ಪೂಜೆ ಮಾಡಿತ್ತು. ಟಿಕೆಟ್ ಸಿಕ್ಕ ಬೆನ್ನಲ್ಲೇ ಕುಟುಂಬ ಸಮೇತ ತೆರಳಿ ಕಮಲಾಪುರದ ಬಳಿಯ ನಾಗದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಗೆಲುವಿಗೆ ಮತ್ತೂಂದು ಸಂಕಲ್ಪ ಮಾಡಿಕೊಂಡಿದ್ದರಂತೆ. ಈಗ ನಾಗದೇವತೆ ಕರಡಿಗೆ ವರದಾನವಾಯಿತೇ ಎನ್ನುವ ಮಾತು ಹಳ್ಳಿಗಳಲ್ಲಿ ಕೇಳಿ ಬಂದಿವೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.