ಪಾರ್ಕ್ ಉದ್ಘಾಟನಾ ಸಮಾರಂಭಕ್ಕೆ ಶಾಲಾ ಮಕ್ಕಳನ್ನು ಕರೆಸಿದರು
Team Udayavani, Oct 25, 2019, 2:34 PM IST
ಗಂಗಾವತಿ: ನಗರದಲ್ಲಿ ಅಮೃತ ಸಿಟಿಯೋಜನೆಯಡಿ ನಿರ್ಮಿಸಿದ ಪಾರ್ಕ್ ಗಳ ಉದ್ಘಾಟನೆಯನ್ನು ಸಂಸದ ಕರಡಿ ಸಂಗಣ್ಣ ಶಾಸಕ ಪರಣ್ಣ ಮುನವಳ್ಳಿ ನಗರಯೋಜನ ನಿರ್ದೇಶಕ ಗಂಗಾಧರರಡ್ಡಿ ಪೌರಾಯುಕ್ತ ಡಾ.ದೊಡ್ಮನಿ ಸೇರಿ ಹಲವು ಜನಪ್ರತಿನಿಧಿಗಳು ಅಧಿಕಾರಿಗಳು ಪಾಲ್ಗೊಂಡಿದ್ದರು.
ಶಾಲಾಮಕ್ಕಳ ಬಳಕೆ: ಆನೆಗೊಂದಿ ರಸ್ತೆ ಮಹಾಬಲೇಶ್ವರ ಲೇಔಟ್ ನಲ್ಲಿ ನಿರ್ಮಿಸಿದ ನೂತನ ಪಾರ್ಕ್ ಉದ್ಘಾಟನಾ ಕಾರ್ಯಕ್ರಮಕ್ಕೆ ವಿರೂಪಾಪೂರ ತಾಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 25ಕ್ಕೂ ಹೆಚ್ಚು ಮಕ್ಕಳನ್ನು ಕರೆಸಲಾಗಿತ್ತು ಬೆಳ್ಳಿಗ್ಗೆ 11ಗಂಟೆಯಿಂದ ಮಕ್ಕಳು ಕಾರ್ಯಕ್ರಮದಲ್ಲಿ ಕೂರಿಸಲಾಗಿತ್ತು.
ಕಾರ್ಯಕ್ರಮಕ್ಕೆ ಆಗಮಿಸುವ ಜನಪ್ರತಿನಿಧಿಗಳ ಹತ್ತಿರ ಶಾಲಾ ಕಟ್ಟಡದ ಜಾಗ ಕೇಳಲು ಮಕ್ಕಳನ್ನು ಕರೆ ತರಲಾಗಿದೆ ಎಂದು ತಾಂಡದ ನಿವಾಸಿಗಳು ತಿಳಿಸಿದ್ದಾರೆ.
ಸಮಸ್ಯೆ ಕೇಳಲು ಪಾಲಕರು ಬರಬೇಕಾಗಿದ್ದು ಮಕ್ಕಳನ್ನು ಕರೆತರುವ ಮೂಲಕ ಶಾಲೆಯವರು ಇಲಾಖೆ ನಿಯಮಗಳನ್ನು ಉಲ್ಲಂಘಿಸುವುದು ಕಂಡುಬರುತ್ತಿದೆ. ಯಾವುದೇ ಕಾರ್ಯಕ್ರಮ ಕ್ಕೆ ಶಾಲಾಮಕ್ಕಳ ಬಳಕೆ ನಿಷೇಧ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್