ಲಂಚ ಪಡೆದವರಿಗೆ ಶಿಕ್ಷೆ ವಿರಳ


Team Udayavani, Apr 22, 2019, 3:52 PM IST

kopp-3

ಸಿಂಧನೂರು: ಲಂಚ ಇಂದು ಸಾರ್ವತ್ರಿಕವಾಗಿದೆ. ಲಂಚ ಪಡೆದವರಿಗೆ ಶಿಕ್ಷೆ ಆಗುವುದೇ ಅಪರೂಪವಾಗಿದೆ. ಏಕೆಂದರೆ ಲಂಚ ಕೊಟ್ಟವ ದೂರಿದರೆ ಮಾತ್ರ ಪ್ರಕರಣ ದಾಖಲಾಗುತ್ತದೆ. ಸ್ವಹಿತಾಸಕ್ತಿಗಾಗಿ ಲಂಚ ಕೊಟ್ಟವ ದೂರು ನೀಡುವುದು ವಿರಳ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಕಳವಳ ವ್ಯಕ್ತಪಡಿಸಿದರು.

ಬಸವ ಕೇಂದ್ರ, ಮಹಿಳಾ ಬಸವ ಕೇಂದ್ರ, ಯುವ ಬಸವ ಕೇಂದ್ರ ಹಾಗೂ ಪ್ರಗತಿಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಬಸವ ಜಯಂತ್ಯುತ್ಸವ ಅಂಗವಾಗಿ ಸ್ಥಳೀಯ ಆರ್‌ಜಿಎಂ ಶಾಲಾ ಮೈದಾನದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿದರು. ಲಂಚದ ಎರಡನೇ ರೂಪವೇ ಕಳ್ಳತನವಾಗಿದೆ. ಇಂದು ದೇಶಾದ್ಯಂತ ಶಾರೀರಿಕ ಭೌತಿಕ, ಬೌದ್ಧಿಕ ಕಳ್ಳತನಗಳು ನಡೆಯುತ್ತಿವೆ.

ಶಾರೀರಿಕವಾಗಿ ಅಂದರೆ ನಯನಗಳು, ಕಿವಿಗಳು, ನಾಲಿಗೆ, ಕೈಗಳು ಕದಿಯುತ್ತವೆ, ಕೇಳುತ್ತವೆ. ಇದು ಇಂದ್ರೀಯಗಳಿಂದ ನಡೆಯುವ ಕಳ್ಳತನ. ಭೌತಿಕವಾಗಿ ಅಂದರೆ ವಸ್ತು, ವಾಹನ, ಆಭರಣ, ಹಣ ಕದಿಯುವುದು. ಬೌದ್ಧಿಕವಾಗಿ ಅಂದರೆ ಕೃತಿ ಚೌರ್ಯ, ಸೈಬರ್‌ ಕ್ರೈಮ್‌ಗಳು, ಬುದ್ದಿವಂತಿಕೆಯಿಂದ ಎಟಿಎಂಗಳನ್ನೇ ಹ್ಯಾಕ್‌ ಮಾಡಿ ಹಣ ದೋಚುವುದು ಹೀಗೆ ಹಲವು ವಿಧಗಳಲ್ಲಿ ಕಳ್ಳತನಗಳು ನಡೆಯುತವೆ ಎಂದು ವಿಶ್ಲೇಷಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಡಾ| ಬಸವಪ್ರಭು ಬೆಟ್ಟದೂರು ಮಾತನಾಡಿ, ಕಸ ಗುಡಿಸುವ ಸತ್ಯಕ್ಕ ಪರ ಧನ, ಪರ ಸಂಪತ್ತು ಪಡೆದರೆ ಅದು ನರಕಕ್ಕೆ ಸಮಾನ ಎಂದು ಹೇಳಿದ್ದಾರೆ ಎಂದ ಅವರು, ಹಲವು ಶರಣರ ವಚನಗಳನ್ನು ವಿವರಿಸಿ ಮಾತನಾಡಿದರು.

ಬಳಗಾನೂರಿನ ಸಿದ್ದಬಸವ ಸ್ವಾಮೀಜಿ, ಬೀದರ ಲಿಂಗಾಯತ ಮಹಾಮಠದ ಪ್ರಭು ದೇವರು, ಡಾ| ಕೆ.ಶಿವರಾಜ, ಪತ್ರಕರ್ತ ಪ್ರಹ್ಲಾದ ಗುಡಿ, ಬಸವ ಕೇಂದ್ರದ ಮಾಜಿ ಅಧ್ಯಕ್ಷ ಶ್ಯಾಮಣ್ಣ ಎಸ್‌ಎಎಸ್‌, ವೀರಭದ್ರಪ್ಪ ಮುದ್ಲಗುಂಡಿ ಬಸವ ಕೇಂದ್ರದ ಗೌರವಾಧ್ಯಕ್ಷ ವೀರಭದ್ರಪ್ಪ ಕುರಕುಂದಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.