ಬಂಡಿ ಸಸ್ಯಕ್ಷೇತ್ರದಲ್ಲಿ ಒಣಗುತ್ತಿವೆ ಮರಗಳು

•ಬೋರ್‌ವೆಲ್ನಲ್ಲಿ ಬರುತ್ತಿಲ್ಲ ಅಗತ್ಯ ಪ್ರಮಾಣ ನೀರು•ನಿರ್ವಹಣೆ ಮಾಡುತ್ತಿಲ್ಲ ತೋಟಗಾರಿಕೆ ಇಲಾಖೆ

Team Udayavani, Apr 29, 2019, 4:08 PM IST

kopalal-3..tdy

ಯಲಬುರ್ಗಾ: ಬಂಡಿ ತೋಟಗಾರಿಕೆ ಸಸ್ಯ ಕ್ಷೇತ್ರದಲ್ಲಿರುವ ತೆಂಗಿನ ಸಸಿಗಳು ನೀರಿಲ್ಲದೇ ಬಾಡುತ್ತಿವೆ.

ಯಲಬುರ್ಗಾ: ನೀರಿನ ಸಮಸ್ಯೆ, ನಿರ್ವಹಣೆ ಕೊರತೆಯಿಂದ ತಾಲೂಕಿನ ಬಂಡಿ ಗ್ರಾಮದ ಸಸ್ಯಕ್ಷೇತ್ರದಲ್ಲಿರುವ ಗಿಡ ಮರಗಳು ಒಣಗುತ್ತಿವೆ.

ಈ ಸಸ್ಯಕ್ಷೇತ್ರವನ್ನು 1988ರಲ್ಲಿ ಆರಂಭಿಸಲಾಗಿದೆ. ಇದು 15 ಎಕರೆ ವಿಸ್ತೀರ್ಣವಿದೆ. ಇಲ್ಲಿ 150 ಮಾವು, 150 ಚಿಕ್ಕು, 100 ಪೇರಲ ಗಿಡಗಳಿವೆ. ತೋಟಗಾರಿಕೆ ಇಲಾಖೆ ನಿರ್ವಹಣೆಯ ಹೊಣೆ ಹೊತ್ತಿದೆಯಾದರೂ ನಿರೀಕ್ಷಿತ ಅಭಿವೃದ್ಧಿ ಸಾಧ್ಯವಾಗಿಲ್ಲ. ಹೀಗಾಗಿ ಮರಗಳು ಒಣಗಿ ನಿಂತಿವೆ.

ಕ್ಷೇತ್ರದಲ್ಲಿ 3 ಬೋರ್‌ವೆಲ್ಗಳಿವೆ. ಬೋರವೆಲ್ ಮೂಲಕ ನೀರು ಅಧಿಕ ಪ್ರಮಾಣದಲ್ಲಿ ಬರುತ್ತಿಲ್ಲ. ನೀರಿನ ಪ್ರಮಾಣ ಕಡಿಮೆಯಾಗಿದೆ. ತೋಟಗಾರಿಕೆ ಸಸ್ಯ ಕ್ಷೇತ್ರಕ್ಕೆ ಮತ್ತೂಂದು ಬೋರವೆಲ್ ಕೊರೆಸಬೇಕು ಇಲ್ಲವೇ ಪಕ್ಕದ ರೈತರ ಜಮೀನುಗಳ ಮೂಲಕ ಪೈಪ್‌ಲೈನ್‌ ಮಾಡಿಕೊಂಡು ನೀರು ಪಡೆಯಬೇಕು ಇಲ್ಲವೇ ಟ್ಯಾಂಕರ್‌ ಮೂಲಕ ನೀರು ತಂದು ಸಸ್ಯ, ಗಿಡ ಮರಗಳ ಉಳಿವಿಗೆ ಅಧಿಕಾರಿಗಳು ಮುಂದಾಗಬೇಕು.

ಪ್ರತಿ ವರ್ಷ ಈ ಸಸ್ಯಕ್ಷೇತ್ರ 4ರಿಂದ 5 ಲಕ್ಷ ರೂ. ಆದಾಯ ತಂದು ಕೊಡುತಿತ್ತು. ಉತ್ಪನ್ನವೂ ಅಧಿಕವಾಗಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಆ ಉತ್ಪನ್ನ ದೊರಕುತ್ತಿಲ್ಲ. ಸಸ್ಯ ಕ್ಷೇತ್ರದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ ಪ್ರತಿ ವರ್ಷ ಸರ್ಕಾರ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತದೆಯಾದರೂ ಯಾವುದೇ ಪ್ರಯೋಜನ ಇಲ್ಲ. ತೋಟಗಾರಿಕೆ ಅಧಿಕಾರಿಗಳು ಸಸ್ಯ ಕ್ಷೇತ್ರದ ಉಳಿವಿಗೆ ಶೀಘ್ರವೇ ಮುಂದಾಗಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

•ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.