ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು


Team Udayavani, May 13, 2024, 5:20 PM IST

ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು

ಉದಯವಾಣಿ ಸಮಾಚಾರ
ದೋಟಿಹಾಳ: 2018ರಲ್ಲಿ ಕುಷ್ಟಗಿ-ಕ್ಯಾದಿಗುಪ್ಪಾ 5 ಮಿ. ಮೀ ರಸ್ತೆಯನ್ನು 7ಮಿ ಮೀ ರಸ್ತೆಯನ್ನಾಗಿ ಅಗಲೀಕರಣ ಮಾಡಲು ಆದೇಶ ನೀಡಲಾಗಿತ್ತು. ಈ ವೇಳೆ ರಸ್ತೆ ಪಕ್ಕದ ಮನೆಗಳ ಮಾಲೀಕರಿಗೆ ದೋಟಿಹಾಳ ಗ್ರಾಪಂನವರು ರಸ್ತೆ ಅಗಲೀಕರಣಕ್ಕೆ ಸಹಕಾರ ನೀಡಬೇಕೆಂದರು. ಸರ್ವ ಸದಸ್ಯರು, ಗ್ರಾಮದ ಮುಖಂಡರು ರಸ್ತೆ ಅಗಲೀಕರಣ ವೇಳೆ ಮನೆ ಕಳೆದುಕೊಂಡವರಿಗೆ ಗ್ರಾಪಂನಿಂದ ನಿವೇಶನ ನೀಡುವುದಾಗಿಯೂ ಬಾಂಡ್‌ಗಳಲ್ಲಿ ಬರೆದು ಕೊಟ್ಟರು. ಆದರೆ ಆದೇಶ ಮಾಡಿ ಆರು ವರ್ಷ ಕಳೆದರೂ ರಸ್ತೆ ಅಗಲೀಕರಣವೂ ಆಗಲಿಲ್ಲ..ಮನೆ ಕಳೆದುಕೊಂಡವರಿಗೆ ನಿವೇಶನವೂ ಸಿಗಲಿಲ್ಲ..ಮನೆ ಕಳೆದುಕೊಂಡವರು ತಗಡಿನ ಮನೆಯಲ್ಲೇ ಇಂದಿಗೂ ಜೀವ ಸವೆಸುತ್ತಿದ್ದಾರೆ.

ಹೌದು. ಸಂಶುದ್ದೀನ್‌ ಕಾಲೇಗಾರ ಎಂಬುವರು ರಸ್ತೆ ಅಗಲೀಕರಣಕ್ಕಾಗಿ ಮನೆ ಕಳೆದುಕೊಂಡಿದ್ದಾರೆ. ಹೀಗಾಗಿ ಕಳೆದ 6-7 ವರ್ಷಗಳಿಂದ ತಗಡಿನ ಮನೆಯಲ್ಲೇ ಜೀವನ ನಡೆಸುತ್ತಿದ್ದಾರೆ.ತಗಡಿನ ಮನೆಯಲ್ಲಿ ಉರಿ ಝಳದಲ್ಲಿ ಜೀವನ ಸಾಗಿಸುತ್ತಿರುವ ಈ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ಈ ರಸ್ತೆ ನಿಯಮದ ಪ್ರಕಾರ ರಸ್ತೆ ಅಗಲೀ ಕರಣವಾಗಲಿಲ್ಲ. ಕೆಲವರು ರಸ್ತೆ
ಅಗಲೀಕರಣದ ನೆಪದಲ್ಲಿ ಮನೆಗಳ ಗೋಡೆಗಳನ್ನು ಕೆಡವಿದ್ದರಿಂದ ಬೀದಿಗೆ ಬರು ವಂತಾಗಿದೆ. ರಸ್ತೆ ಅಗಲೀಕರಣವಾಗಿಲ್ಲ. ಇಂದಿಗೂ ಈ ರಸ್ತೆಯಲ್ಲಿ ಸಂಚರಿಸಲು ತೊಂದರೆಯಾಗುತ್ತಿದ್ದು, ಈ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ದಿಟ್ಟ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮಾತ್ರ ಮೂಕಪೇಕ್ಷಕರಾಗಿದ್ದಾರೆ.

ನಾನು ಈ ತಾಲೂಕಿಗೆ ಬಂದು 6-7 ತಿಂಗಳಾಯಿತು. ಇದರ ಬಗ್ಗೆ ಮಾಹಿತಿ ಇಲ್ಲ. ನಮ್ಮ ಸಿಬ್ಬಂದಿ ಜತೆ ಚರ್ಚೆ ಮಾಡಿ ಇದಕ್ಕೊಂದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ.
*ರಾಜಶೇಖರಗೌಡ ಪಾಟೀಲ್‌,
ಲೋಕೋಪಯೋಗಿ ಇಲಾಖೆ ಅಧಿಕಾರಿ, ಕುಷ್ಟಗಿ

ರಸ್ತೆ ಅಗಲೀಕರಣ ಮಾಡುತ್ತೇವೆ ಎಂದು ಹೇಳಿ ನಮ್ಮ ಮನೆಯ ಗೋಡೆ ಕೆಡವಿದರು. ಈ ವೇಳೆ ಗ್ರಾಪಂನಿಂದ ಮನೆ ಕಳೆದುಕೊಂಡವರಿಗೆ ನಿವೇಶನ ನೀಡುತ್ತೇವೆ ಎಂದು ಬಾಂಡ್‌ ಬರೆದುಕೊಟ್ಟರು. ಆದರೆ ಇದುವರೆಗೂ ನಮಗೆ ನಿವೇಶನ ನೀಡಿಲ್ಲ. ಇಂತಹ ಉರಿ ಬಿಸಿಲಿನ ಝಳದಲ್ಲಿ ಜೀವನ ನಡೆಸುತ್ತಿದ್ದೇವೆ.
*ಸಂಶುದ್ದೀನ್‌ ಕಾಲೇಗಾರ
ಮನೆ ಕಳೆದುಕೊಂಡ ಸಂತ್ರಸ

ರಸ್ತೆ ಅಗಲೀಕರಣ ವೇಳೆ ಮನೆ ಕಳೆದು ಕೊಂಡ ಸಂಶುದ್ದೀನ್‌ ಕಾಲೆಗಾರ ಅವರಿಗೆ ಆಶ್ರಯ ಯೋಜನೆ ಮನೆ ಮಂಜೂರು ಮಾಡಿದ್ದೇವೆ.

ಮುತ್ತಣ್ಣ ಛಲವಾದಿ
ಗ್ರಾಪಂ ಪಿಡಿಒ ದೋಟಿಹಾಳ

■ ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.