Theft: ಪೋಲಿಸ್ ಇಲಾಖೆ ಬೇಜವಬ್ದಾರಿಯಿಂದ ದೇವಸ್ಥಾನ ಹುಂಡಿ ಹಣ ಕಳವು: ಆರೋಪ
Team Udayavani, Aug 20, 2023, 11:59 AM IST
ಕನಕಗಿರಿ: ಪಟ್ಟಣದ ಪೋಲಿಸ್ ಇಲಾಖೆಯ ಬೇಜಾವಬ್ದಾರಿಯಿಂದ ದೇವಸ್ಥಾನದ ಮುಂಬಾಗದಲ್ಲಿರಿಸಿದ ಹುಂಡಿ ಹಣವನ್ನು ಕಿಡಿಗೇಡಿಗಳು ದೋಚಿದ್ದಾರೆ ಎಂದು ಪೊನ್ನಬಲ ಅಯ್ಯಪ್ಪಸ್ವಾಮಿ ಸೇವಾಟ್ರಸ್ಟ್ ಪದಾಧಿಕಾರಿಗಳು ಆರೋಪಿಸಿದರು.
ಇಲ್ಲಿನ ಅಯ್ಯಪ್ಪ ಸ್ವಾಮಿ ದೇವಸ್ಥಾನವು ಮುದಗಲ್ ಗಂಗಾವತಿ ಮುಖ್ಯ ರಸ್ತೆಯಲ್ಲಿದ್ದು ದಿನನಿತ್ಯ ಎಲ್ಲಾ ಸಮಾಜದ ಜನರು ದೇವರ ದರ್ಶನಕ್ಕೆ ಬಂದು ಹೋಗುತ್ತಾರೆ.
ಪಟ್ಟಣ ಸೇರಿದಂತೆ ವಿವಿಧೆಡೆ ಕಳ್ಳತನ ಹೆಚ್ಚಾಗಿದ್ದು, ಪೋಲಿಸ್ ಇಲಾಖೆ ಸುಖಾ ಸುಮ್ಮನೆ ಕಾರ್ಯನಿರ್ವಹಿಸುತ್ತಿದೆ. ದೇವಸ್ಥಾನದಲ್ಲಿ ಮೂವತ್ತು ಸಾವಿರಕ್ಕೂ ಹೆಚ್ಚು ರೂಪಾಯಿಗಳನ್ನು ಕಳ್ಳರು ದೋಚಿದ್ದಾರೆ.
ಸ್ಥಳೀಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕೂಡಲೇ ತಪ್ಪಿಸ್ಥರನ್ನು ಪತ್ತೆ ಹಚ್ಚುವಂತೆ ಸೇವಾ ಟ್ರಸ್ಟ್ ಪದಾಧಿಕಾರಿಗಳು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್