ಆನೆಗುಂದಿ ರಂಗನಾಥ ಸ್ವಾಮಿ ದೇವಾಲಯದಲ್ಲಿ ಕಳ್ಳತನ; ಒಂದೇ ವಾರದಲ್ಲಿ ಹುಂಡಿ ಕಳ್ಳರ ಬಂಧನ
Team Udayavani, Nov 23, 2022, 1:33 PM IST
ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಆನೆಗೊಂದಿಯ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಹುಂಡಿ ಕಳ್ಳತನ ಮಾಡಿದ ಕಳ್ಳರನ್ನು ಗ್ರಾಮೀಣ ಪೊಲೀಸರು ಒಂದು ವಾರದಲ್ಲಿಯೇ ಬಂಧಿಸಿದ್ದಾರೆ.
ಕಳೆದ ವಾರ ರಂಗನಾಥ ಸ್ವಾಮಿ ಕುಡಿಯ ಕಳ್ಳತನ ಮಾಡಿ ಕಳ್ಳತನದ ಬಗ್ಗೆ ಮಹಾಲಕ್ಷ್ಮಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹುಲಿಗಿ ಗ್ರಾಮದ ಮತ್ತು ಕೊಟ್ಟೂರಿನ ದೂಪದಳ್ಳಿಯ ಗ್ರಾಮದ ಐದು ಜನ ಕಳ್ಳರನ್ನು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.
ಎಚ್. ರಾಮಸ್ವಾಮಿ ಅಂಜಿನಪ್ಪ ದೂಪದಳ್ಳ, ಕೊಟ್ಟೂರು, ನಾಗರಾಜ್ ಕಮ್ಮಾರ್ ಹುಲಿಗಿ, ವಿಶ್ವನಾಥ್ ಹುಲಗಿ, ಕುಮಾರ ಬಿಗ್ಗು ಹುಲಿಗಿ, ಮಂಜುನಾಥ ಚಿಲಕನಟ್ಟಿ, ಮರಿಯಮ್ಮನಹಳ್ಳಿ, ವಿಜಯನಗರ ಜಿಲ್ಲೆ ಐದು ಜನ ಕಳ್ಳರನ್ನು ಗ್ರಾಮೀಣ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶ್ಯು ಗಿರಿ ನಿರ್ದೇಶನದಲ್ಲಿ ಡಿವೈಎಸ್ಪಿ ರುದ್ರೇಶ್ ವಜ್ಜನಕೊಪ್ಪ ,ಗ್ರಾಮೀಣ ಸಿಪಿಐ ಮಂಜುನಾಥ್ ಹಾಗೂ ಪಿಎಸ್ಐ ಶಾರದಮ್ಮ ಪೊಲೀಸ್ ಸಿಬ್ಬಂದಿಗಳಾದ ಮರಿಯಪ್ಪ, ಆಂಜ, ಮಂಜುನಾಥ್, ಶಾಮ, ಮಹಬೂಬ್ ಸೈಯದ್ ಗೌಸ್ ಸಯ್ಯದ್ , ಶಿವಕುಮಾರ್ ಹಾಗೂ ಮಹಾಂತೇಶ್ ಕಾರ್ಯನಿರ್ವಹಿಸಿ ಕಳ್ಳರನ್ನು ಬಂಧಿಸಿ ಅವರಿಂದ ಬೈಕ್ ಸೇರಿದಂತೆ ಕಳ್ಳತನಕ್ಕೆ ಬಳಸಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ